News Kadaba

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

(ನ್ಯೂಸ್‌ ಕಡಬ) newskadaba.com,ಮಾ.19: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್‌ನ ಪ್ರಮುಖ ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಇಸ್ರೇಲ್ ಇನ್ನಷ್ಟು ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡಿದರು. ಆದರೆ ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಅಮೆರಿಕಾ ಪ್ರತೀಕಾರವಾಗಿ ತೈಲ ನಿಕ್ಷೇಪವನ್ನು ಸಂಪೂರ್ಣವಾಗಿ ಭಾರೀ ಪ್ರಮಾಣದಲ್ಲಿ ಸ್ಫೋಟಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದರು. ಜಾಗತಿಕ ಇಂಧನ ಮಾರುಕಟ್ಟೆಗಳು ಅಸ್ಥಿರವಾಗಿರುವ ಸಂದರ್ಭದಲ್ಲಿ ಮತ್ತು ಇರಾನ್ ಕ್ಷಿಪಣಿಗಳು ಕತಾರ್ ಗೆ ತಾಕಿದ ಹಿನ್ನೆಲೆಯಲ್ಲಿ, ನಿನ್ನೆ ಬುಧವಾರ ರಾತ್ರಿ […]

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ

(ನ್ಯೂಸ್‌ ಕಡಬ) newskadaba.com,ಮಾ.19: . ಕಡಬ ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಸೈಂಟ್ ಜೋಕಿಮ್ಸ್  ಕಾಲೇಜು ಮುಂಭಾಗದ ಪಿಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ‘ಜೋಮ್ಸ್ ಅಕಾಡೆಮಿ’ ಸಂಸ್ಥೆಯಲ್ಲಿ ಅಲ್ಪಾವಧಿಯ ವೇಗವರ್ಧಿತ ಕೋರ್ಸ್ (Crash Course) ಮತ್ತು 2026ನೇ ಸಾಲಿನ CET/ NEET ಕೋಚಿಂಗ್ ಪ್ರವೇಶಾತಿ ಆರಂಭಗೊಂಡಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯವಿದ್ದು, ಬೆಂಗಳೂರು ಮತ್ತು ಮೈಸೂರಿನ 21ಕ್ಕೂ ಹೆಚ್ಚು ವರ್ಷಗಳ ಅನುಭವಿ ಪರಿಣಿತರಿಂದ ತರಬೇತಿ ನೀಡಲಾಗುವುದು. CET ಕೋರ್ಸ್‌ ಗಳು ಮಾರ್ಚ್ 23ರಿಂದ ಎಪ್ರಿಲ್ 22ರ ವರೆಗೆ, NEET

ಕಡಬ: ಜೋಮ್ಸ್ ಅಕಾಡೆಮಿಯಲ್ಲಿ 2026ನೇ ಸಾಲಿನ CET/NEET ಪ್ರವೇಶಾತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಉಪ್ಪಿನಂಗಡಿ: ಪಂಚಾಯತ್ ಎದುರಿನ ವಿದ್ಯುತ್ ಲೈಟ್ ಕಿತ್ತುಹಾಕಿದ ಪಿಡಿಒ – ದೇವಸ್ಥಾನದ ಸಮಿತಿಯಿಂದ ತೀವ್ರ ವಿರೋಧ.

(ನ್ಯೂಸ್‌ ಕಡಬ) newskadaba.com,ಮಾ.19 ಉಪ್ಪಿನಂಗಡಿ: ಕ್ಷೇತ್ರದ ಶಾಸಕರ ನಿರ್ದೇಶನದನ್ವಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಜಾತ್ರೋತ್ಸವದ ಹಿನ್ನೆಲೆಯಲ್ಲಿ ರಥ ಬೀದಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿದರೆ ಪಂಚಾಯತ್ ಕಟ್ಟಡದ ಮುಂಭಾಗದಲ್ಲಿ ಅಳವಡಿಸಲಾದ ವಿದ್ಯುತ್ ದೀಪಗಳನ್ನು ಉಪ್ಪಿನಂಗಡಿ ಗ್ರಾ.ಪಂ. ಪಂಚಾಯತ್ ಪಿಡಿಒ ತೆರವುಗೊಳಿಸಿರುವುದು ಅತೀವ ಬೇಸರ ತಂದಿದೆ ಎಂದು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾೖಕ್‌ ತಿಳಿಸಿದ್ದಾರೆ. ದೇವಾಲಯದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯ ಸಮಯದಲ್ಲಿ ಮಾತನಾಡಿದ ಅವರು, ದೇವಾಲಯದ ಜಾತ್ರೋತ್ಸವಕ್ಕೆ ಊರಿನ ಎಲ್ಲಾ ಧರ್ಮಿಯರೂ

ಉಪ್ಪಿನಂಗಡಿ: ಪಂಚಾಯತ್ ಎದುರಿನ ವಿದ್ಯುತ್ ಲೈಟ್ ಕಿತ್ತುಹಾಕಿದ ಪಿಡಿಒ – ದೇವಸ್ಥಾನದ ಸಮಿತಿಯಿಂದ ತೀವ್ರ ವಿರೋಧ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೂಪಾಡಿಕಟ್ಟೆ: ಮುಂಜಾನೆ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಯಿತು ದೈತ್ಯ ಮೊಸಳೆ; ನಿವಾಸಿಗಳಲ್ಲಿ ಆತಂಕ

