News Kadaba

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಜೂ.11  :ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಡಾಲರ್ ಮೌಲ್ಯ ವೃದ್ಧಿಯಿಂದಾಗಿ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಮುಂದುವರಿದಿದೆ 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 10 ಗ್ರಾಂಗೆ 2,130 ರೂ. ಇಳಿಕೆಯಾಗಿ 1,45,640 ರೂ. ತಲುಪಿದೆ. (1 ಗ್ರಾಂಗೆ 14,564 ರೂ.) 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 10 ಗ್ರಾಂಗೆ 1,950 ರೂ. ಕುಸಿದು 1,33,500 ರೂ. ದಾಖಲಾಗಿದೆ. ಬೆಳ್ಳಿ ದರ: ಇಂದು ಯಾವುದೇ ಬದಲಾವಣೆ ಕಾಣದೆ […]

ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್‌ಗೆ ಬಿಎಂಸಿಎ ಒತ್ತಾಯ

(ನ್ಯೂಸ್‌ ಕಡಬ) newskadaba.com, ಜೂ.11  : ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದ ಬೆನ್ನಲ್ಲೇ, ಬಿಎಂಆರ್‌ಸಿಎಲ್ ಕೂಡ ನಮ್ಮ ಮೆಟ್ರೋದಲ್ಲಿ ಉಚಿತ ಪಾಸ್ ನೀಡಬೇಕೆಂದು ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಘ ಆಗ್ರಹಿಸಿದೆ. ಸಾರಿಗೆ ವೆಚ್ಚ ಶಿಕ್ಷಣಕ್ಕೆ ತಡೆಯಾಗಬಾರದು. ಉಚಿತ ಪ್ರಯಾಣದಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಲಿದ್ದು, ಸುರಕ್ಷಿತವಾಗಿ ಶಾಲೆ-ಕಾಲೇಜು ತಲುಪಬಹುದು. ಇದು ಸುಸ್ಥಿರ ಸಾರ್ವಜನಿಕ ಸಾರಿಗೆ ಸಂಸ್ಕೃತಿಯನ್ನು ಬೆಳೆಸಿ, ಖಾಸಗಿ ವಾಹನಗಳ ಅವಲಂಬನೆ ಕಡಿಮೆ ಮಾಡುತ್ತದೆ. ಅಲ್ಲದೆ, ಸಾರ್ವಜನಿಕ ಸಾರಿಗೆ ಬಳಕೆಯಿಂದ

ವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್‌ಗೆ ಬಿಎಂಸಿಎ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊನ್ನಾವರ: ಮಸೀದಿಯಲ್ಲಿ ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಜೂ.10  ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಂ.ಜೆ.ಎಂ ಮಸೀದಿಯಲ್ಲಿ ಮಂಗಳವಾರ ಸಂಜೆ ಅಸರ್ ನಮಾಜ್‌ಗಾಗಿ ಅಝಾನ್ ಮೊಳಗಿಸುತ್ತಿದ್ದ ವೇಳೆ ಮೌಲ್ವಿಯೊಬ್ಬರು ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ ಎಂದು ಗುರುತಿಸಲಾಗಿದೆ. ಇವರು ಕಳೆದ ಆರು ತಿಂಗಳಿನಿಂದ ಈ ಮಸೀದಿಯಲ್ಲಿ ಧಾರ್ಮಿಕ ಸೇವೆ ಸಲ್ಲಿಸುತ್ತಿದ್ದರು. ಅಝಾನ್ ಹೇಳುತ್ತಿದ್ದಾಗಲೇ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಹೊನ್ನಾವರದ ಸೆಂಟ್

ಹೊನ್ನಾವರ: ಮಸೀದಿಯಲ್ಲಿ ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

(ನ್ಯೂಸ್‌ ಕಡಬ) newskadaba.com,  ಜೂ.10  ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಸಣ್ಣ ಫ್ಲೈಓವರ್ ಬಳಿಯ ರಸ್ತೆಬದಿಯ ಚರಂಡಿಯಲ್ಲಿ ಬುಧವಾರ ಅಪರಿಚಿತ ಯುವಕನೊಬ್ಬನ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನೆಂದು ಶಂಕಿಸಲಾಗಿದ್ದು, ಸದ್ಯಕ್ಕೆ ಗುರುತು ಪತ್ತೆಯಾಗಿಲ್ಲ. ಶವ ಪತ್ತೆಯಾದ ಸ್ಥಳದಿಂದ ಕೇವಲ ಒಂದೂವರೆ ಮೀಟರ್ ದೂರದಲ್ಲಿರುವ ಮನೆಯೊಂದರ ಗೇಟ್ ಬಳಿ ರಕ್ತದ ಕಲೆಗಳು ಪತ್ತೆಯಾಗಿವೆ. ಇದರಿಂದಾಗಿ ಯುವಕನನ್ನು ಬೇರೆಡೆ ಕೊಲೆ ಮಾಡಿ ತಂದು ಎಸೆದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ವಿಷಯ

