News Kadaba

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,ಮಾ.10: ಇರಾನ್-ಇಸ್ರೇಲ್ ಹಾಗೂ ಅಮೆರಿಕ ಸಂಘರ್ಷದ ಹಿನ್ನೆಲೆ, ಜಾಗತಿಕ ಅನಿಶ್ಚಿತತೆ, ಷೇರು ಮಾರುಕಟ್ಟೆ ಕುಸಿತದ ಹಿನ್ನೆಲೆ ಚಿನ್ನ ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳ ಆಗಿದೆ. ಶುದ್ಧ ಚಿನ್ನದ ಇಂದಿನ ದರ? ಮಾರ್ಚ್ 10, 2026, ಮಂಗಳವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 700 ರೂ ಏರಿಕೆ ಆಗಿ,1,62,380 ಕ್ಕೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 70 ರೂ ಹೆಚ್ಚಳ ಕಂಡಿದ್ದು, 16,238 ರೂ ದಾಖಲಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 22 […]

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದಲ್ಲಿ ಇಂಧನ ಹಾಹಾಕಾರ: 2 ವಾರ ಶಾಲಾ-ಕಾಲೇಜು ಬಂದ್, ವರ್ಕ್ ಫ್ರಮ್ ಹೋಮ್ ಜಾರಿ!

(ನ್ಯೂಸ್‌ ಕಡಬ) newskadaba.com,ಮಾ.10: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಪಾಕಿಸ್ತಾನ ಇಂಧನ ಕೊರತೆಯನ್ನು ಎದುರಿಸುತ್ತಿದೆ. ಇದರ ಪರಿಣಾಮವಾಗಿ, ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಶರೀಷ್ ಅವರು ತುರ್ತು ಕ್ರಮವಾಗಿ ಶಾಲೆಗಳಿಗೆ 2 ವಾರ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಸೂಚನೆ ಹೊರಡಿಸಲಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಬಳಕೆ ಮೇಲೆ ನಿಯಂತ್ರಣ ಕ್ರಮಗಳನ್ನು ಕೂಡ ಕೈಗೊಂಡಿದ್ದು, ಸಾರ್ವಜನಿಕರನ್ನು ಅನಾವಶ್ಯಕ ಬಳಕೆಯನ್ನು ತಡೆಯುವಂತೆ ಮನವಿ ಮಾಡಿದೆ. ಇಂಧನ ಭೀತಿಯಿಂದ ಪಾಕಿಸ್ತಾನದಲ್ಲಿ ಕಳೆದ ದಿನಗಳಲ್ಲಿ

ಪಾಕಿಸ್ತಾನದಲ್ಲಿ ಇಂಧನ ಹಾಹಾಕಾರ: 2 ವಾರ ಶಾಲಾ-ಕಾಲೇಜು ಬಂದ್, ವರ್ಕ್ ಫ್ರಮ್ ಹೋಮ್ ಜಾರಿ! Read More »

ಕರಾವಳಿ

ಬೈಂದೂರು: ಅನ್ನಭಾಗ್ಯದ 400 ಕೆಜಿ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಮಾ.10: ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ ೪೦೦ ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ…ಬೈಂದೂರು ತಾಲೂಕಿನ ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ, ಆರೋಪಿಗಳಾದ ಅಬ್ದುಲ್ ಮಜೀದ್ ಮತ್ತು ಆಯಿಷಾ ವಾಸಿಂ ಎಂಬುವವರು

ಬೈಂದೂರು: ಅನ್ನಭಾಗ್ಯದ 400 ಕೆಜಿ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಿಣಿಯರಿಗೆ ಶಾಕ್: ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಏರಿಕೆ ಮಾಡಿದ ಕೇಂದ್ರ!

(ನ್ಯೂಸ್‌ ಕಡಬ) newskadaba.com,ಮಾ.10: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ

ಗೃಹಿಣಿಯರಿಗೆ ಶಾಕ್: ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಅವಧಿ 25 ದಿನಕ್ಕೆ ಏರಿಕೆ ಮಾಡಿದ ಕೇಂದ್ರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲೆಗೆ ತೆರಳುತ್ತಿದ್ದ ಮಕ್ಕಳ ಆಟೋಗೆ ಕಾರು ಢಿಕ್ಕಿ: ತಪ್ಪಿದ ಭಾರಿ ಅನಾಹುತ

