News Kadaba

ಇನ್ಮುಂದೆ ಆಧಾರ್ ಕಾರ್ಡ್ ಟೆನ್ಷನ್ ಇಲ್ಲ; ಶೀಘ್ರದಲ್ಲೇ ಬರಲಿದೆ ‘ಶಕ್ತಿ ಸ್ಮಾರ್ಟ್ ಕಾರ್ಡ್’

(ನ್ಯೂಸ್‌ ಕಡಬ) newskadaba.com,  ಜೂ.16 ::ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು ಅಂತಿಮ ರೂಪುರೇಶೆ ಸಿದ್ಧವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.ಸ್ಮಾರ್ಟ್ ಕಾರ್ಡ್‌ಗಳ ಸಮರ್ಪಕ ವಿತರಣೆಗಾಗಿ ‘ವಿಶೇಷ ಉದ್ದೇಶಿತ ವಾಹನ’ ಅನ್ನು ರಚಿಸಿ, ಅದರ ಮೂಲಕವೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ. ಕಾರ್ಡ್‌ನ ಸ್ವರೂಪ, ತಾಂತ್ರಿಕ ನೆರವು ಮತ್ತು ಟೆಂಡರ್ ಪ್ರಕ್ರಿಯೆಯ ಮಾರ್ಗದರ್ಶನಕ್ಕಾಗಿ ‘ವಹಿವಾಟು ಸಲಹೆಗಾರರ ಸಮಿತಿ’ಯನ್ನು ನೇಮಿಸಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕಾರ್ಡ್‌ಗಳನ್ನು ವಿತರಿಸಲಾಗುವುದು. ತಾಂತ್ರಿಕ […]

ಇನ್ಮುಂದೆ ಆಧಾರ್ ಕಾರ್ಡ್ ಟೆನ್ಷನ್ ಇಲ್ಲ; ಶೀಘ್ರದಲ್ಲೇ ಬರಲಿದೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಇಲಾಖೆಯಿಂದ ನಿರುದ್ಯೋಗಿಗಳಿಗೆ ಸಿಹಿಸುದ್ದಿ 6,565 ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜೂ.16 : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ಟೆಕ್ನೀಷಿಯನ್ ಗ್ರೇಡ್-1 (ಸಿಗ್ನಲ್): ಆರಂಭಿಕ ಮಾಸಿಕ ವೇತನ ರೂ. 29,200/-………ಟೆಕ್ನೀಷಿಯನ್ ಗ್ರೇಡ್-3: ಆರಂಭಿಕ ಮಾಸಿಕ ವೇತನ ರೂ. 19,900/- ಹುದ್ದೆಗಳಿಗೆ ಅನುಗುಣವಾಗಿ 10ನೇ ಪಾಸ್, ಸಂಬಂಧಿತ ಟ್ರೇಡ್‌ನಲ್ಲಿ ITI, ಡಿಪ್ಲೊಮಾ, B.Sc ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.18 ರಿಂದ 33 ವರ್ಷಗಳು (ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ). ಕಂಪ್ಯೂಟರ್ ಆಧಾರಿತ ಆನ್‌ಲೈನ್

ರೈಲ್ವೆ ಇಲಾಖೆಯಿಂದ ನಿರುದ್ಯೋಗಿಗಳಿಗೆ ಸಿಹಿಸುದ್ದಿ 6,565 ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಮನೆಯ ಮುಂಭಾಗದಲ್ಲೇ ಧರೆಗುರುಳಿದ ತೆಂಗಿನ ಮರ

(ನ್ಯೂಸ್‌ ಕಡಬ) newskadaba.com,  ಜೂ.16 : ಸುಳ್ಯ ತಾಲೂಕಿನ ಪೈಚಾರು ಗ್ರಾಮದಲ್ಲಿ ಸೋಮವಾರ ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರವೊಂದು ಇದ್ದಕ್ಕಿದ್ದಂತೆ ಮುರಿದು ಅಂಗಳಕ್ಕೆ ಬಿದ್ದಿದೆ. ಶಾಫಿ ಪ್ರಗತಿ ಎಂಬುವವರ ಮನೆಯ ಅಂಗಳದಲ್ಲಿ ಈ ಅವಘಡ ಸಂಭವಿಸಿದೆ. ಶಾಫಿ ಅವರ ಹಿರಿಯ ಸಹೋದರ ಹಸೈನಾರ್ ಅವರು ಮಳೆನೀರನ್ನು ಬಕೆಟ್‌ನಲ್ಲಿ ಸಂಗ್ರಹಿಸುತ್ತಿದ್ದಾಗ ಮರ ಬೀಳುವುದನ್ನು ಗಮನಿಸಿ ತಕ್ಷಣವೇ ಪಕ್ಕಕ್ಕೆ ಸರಿದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬೀಳುವ ಕೆಲವೇ ಕ್ಷಣಗಳ ಮುನ್ನ ಶಾಫಿ ಅವರ ತಾಯಿ ಕೂಡ ಇದೇ

ಸುಳ್ಯದಲ್ಲಿ ಮನೆಯ ಮುಂಭಾಗದಲ್ಲೇ ಧರೆಗುರುಳಿದ ತೆಂಗಿನ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ!

