News Kadaba

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಮಾ.12, ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ. ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು, […]

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. . ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್

(ನ್ಯೂಸ್‌ ಕಡಬ) newskadaba.com,  ಮಾ.12, ಕಡಬ:ಗ್ಯಾರಂಟಿ ಯೋಜನೆಯು ಬಡವರ, ಮಧ್ಯಮ ವರ್ಗದವರ ಜೀವನಾಡಿಯಾಗಿದ್ದು, ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಅವರು ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಗ್ರಾಮ ಪಂಚಾಯತ್ ಬಿಳಿನೆಲೆ ಸಂಯುಕ್ತ ಆಶ್ರಯದಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ  ನಡೆದ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಮತ್ತು ಮಹಿಳಾ

ಕಡಬ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ಜೀವನಾಡಿ- ಡಾ. ಪುಷ್ಪಾ ಅಮರನಾಥ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ಕುಂಡಿ ಭೂಗರ್ಭದಲ್ಲಿ ಅಡಗಿದ್ದ ಇತಿಹಾಸ ಅನಾವರಣ: 47 ದಿನಗಳ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ!

(ನ್ಯೂಸ್‌ ಕಡಬ) newskadaba.com,  ಮಾ.12,ಗದಗ ಇತಿಹಾಸ ಪ್ರಸಿದ್ಧ ಲಕ್ಕುಂಡಿಯ ಪಾರಂಪರಿಕ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ನಡೆಯುತ್ತಿದ್ದ ಬೃಹತ್ ಉತ್ಖನನ ಕಾರ್ಯಕ್ಕೆ ಬುಧವಾರ ಅಧಿಕೃತವಾಗಿ ತೆರೆಬಿದ್ದಿದೆ. ಕಳೆದ 47 ದಿನಗಳಿಂದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರು ನಡೆದ ಈ ಕಾರ್ಯಾಚರಣೆಯಲ್ಲಿ ಹತ್ತಾರು ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದು, ಇತಿಹಾಸ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿವೆ. ಜನವರಿ 10ರಂದು ಗಂಗವ್ವ ರಿತ್ತಿ ಎಂಬುವವರ ಜಾಗದಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ, ASI ಮತ್ತು ರಾಜ್ಯ ಪುರಾತತ್ವ ಇಲಾಖೆ ಜಂಟಿಯಾಗಿ ಈ ಕಾರ್ಯಾಚರಣೆ ಆರಂಭಿಸಿದ್ದವು.ಸುಮಾರು

ಲಕ್ಕುಂಡಿ ಭೂಗರ್ಭದಲ್ಲಿ ಅಡಗಿದ್ದ ಇತಿಹಾಸ ಅನಾವರಣ: 47 ದಿನಗಳ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಂಡರ್ ಅಭಾವದ ನಡುವೆ ಗ್ಯಾಸ್ ಸಿಲಿಂಡರ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೃತ್ಯ!

(ನ್ಯೂಸ್‌ ಕಡಬ) newskadaba.com,  ಮಾ.12: ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಿಲಿಂಡರ್ ಕಳ್ಳರ ಹಾವಳಿ ಮಿತಿಮೀರಿದೆ. ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ, ಚನ್ನಪಟ್ಟಣದ ಕನಕನಗರದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ನಿವಾಸಿ ಕೃಷ್ಣಪ್ಪ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಅನ್ನು ಕಳ್ಳರು ಯಾರಿಗೂ ತಿಳಿಯದಂತೆ ಹೊತ್ತೊಯ್ದಿದ್ದಾರೆ. ಈ ಕಳ್ಳತನದ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ಒಳಬಂದ ಕಳ್ಳ, ಅಡುಗೆ ಅನಿಲದಿಂದ ತುಂಬಿದ್ದ ಪೂರ್ಣ ಪ್ರಮಾಣದ

ಸಿಲಿಂಡರ್ ಅಭಾವದ ನಡುವೆ ಗ್ಯಾಸ್ ಸಿಲಿಂಡರ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೃತ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೃಷ್ಣನಗರಿಗೂ ತಟ್ಟಿದ ಗ್ಯಾಸ್ ಬಿಸಿ: ಉಡುಪಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು ಬಂದ್ ಭೀತಿಯಲ್ಲಿ!

