News Kadaba

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,ಮಾ.02: ಸುಸೈಡ್‌ ಪಾಯಿಂಟ್‌ ಆಗಿ ಗುರುತಿಸಿಕೊಂಡಿದ್ದ ನೇತ್ರಾವತಿ ಸೇತುವೆಯ ತಡೆಬೇಲಿ ವಾಹನ ಅಪಘಾತದಲ್ಲಿ ಮುರಿದು ಕೆಲವೇ ದಿನಗಳು ಆಗುವ ಮುನ್ನವೇ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತನನ್ನು ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.ಪಂಪ್‌ ವೆಲ್‌ ನಾಗುರಿ ನಿವಾಸಿ ವಯಸ್ಕರೊಬ್ಬರು ರವಿವಾರ ನದಿಗೆ ಸೇತುವೆಯಿಂದ ಹಾರಿದ್ದರು. ಕೆಳಗಡೆ ಮೀನುಗಾರಿಕೆಯಲ್ಲಿ ನಿರತರಾಗಿದ್ದವರು ತಕ್ಷಣವೇ ನದಿಗೆ ಹಾರಿ ವ್ಯಕ್ತಿಯನ್ನು ದೋಣಿಗೆ ಎಳೆದು ಬಳಿಕ ಪ್ರಾಥಮಿಕ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. […]

ಮಂಗಳೂರು : ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಫೆ.28:  ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು  ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ,ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.28:  ರಾಜ್ಯದಲ್ಲಿ ಮತ್ತೊಂದು ಬೃಹತ್ ಜಿಎಸ್ ಟಿ ವಂಚನೆ ಜಾಲ ಬಯಲಾಗಿದ್ದು, ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು.. ರಾಜ್ಯದಲ್ಲಿ ನಡೆದ ಪ್ರಮುಖ ಜಿಎಸ್‌ಟಿ ವಂಚನೆಯ ಶಿಸ್ತುಕ್ರಮದಲ್ಲಿ, ಬೆಳಗಾವಿ ವಲಯ ಘಟಕದ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಅಧಿಕಾರಿಗಳು 593 ಕೋಟಿ ರೂ. ಮೌಲ್ಯದ ವಂಚನೆ ಇನ್‌ವಾಯ್ಸ್‌ಗಳನ್ನು ಒಳಗೊಂಡ ಬೃಹತ್ ನಕಲಿ ಇನ್‌ಪುಟ್ ತೆರಿಗೆ ಕ್ರೆಡಿಟ್ ಜಾಲವನ್ನು ಬಯಲು ಮಾಡಿದ್ದಾರೆ.ಇದು ರಾಜ್ಯಗಳಾದ್ಯಂತ ಕಾರ್ಯನಿರ್ವಹಿಸುತ್ತಿರುವ ಶೆಲ್ ಸಂಸ್ಥೆಗಳ ಅತ್ಯಾಧುನಿಕ

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ

(ನ್ಯೂಸ್‌ ಕಡಬ) newskadaba.com,  ಫೆ.28:  ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ಜಗದೀಶ್ ವಿ.ಎನ್ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದರು. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಜ್ಯೋತಿ ನಾಯಕ್ ಪ್ರಕರಣದಲ್ಲಿ

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಫೆ.28:  ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ ಇಂದು ಕೂಡ ಗಗನಮುಖಿಯಾಗಿದೆಯಾಗಿದೆ. ಶನಿವಾರ ಆಭರಣಪ್ರಿಯರ ನಿದ್ದೆಗೆಡಿಸಿ ಹಳದಿಲೋಹದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,800 ರುಪಾಯಿ ಆಗಿದ್ದರೆ,

ಚಿನ್ನದ ದರದಲ್ಲಿ ಭಾರೀ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಫೆ.28:  ಸರ್ಕಾರಿ ನೌಕರರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಮಾಡಿಕೊಡಲು, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಪಠ್ಯಕ್ರಮವನ್ನು ಪರಿಷ್ಕರಿಸಿದೆ.ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆಯನ್ನು ಪ್ರಮುಖ ಅಂಶಗಳಾಗಿದೆ. ಇದು ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಡಿಜಿಟಲ್ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಸರ್ಕಾರಿ ಕಚೇರಿಗಳ ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯನಿರ್ವಹಣೆಯನ್ನು ಸಕ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳು, 2012 ರ ಅಡಿಯಲ್ಲಿ ನಡೆಸಲಾಗುತ್ತದೆ. ಇಲ್ಲಿಯವರೆಗೆ ಪಠ್ಯಕ್ರಮವು ಪ್ರಾಥಮಿಕವಾಗಿ ವಿಂಡೋಸ್

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ

(ನ್ಯೂಸ್‌ ಕಡಬ) newskadaba.com,  ಫೆ.28 : ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ….ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಪ್ರಾರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ ಮೋಕ್ಷ ಬಳಿಕ ಮನೆಯನ್ನು ಮತ್ತು

. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ?

(ನ್ಯೂಸ್‌ ಕಡಬ) newskadaba.com,  ಫೆ.28: ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ 27 ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಇದೀಗನ ಈ ಜೋಡಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ

(ನ್ಯೂಸ್‌ ಕಡಬ) newskadaba.com,  ಫೆ.28: ಬೆಂಕಿ  ಅವಘಡದಲ್ಲಿ ಖಾಸಗಿ ಅತಿಥಿ ಗೃಹ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಜೆ ಹೂಡೆಯಲ್ಲಿ ನಡೆದಿದೆ.ಬಾಡಿಗೆಗೆ ಪಡೆದಿದ್ದ ಅತಿಥಿಗಳು ಹೊರಗೆ ಇದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದು ಬೇಗನೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಮತ್ತು ಉಡುಪಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ನೆರೆಯ ಆಸ್ತಿಗಳಿಗೆ ಬೆಂಕಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಆರ್ಥಿಕತೆಗೆ ಬೂಸ್ಟರ್ ಡೋಸ್: 3ನೇ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ದರ ದಾಖಲು!

(ನ್ಯೂಸ್‌ ಕಡಬ) newskadaba.com,  ಫೆ.28: ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ. ಇದೀಗ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 2025ರ ಅಕ್ಟೋಬರ್-ಡಿಸೆಂಬರ್​ನಲ್ಲಿ ಅಂದರೆ ಮೂರನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ. 7.8ರಷ್ಟಾಗಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ. 6.2ರಷ್ಟಿತ್ತು. 2026ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ ದರವು ಶೇ. 7.8ರಷ್ಟಿದ್ದು, ಈ

ಭಾರತದ ಆರ್ಥಿಕತೆಗೆ ಬೂಸ್ಟರ್ ಡೋಸ್: 3ನೇ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ದರ ದಾಖಲು! Read More »

ಕರಾವಳಿ
Scroll to Top