(ನ್ಯೂಸ್‌ ಕಡಬ) newskadaba.com,  ಜೂ.16 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ನೀಡಿ ಗೌರವಿಸಲಾಗಿದೆ. ಸ್ಲೋವಾಕಿಯಾದ ಅಧ್ಯಕ್ಷರಾದ ಪೀಟರ್ ಪೆಲ್ಲೆಗ್ರಿನ್ ಅವರು ಬ್ರಾಟಿಸ್ಲಾವಾದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಹಸ್ತಾಂತರಿಸಿದರು.ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಹಾಗೂ ಜಾಗತಿಕ ರಾಜತಾಂತ್ರಿಕತೆಯನ್ನು ಹೆಚ್ಚಿಸುವಲ್ಲಿ ಪ್ರಧಾನಿ ಮೋದಿ ಅವರ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ನಂತರ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಂದ್: ಜಾಗತಿಕವಾಗಿ ಮೆಟಾ ಸರ್ವರ್ ಡೌನ್!

(ನ್ಯೂಸ್‌ ಕಡಬ) newskadaba.com,  ಜೂ.13 ಬೆಂಗಳೂರು: ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಮೆಸೆಂಜರ್ ಆ್ಯಪ್‌ಗಳು ಜಾಗತಿಕವಾಗಿ ತಾಂತ್ರಿಕ ದೋಷವನ್ನು ಎದುರಿಸುತ್ತಿವೆ ಎಂದು ವೆಬ್‌ಸೈಟ್‌ಗಳ ಸ್ಥಿತಿಗತಿ ಟ್ರ್ಯಾಕ್ ಮಾಡುವ ‘ಡೌನ್‌ಡಿಟೆಕ್ಟರ್’ ದೃಢಪಡಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ಷಾಂತರ ಬಳಕೆದಾರರ ಖಾತೆಗಳು ತಾವಾಗಿಯೇ ಲಾಗ್ ಔಟ್ ಆಗಿದ್ದು, ಮರಳಿ ಲಾಗಿನ್ ಮಾಡಲು ಯತ್ನಿಸಿದಾಗ “ಸೆಷನ್ ಎಕ್ಸ್‌ಪೈರ್ಡ್” ಎಂಬ ಸಂದೇಶ ಕಾಣಿಸಿಕೊಳ್ಳುತ್ತಿದೆ. ಫೀಡ್ ರಿಫ್ರೆಶ್ ಹಾಗೂ ಪೋಸ್ಟ್ ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಕೇವಲ ತಾಂತ್ರಿಕ ದೋಷವಾಗಿದ್ದು,

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಂದ್: ಜಾಗತಿಕವಾಗಿ ಮೆಟಾ ಸರ್ವರ್ ಡೌನ್! Read More »

ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಹಳದಿ ಲೋಹ; ಬೆಳ್ಳಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ

(ನ್ಯೂಸ್‌ ಕಡಬ) newskadaba.com,   ಜೂ. 12  24 ಕ್ಯಾರೆಟ್ ಚಿನ್ನ (10 ಗ್ರಾಂ): 2,940 ರೂ. ಏರಿಕೆಯಾಗಿ 1,48,580 ರೂ. ತಲುಪಿದೆ (ಪ್ರತಿ ಗ್ರಾಂಗೆ 14,858 ರೂ.). 22 ಕ್ಯಾರೆಟ್ ಚಿನ್ನ (10 ಗ್ರಾಂ): 2,700 ರೂ. ಹೆಚ್ಚಳವಾಗಿ 1,36,200 ರೂ. ದಾಖಲಾಗಿದೆ (ಪ್ರತಿ ಗ್ರಾಂಗೆ 13,620 ರೂ.). ಬೆಳ್ಳಿ ದರ: ದಾಖಲೆಯ 10,000 ರೂ. ಜಂಪ್ ಆಗಿದ್ದು, ಪ್ರತಿ ಕೆಜಿಗೆ ಬರೋಬ್ಬರಿ 2,60,000 ರೂ. ತಲುಪಿದೆ.

ಗಗನಕ್ಕೇರಿದ ಹಳದಿ ಲೋಹ; ಬೆಳ್ಳಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಜೂ.11 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿರುವುದನ್ನು ವಿರೋಧಿಸಿ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಸುಮಾರು 1.48 ಲಕ್ಷ ಮೃತ ಫಲಾನುಭವಿಗಳ ಖಾತೆಗೂ ಕಳೆದ ಐದು ತಿಂಗಳಿಂದ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ.”ಚುನಾವಣೆಗೂ ಮುನ್ನ ಯಾವುದೇ ಷರತ್ತಿಲ್ಲದೆ ಪ್ರತಿ ತಿಂಗಳು ₹2,000 ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಬಯೋಮೆಟ್ರಿಕ್ ಹಾಗೂ ಸರ್ವರ್ ನೆಪವೊಡ್ಡಿ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ? ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

