News Kadaba

ಚಂದ್ರಗ್ರಹಣದ ಪ್ರಭಾವದಿಂದ ಯಾವ ರಾಶಿಗಳಿಗೆ ಸಮಸ್ಯೆ?

(ನ್ಯೂಸ್‌ ಕಡಬ) newskadaba.com,  ಮಾ.03 :    ಗ್ರಹಣದ ಸಮಯ (ಮಾರ್ಚ್ 3, 2026 – ಮಂಗಳವಾರ) ಸ್ಪರ್ಶಕಾಲ (ಆರಂಭ): ಮಧ್ಯಾಹ್ನ 3:13 ಗಂಟೆಗೆ ಮೋಕ್ಷಕಾಲ (ಮುಕ್ತಾಯ): ಸಂಜೆ 6:47 ಗಂಟೆಗೆ ರಾಶಿಗಳ ಮೇಲೆ ಗ್ರಹಣದ ಫಲ | ಶುಭ ಫಲ | ತುಲಾ, ವೃಶ್ಚಿಕ, ಮೀನ, ಮಿಥುನ | | ಮಿಶ್ರ ಫಲ | ಧನು, ಕುಂಭ, ಮೇಷ, ಕರ್ಕ | | ಅಶುಭ ಫಲ | ಸಿಂಹ, ಕನ್ಯಾ, ಮಕರ, ವೃಷಭ | ಸೂಚನೆಗಳು […]

ಚಂದ್ರಗ್ರಹಣದ ಪ್ರಭಾವದಿಂದ ಯಾವ ರಾಶಿಗಳಿಗೆ ಸಮಸ್ಯೆ? Read More »

ಕರಾವಳಿ, ಕರ್ನಾಟಕ

ಮಂಗಳೂರು : ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ – ಎಸ್‌ಡಿಎ ಸಂಪತ್ ಬಂಧನ

(ನ್ಯೂಸ್‌ ಕಡಬ) newskadaba.com,  ಮಾ.03 :  ಕಮಿಷನ್‌ಗಾಗಿ ಬೇಡಿಕೆ ಮುಂದಿಟ್ಟ ಆರೋಪದ ಮೇರೆಗೆ ದಾಳಿ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್‌ಡಿಎ ಸಂಪತ್ ಎಂಬಾತನನ್ನು ಸೋಮವಾರ ಬಂಧಿಸಿದ್ದಾರೆ.. ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾದ ಫಿರ್ಯಾದಿಯು 2025ನೆ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಪಂಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರಕಾರಿ ಕಾಮಗಾರಿ ಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಯ

ಮಂಗಳೂರು : ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ – ಎಸ್‌ಡಿಎ ಸಂಪತ್ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಹ್ರಾನ್ ಬಳಿ 4.3 ತೀವ್ರತೆಯ ಭೂಕಂಪ – ಯುದ್ಧ ಪರಿಸ್ಥಿತಿಯ ನಡುವೆ ಗೆರಾಶ್ ಕಂಪನ

(ನ್ಯೂಸ್‌ ಕಡಬ) newskadaba.com,  ಮಾ.03 :  ದಕ್ಷಿಣ ಇರಾನ್‌ನಲ್ಲಿ ಇಂದು 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕಂಪನಗಳು ಗೆರಾಶ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಭವವಾಗಿದ್ದು, ಸುಮಾರು 10 ಕಿಲೋಮೀಟರ್ ಆಳದಲ್ಲಿ ಕಂಪಿಸಿದೆ ಎಂದು ವರದಿಯಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಇರಾನ್ ಮೇಲೆ ಇಸ್ರೇಲ್ ಹಾಗೂ ಯುನೈಟೆಡ್ ಸ್ಟೇಟ್ಸ್ ಜಂಟಿಯಾಗಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಫೆಬ್ರವರಿ 28ರಂದು ನಡೆದ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ

ಟೆಹ್ರಾನ್ ಬಳಿ 4.3 ತೀವ್ರತೆಯ ಭೂಕಂಪ – ಯುದ್ಧ ಪರಿಸ್ಥಿತಿಯ ನಡುವೆ ಗೆರಾಶ್ ಕಂಪನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಸೀದಿಗೆ ಬಾಂಬ್ ಬೆದರಿಕೆ: ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮಾ.03 : ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಂಕರ್11916′ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಕಾರಿ ಸಂದೇಶವೊಂದನ್ನು ಪೋಸ್ಟ್ ಮಾಡಲಾಗಿದೆ. ಈ ಖಾತೆಯಲ್ಲಿ ‘ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ’ ಎಂದು ಸಂದೇಶ

ಉಳ್ಳಾಲ: ಮಸೀದಿಗೆ ಬಾಂಬ್ ಬೆದರಿಕೆ: ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.03  ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ-ಪರೀಕ್ಷೆ 1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೌಡ್‌ ಮಾಡಿದೆ. ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಆಯಾ ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ನೊಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ,

ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಅಧಿಕ ಮಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಮಾ.03 : ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ. ಅಮೆರಿಕ ಹಾಗೂ ಇಸ್ರೇಲ್ ದಾಳಿಗೆ ಇರಾನ್ ಕೂಡಾ ಪ್ರತಿಕಾರದ ದಾಳಿ ನಡೆಸುತ್ತಿದೆ. ಇರಾನ್‌ನ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರೀ ಪ್ರಮಾಣದಲ್ಲಿ

ಇರಾನ್ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಅಧಿಕ ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ರಹ್ಮಾವರ: ಹೇರೂರು ನದಿ ಸೇತುವೆ ಸಮೀಪ ಆಕಸ್ಮಿಕ ಅಗ್ನಿ ಅವಘಡ

(ನ್ಯೂಸ್‌ ಕಡಬ) newskadaba.com,  ಮಾ.03 : ಬ್ರಹ್ಮಾವರದ ಹೇರೂರು ನದಿ ಸೇತುವೆಯ ಸಮೀಪ ಸೋಮವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಹೇರೂರು ನದಿ ಸೇತುವೆಯ ಉದ್ದಕ್ಕೂ ಹಠಾತ್ ಜ್ವಾಲೆಗಳು ಕಾಣಿಸಿಕೊಂಡಿವೆ. ಬೆಂಕಿಯು ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು? ಉಂಟಾದ ಹಾನಿ ಅಥವಾ ಘಟನೆಯಲ್ಲಿ ಯಾರಿಗಾದರೂ ಗಾಯಗಳಾಗಿದೆಯೇ ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ. ವಸತಿ ಪ್ರದೇಶಗಳಿಗೆ ಬೆಂಕಿ ಹರಡದಂತೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ

ಬ್ರಹ್ಮಾವರ: ಹೇರೂರು ನದಿ ಸೇತುವೆ ಸಮೀಪ ಆಕಸ್ಮಿಕ ಅಗ್ನಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ

(ನ್ಯೂಸ್‌ ಕಡಬ) newskadaba.com,  ಮಾ.03 : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ… ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, “ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು. “ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.03 : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ ಸಂಭವಿಸಲಿರುವ ಚಂದ್ರಗ್ರಹಣವನ್ನು ಬರೀಗಣ್ಣಿನಿಂದ ನೋಡಬಹುದೇ..?

(ನ್ಯೂಸ್‌ ಕಡಬ) newskadaba.com,ಮಾ.02 ಬೆಂಗಳೂರು:  ನಾಳೆ ಚಂದ್ರನು ಭೂಮಿಯ ನೆರಳಿನ ಮೂಲಕ ನೇರವಾಗಿ ಹಾದುಹೋಗಲಿದ್ದು, ಸಂಪೂರ್ಣ ಚಂದ್ರಗ್ರಹಣವನ್ನು ಸೃಷ್ಟಿಸಲಿದೆ. ನಾಳೆ ಸಂಜೆ, ಪ್ರಕಾಶಮಾನವಾದ ಮತ್ತು ಸುತ್ತಿನ ಹುಣ್ಣಿಮೆಯ ಮೇಲೆ ಕಪ್ಪು ನೆರಳು ಹರಡಲು ಪ್ರಾರಂಭಿಸುತ್ತದೆ. ಚಂದ್ರನು ನೆರಳಿನಲ್ಲಿ ಸಂಪೂರ್ಣವಾಗಿ ಮುಳುಗಿದ ನಂತರ, ಅದು ಕೆಂಪು ಬಣ್ಣದ ಹೊಳಪನ್ನು ಪಡೆಯುತ್ತದೆ.ಖಗೋಳಶಾಸ್ತ್ರಜ್ಞರು ಇದನ್ನು ಸಂಪೂರ್ಣತೆ ಎಂದು ಕರೆಯುತ್ತಾರೆ. ಆದರೆ ಆಕಾಶದಲ್ಲಿ ದೊಡ್ಡದಾಗಿ ನೇತಾಡುವ ಕೆಂಪು ಚಂದ್ರನ ಅಶುಭ ನೋಟದೊಂದಿಗೆ, ಇತಿಹಾಸದಾದ್ಯಂತ ಮತ್ತು ಸಂಸ್ಕೃತಿಗಳಲ್ಲಿ ಇದನ್ನು ದುಷ್ಟತನದ ಸೂಚನೆಯಾಗಿ ನೋಡಲಾಗಿದೆ ಎಂಬುದು ಆಶ್ಚರ್ಯವೇನಿಲ್ಲ.ಇಂದಿನ

ನಾಳೆ ಸಂಭವಿಸಲಿರುವ ಚಂದ್ರಗ್ರಹಣವನ್ನು ಬರೀಗಣ್ಣಿನಿಂದ ನೋಡಬಹುದೇ..? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top