(ನ್ಯೂಸ್‌ ಕಡಬ) newskadaba.com,  ಮಾ.12: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ. ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್

ಕೃಷ್ಣನಗರಿಗೂ ತಟ್ಟಿದ ಗ್ಯಾಸ್ ಬಿಸಿ: ಉಡುಪಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು ಬಂದ್ ಭೀತಿಯಲ್ಲಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.12: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಒಣ ಹವೆ ಹಾಗೂ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಾದಕ ವಸ್ತು ಸೇವನೆ- ಒಬ್ಬ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಮಾ.11: ಬಿಕರ್ನಕಟ್ಟೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪಿಯನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಕೋಯಿಕ್ಕೋಡ್ ಜಿಲ್ಲೆಯ ಪೆರಂಬರ ಕೋರನ್ಕಂಡಿ ಮೀಥಲ್ ನಿವಾಸಿ ಮೊಹಮ್ಮದ್ ಶಾಮಿಲ್ (21) ಬಂಧಿತ ಆರೋಪಿ. ಪೊಲೀಸರು ಗಸ್ತಿನಲ್ಲಿರುವಾಗ ಸೋಮವಾರ ರಾತ್ರಿ 10 ಗಂಟೆ ವೇಳೆಗೆ ಬಿಕರ್ನಕಟ್ಟೆ ಬಳಿ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದ ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಕದ್ರಿ ಠಾಣೆಯಲ್ಲಿ

ಮಂಗಳೂರು: ಮಾದಕ ವಸ್ತು ಸೇವನೆ- ಒಬ್ಬ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಮಾ.11:  ಕಳೆದ ಸುಮಾರು 13 ವರ್ಷಗಳಿಂದ ಶಾಶ್ವತ ಕೋಮಾ ಸ್ಥಿತಿಯಲ್ಲಿದ್ದ ಗಾಜಿಯಾಬಾದ್‌ನ ಹರೀಶ್‌ ರಾಣಾ ಎಂಬ ವ್ಯಕ್ತಿಗೆ ದಯಾ ಮರಣ ಕಲ್ಪಿಸಲು ಸರ್ವೋಚ್ಚ ನ್ಯಾಯಲಯ ಅನುಮತಿ ನೀಡಿದೆ. ಆತನ ಕುಟುಂಬವು ಜೀವರಕ್ಷಕ ವೈದ್ಯಕೀಯ ಸಹಾಯವನ್ನು ಹಿಂಪಡೆಯಲು ಮತ್ತು ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಲು ಅನುಮತಿ ಕೋರಿ ನ್ಯಾಲಯಲದ ಮೆಟ್ಟಿಲು ಏರಿದ್ದರು. ರಾಣಾ ವಿದ್ಯಾರ್ಥಿಯಾಗಿದ್ದಾಗ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡ ನಂತರ 2013 ರಿಂದ ಹಾಸಿಗೆ ಹಿಡಿದಿದದ್ದರು. ಅವರ ಕುರಿತಾದ

13 ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಗೆ ದಯಾ ಮರಣ ದಯಪಾಲಿಸಿದ ಸುಪ್ರೀಂ ಕೋರ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಗಳ 51 ಸಾವಿರ ಅತಿಥಿ ಶಿಕ್ಷಕರಿಗೆ 4 ತಿಂಗಳಿನಿಂದ ವೇತನ ಪಾವತಿಸಿಲ್ಲ!

(ನ್ಯೂಸ್‌ ಕಡಬ) newskadaba.com,  ಮಾ.11: ರಾಜ್ಯದ ಸರ್ಕಾರಿ ಶಾಲೆಗಳು, ಈಗಾಗಲೇ ಶಿಕ್ಷಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ, ಇದರ ಜೊತೆಗೆ ನವೆಂಬರ್ 2025 ರಿಂದ ಇಲ್ಲಿಯವರೆಗೆ ಸುಮಾರು 51,000 ಅತಿಥಿ ಶಿಕ್ಷಕರ ವೇತನ ಪಾವತಿಸಲು ಸರ್ಕಾರ ವಿಫಲವಾಗಿದೆ. ನಮ್ಮ ಬೋಧನಾ ಅನುಭವವನ್ನು ಅವಲಂಬಿಸಿ ನಮಗೆ 10,000 ರಿಂದ 12,000 ರೂ.ಗಳನ್ನು ಪಾವತಿಸಲಾಗುತ್ತಿದೆ. ನವೆಂಬರ್‌ನಿಂದ ನಮಗೆ ಸಂಬಳ ಬಂದಿಲ್ಲ. ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಅತಿಥಿ ಶಿಕ್ಷಕರ ಸಂಘವು ಶಾಲಾ ಇಲಾಖೆ ಅಧಿಕಾರಿಗಳಿಗೆ ಮತ್ತು ಪ್ರಧಾನ ಕಾರ್ಯದರ್ಶಿಗೆ

ಸರ್ಕಾರಿ ಶಾಲೆಗಳ 51 ಸಾವಿರ ಅತಿಥಿ ಶಿಕ್ಷಕರಿಗೆ 4 ತಿಂಗಳಿನಿಂದ ವೇತನ ಪಾವತಿಸಿಲ್ಲ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top