(ನ್ಯೂಸ್‌ ಕಡಬ) newskadaba.com, ಜೂ.11 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲಿರುವ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಆದೇಶಿಸಿದ್ದಾರೆ. ಮುಂಗಾರು ಮಳೆ ಮತ್ತು ಗಾಳಿಗೆ ಇವು ಕಳಚಿ ವಾಹನ ಸವಾರರು ಹಾಗೂ ಪಾದಚಾರಿಗಳ ಮೇಲೆ ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆಯಿದೆ.ಡಿವೈಡರ್‌ಗಳ ಮೇಲಿನ ಬ್ಯಾನರ್‌ಗಳಿಂದಾಗಿ ರಸ್ತೆ ದಾಟುವವರಿಗೆ ಮತ್ತು ವಾಹನ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿವೆ ಎಂಬ ದೂರುಗಳು ಬಂದಿದ್ದವು. ಮಂಗಳೂರು

ಮಂಗಳೂರು: ಮುಂಗಾರು ಮಳೆ ಹಿನ್ನೆಲೆ ರಸ್ತೆ ಡಿವೈಡರ್ ಮೇಲಿನ ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ ದೇಶಿ ನಿರ್ಮಿತ ಪ್ರಥಮ C-295 ವಿಮಾನದ ಯಶಸ್ವಿ ಪರೀಕ್ಷಾರ್ಥ ಹಾರಾಟ

(ನ್ಯೂಸ್‌ ಕಡಬ) newskadaba.com, ಜೂ.11 : ಭಾರತದಲ್ಲೇ ತಯಾರಿಸಲಾದ ಮೊದಲ C-295 ಮಿಲಿಟರಿ ಸಾರಿಗೆ ವಿಮಾನ ತನ್ನ ಚೊಚ್ಚಲ ಪರೀಕ್ಷಾ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದು ‘ಆತ್ಮನಿರ್ಭರ ಭಾರತ’ ಯೋಜನೆಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಭಾರತೀಯ ವಾಯುಪಡೆ ಶ್ಲಾಘಿಸಿದೆ. ಒಟ್ಟು ₹21,935 ಕೋಟಿ ವೆಚ್ಚದ ಈ ರಕ್ಷಣಾ ಒಪ್ಪಂದದಲ್ಲಿ ಒಟ್ಟು 56 ವಿಮಾನಗಳನ್ನು ಖರೀದಿಸಲಾಗುತ್ತಿದೆ. ಇದರಲ್ಲಿ ಮೊದಲ 16 ವಿಮಾನಗಳು ಸ್ಪೇನ್‌ನಿಂದ ಸಿದ್ಧ ರೂಪದಲ್ಲಿ ಬರಲಿದ್ದು, ಬಾಕಿ 40 ವಿಮಾನಗಳನ್ನು ಗುಜರಾತ್‌ನ ವಡೋದರಾದಲ್ಲಿ ಟಾಟಾ ಅಡ್ವಾನ್ಸ್ಡ್

ರಕ್ಷಣಾ ವಲಯದಲ್ಲಿ ಹೊಸ ಇತಿಹಾಸ ದೇಶಿ ನಿರ್ಮಿತ ಪ್ರಥಮ C-295 ವಿಮಾನದ ಯಶಸ್ವಿ ಪರೀಕ್ಷಾರ್ಥ ಹಾರಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಸಮುದ್ರಕ್ಕಿಳಿಯದಂತೆ ರೆಡ್ ಅಲರ್ಟ್!

(ನ್ಯೂಸ್‌ ಕಡಬ) newskadaba.com, ಜೂ.11 ಮಂಗಳೂರು: ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬೀಚ್‌ಗಳಾದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ ಹಾಗೂ ಮೂಲ್ಕಿಯ ಸಸಿಹಿತ್ತು ಮುಂಡಾ ಬೀಚ್‌ಗಳಲ್ಲಿ ಸಮುದ್ರಕ್ಕೆ ಇಳಿಯುವುದನ್ನು ಮತ್ತು ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ರಕ್ಷಣೆಗಾಗಿ ಪಣಂಬೂರು ಬೀಚ್‌ನಲ್ಲಿ ಕೆಂಪು ಹಗ್ಗ ಹಾಗೂ ಅಪಾಯದ ಮುನ್ಸೂಚನೆ ಬೋರ್ಡ್‌ಗಳನ್ನು ಅಳವಡಿಸಲಾಗಿದೆ.ಲೈಫ್‌ಗಾರ್ಡ್‌ಗಳು ಮತ್ತು ಕರಾವಳಿ ಕಾವಲು ಪೊಲೀಸರು 24 ಗಂಟೆಗಳ ಕಾಲ ನಿಗಾ ವಹಿಸಿದ್ದು, ನಿಯಮ

ಮಂಗಳೂರಿನ ಪ್ರಮುಖ ಬೀಚ್‌ಗಳಲ್ಲಿ ಸಮುದ್ರಕ್ಕಿಳಿಯದಂತೆ ರೆಡ್ ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top