(ನ್ಯೂಸ್‌ ಕಡಬ) newskadaba.com,ಮಾ.19 ಬಂಟ್ವಾಳ:  ನೇತ್ರಾವತಿ ನದಿ ತೀರದ ನಿವಾಸಿಯೊಬ್ಬರ ಮನೆಯ ಅಂಗಳಕ್ಕೆ ಸುಮಾರು 7 ಅಡಿ ಉದ್ದದ ಬೃಹತ್ ಮೊಸಳೆಯೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.ಬಂಟ್ವಾಳದ ಪೂಪಾಡಿಕಟ್ಟೆ ನೆಕ್ಕಿಲಾರು ನಿವಾಸಿ ರಾಜೇಶ್ ನಾಯಕ್ ಎಂಬುವವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ಇವರ ಮನೆ ನೇತ್ರಾವತಿ ನದಿಯಿಂದ ಸುಮಾರು 200 ಮೀಟರ್ ದೂರದಲ್ಲಿದೆ. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಮನೆಯ ಹೊರಗೆ ಅಸಾಮಾನ್ಯ ಶಬ್ದ ಕೇಳಿಬಂದಿದೆ.ಶಬ್ದ ಕೇಳಿ ಮನೆಯವರು ಹೊರಬಂದು

ಪೂಪಾಡಿಕಟ್ಟೆ: ಮುಂಜಾನೆ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಯಿತು ದೈತ್ಯ ಮೊಸಳೆ; ನಿವಾಸಿಗಳಲ್ಲಿ ಆತಂಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೋಳಗಳ ಸಂತತಿ ವೃದ್ಧಿ: ಪಿಲಿಕುಳ ಉದ್ಯಾನವನಕ್ಕೆ ಏಳು ಹೊಸ ಅತಿಥಿಗಳ ಆಗಮನ

(ನ್ಯೂಸ್‌ ಕಡಬ) newskadaba.com,ಮಾ.19 :  ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ‘ಗೀತಾ’ ಎಂಬ ಭಾರತೀಯ ತೋಳವು ಏಳು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳಲ್ಲಿ ನಾಲ್ಕು ಗಂಡು ಹಾಗೂ ಮೂರು ಹೆಣ್ಣು ತೋಳಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಭಾರತೀಯ ತೋಳಗಳನ್ನು ಉದ್ಯಾನವನದಲ್ಲಿ ಇರಿಸಲಾಗಿದ್ದು, ಈ ಸೌಲಭ್ಯದಲ್ಲಿ ಈ ಜಾತಿಯ ಮೊದಲ ಯಶಸ್ವಿ ಸಂತಾನೋತ್ಪತ್ತಿ ಇದಾಗಿದೆ. ಅಧಿಕಾರಿಗಳು ಇದನ್ನು ಉದ್ಯಾನವನದ ಸೆರೆಯಲ್ಲಿರುವ ಸಂತಾನೋತ್ಪತ್ತಿ ಮತ್ತು ಸಂರಕ್ಷಣಾ ಉಪಕ್ರಮಗಳಲ್ಲಿ ಪ್ರಮುಖ ಮೈಲಿಗಲ್ಲು ಎಂದು ಕರೆದಿದ್ದಾರೆ. ತಾಯಿ

ತೋಳಗಳ ಸಂತತಿ ವೃದ್ಧಿ: ಪಿಲಿಕುಳ ಉದ್ಯಾನವನಕ್ಕೆ ಏಳು ಹೊಸ ಅತಿಥಿಗಳ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ವಿರೋಧಿಸಿ ಮಾ. 19ಕ್ಕೆ ನಿರ್ಣಾಯಕ ಸಭೆ: ಹೋರಾಟ ತೀವ್ರಗೊಳಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,ಮಾ.19   ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ ಸಂಸ್ಥೆ ಪ್ರಮುಖರು, ಗ್ರಾಮಸ್ಥರು ಭಾಗವಹಿಸಿದ್ದರು. ಈಗಾಗಲೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಅಡಿಯಲ್ಲಿ ಕೋಟಿ ವೆಚ್ಚದ

ಸುಬ್ರಹ್ಮಣ್ಯ ಪ್ರಾಧಿಕಾರ ರಚನೆ ವಿರೋಧಿಸಿ ಮಾ. 19ಕ್ಕೆ ನಿರ್ಣಾಯಕ ಸಭೆ: ಹೋರಾಟ ತೀವ್ರಗೊಳಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಮಾ.19 : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲ ಶಾಖದ ನಡುವೆ ವರುಣ ತಂಪೆರೆದಿದ್ದು, ಧಾರವಾಡ ಸೇರಿ ಹಲವು ಕಡೆ ಆಲಿಕಲ್ಲು ಮಳೆಯ ರಭಸ ಹೆಚ್ಚಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಯುಗಾದಿ ಹಬ್ಬದ ತಯಾರಿ ನಡುವೆ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇಂದು ಕೂಡಾ ಮಳೆರಾಯ ತಂಪೆರೆಯಲಿದ್ದಾನೆ. ಕರ್ನಾಟಕದ 9 ಜಿಲ್ಲೆಗಳಲ್ಲಿ

ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮಾ.17 ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ರವಿರಾಜ್ ಎಚ್. ಪಿ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.17 ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ…. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.17 ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ) ಬಸ್ ಮೈಮೇಲೆ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ. ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top