(ನ್ಯೂಸ್‌ ಕಡಬ) newskadaba.com,ಮಾ.10: ವೇಗವಾಗಿ ಬಂದ ಕಾರೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುಗಳನ್ನು ಆಟೋ ಚಾಲಕ ಕಲಂದರ್ ಶಾಫಿ ಮತ್ತು ಅವರ ಮಕ್ಕಳಾದ ಮಹಮ್ಮದ್ ಜಾಝೀರ್ (13), ಮಹಮ್ಮದ್ ಇರ್ಷಾದ್ (11), ಮಹಮ್ಮದ್ ರಾಝೀಕ್ (9), ಮಹಮ್ಮದ್ ನೂರ್ (5) ಮತ್ತು ಸಝ್ಮಾ (4) ಎಂದು ಗುರುತಿಸಲಾಗಿದೆ. ಇವರಲ್ಲಿ ಕಲಂದರ್ ಶಾಫಿ, ಸಝ್ಮಾ

ಶಾಲೆಗೆ ತೆರಳುತ್ತಿದ್ದ ಮಕ್ಕಳ ಆಟೋಗೆ ಕಾರು ಢಿಕ್ಕಿ: ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಮಾ.10: ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನಿಂದ ಕೂಡಿದ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ದಂಧೆ ಬಯಲು; ಬೈಕ್ ಸವಾರನ ವಿರುದ್ಧ ಕೇಸ್ ದಾಖಲು!

(ನ್ಯೂಸ್‌ ಕಡಬ) newskadaba.com, ಮಾ.09 : ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.ಬಂಧಿತ ಆರೋಪಿಯನ್ನು ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ನವಾಜ್ (19) ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಸಂತೆಕಟ್ಟೆ ಎಂಬಲ್ಲಿ ನವಾಜ್ ಬೈಕ್ ಚಲಾಯಿಸುತ್ತಿದ್ದಾಗ, ಬೆಳ್ತಂಗಡಿ ಸಂಚಾರಿ ಉಪನಿರೀಕ್ಷಕ ಕಿಶೋರ್ ಕುಮಾರ್ ಪಿ. ಮತ್ತು ಸಿಬ್ಬಂದಿ ಶಿವಾನಂದ ಅವರು ವಾಹನವನ್ನು

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ದಂಧೆ ಬಯಲು; ಬೈಕ್ ಸವಾರನ ವಿರುದ್ಧ ಕೇಸ್ ದಾಖಲು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರುಳು ಹರಿದ ಘಟನೆ: 2 ವರ್ಷದ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಮಾ.09 : ಕೌಟುಂಬಿಕ ಕಲಹ ಉಲ್ಬಣಿಸಿ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಕತ್ತು ಹಿಸುಕಿದ್ದರಿಂದ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಈ ದಂಪತಿ ಕಳೆದ 3 ವರ್ಷದ ಹಿಂದೆ ವಿವಾಹವಾಗಿದ್ದರು. ಕೆ.ಆರ್.ಪೇಟೆಯ ಜಯನಗರ

ಕರುಳು ಹರಿದ ಘಟನೆ: 2 ವರ್ಷದ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಮಾ.09 : ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ ಜಿಗಿದಿದ್ದ ಇದರ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 180 ರೂಗಳಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) ಮತ್ತೊಮ್ಮೆ 15,000 ರೂ ಗಡಿಯೊಳಗೆ ಬಂದಿದೆ. ಕಳೆದ ವಾರ ಸತತ ನಾಲ್ಕೈದು ದಿನ ಬಂಗಾರದ ಬೆಲೆ ಇಳಿಕೆಯಾಗಿತ್ತು. ಇನ್ನು, ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

(ನ್ಯೂಸ್‌ ಕಡಬ) newskadaba.com, ಮಾ.09 : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ. ಮಾರ್ಚ್ 6ರಂದು ಸಂಜೆ, ಯೇನೆಕಲ್ಲು ಗ್ರಾಮದ ಸಂಕಡ್ಕ ಎಂಬಲ್ಲಿ ತೋಟವೊಂದರಲ್ಲಿ ಹಣವನ್ನು ಪಣಕ್ಕಿಟ್ಟು ಕೋಳಿ ಅಂಕ ನಡೆಯುತ್ತಿದೆ ಎಂಬ ಎಂಬ ಖಚಿತ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ‌. ಈ ಸಂದರ್ಭ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದಾಳಿ ಸಂದರ್ಭ ಸ್ಥಳದಲ್ಲಿ 2 ಕೋಳಿಗಳು ಪತ್ತೆಯಾಗಿದ್ದು, ಇವುಗಳ ಪೈಕಿ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top