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರಿ ಮಳೆಗೆ ಬೆಳ್ತಂಗಡಿ ಅಸ್ತವ್ಯಸ್ತ: ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಂಪರ್ಕ ಕಡಿತ

(ನ್ಯೂಸ್‌ ಕಡಬ) newskadaba.com,  ಜೂ.10  ಬೆಳ್ತಂಗಡಿ: ತಾಲೂಕಿನಾದ್ಯಂತ ಮಂಗಳವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಜಿರೆ-ಕನ್ಯಾಡಿ ವ್ಯಾಪ್ತಿಯ ಅಂಬಡೆಬೆಟ್ಟಿನಲ್ಲಿ 2.50 ಕೋಟಿ ರೂ. ವೆಚ್ಚದ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಸಂಚಾರಕ್ಕಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಮಣ್ಣಿನ ರಸ್ತೆ ಮಳೆನೀರಿಗೆ ಕೊಚ್ಚಿಹೋಗಿದೆ. ಅಂಬಡೆಬೆಟ್ಟು ಮಾರ್ಗ ಬಂದ್ ಆಗಿರುವುದರಿಂದ ಉಜಿರೆ, ನಾಡ, ಇಂದಬೆಟ್ಟು, ಕೊಲ್ಲಿ, ಗುರಿಪಳ್ಳ ಭಾಗದ ಸಾವಿರಾರು ಕುಟುಂಬಗಳ ಸಂಪರ್ಕ ಕಡಿತಗೊಂಡಿದೆ. ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಜಿರೆ ತಲುಪಲು 20 ಕಿ.ಮೀ

ಭಾರಿ ಮಳೆಗೆ ಬೆಳ್ತಂಗಡಿ ಅಸ್ತವ್ಯಸ್ತ: ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಸಂಪರ್ಕ ಕಡಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಂಟಿಬಯೋಟಿಕ್ ನೇರ ಖರೀದಿಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಹೊಸ ನೀತಿ ಜಾರಿ

(ನ್ಯೂಸ್‌ ಕಡಬ) newskadaba.com, ಜೂ.10 ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ನೇರವಾಗಿ ಆಂಟಿಬಯೋಟಿಕ್ ಖರೀದಿಸುವುದನ್ನು ತಡೆಯಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಯಮ ತರುತ್ತಿದೆ. ರಾಷ್ಟ್ರೀಯ ಮಾರ್ಗಸೂಚಿ ಅನ್ವಯ ರಾಜ್ಯಕ್ಕೆ ಪ್ರತ್ಯೇಕ ನೀತಿ ರೂಪಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ವರದಿ ಬಂದ ಬಳಿಕ ಹೊಸ ನಿಯಮಾವಳಿ ಜಾರಿಯಾಗಲಿದೆ.ರೋಗಾಣುಗಳು ಔಷಧಿಗಳಿಗೆ ಬಗ್ಗದಂತೆ ಪ್ರತಿರೋಧ ಬೆಳೆಸಿಕೊಳ್ಳುತ್ತಿರುವುದನ್ನು ಪತ್ತೆಹಚ್ಚಲು ರಾಜ್ಯಾದ್ಯಂತ ಮಾದರಿ ಸಂಗ್ರಹಿಸಿ ಮ್ಯಾಪಿಂಗ್ ಮಾಡಲು ಇಲಾಖೆ ನಿರ್ಧರಿಸಿದೆ. ಸಣ್ಣಪುಟ್ಟ ಜ್ವರಕ್ಕೆ ಹೈ-ಲೆವೆಲ್ ಮಾತ್ರೆ ತೆಗೆದುಕೊಳ್ಳುವುದು ಹಾಗೂ ಆಂಟಿಬಯೋಟಿಕ್ ನೀಡಲಾದ ಪಶು-ಪಕ್ಷಿಗಳ

ಆಂಟಿಬಯೋಟಿಕ್ ನೇರ ಖರೀದಿಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಹೊಸ ನೀತಿ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ ಬೆಳ್ಳಿ ಬೆಲೆ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಜೂ.10: ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯಿಂದ ಕಚ್ಚಾ ತೈಲ ಬೆಲೆ ಶೇ. 1 ರಷ್ಟು ಏರಿಕೆಯಾಗಿದ್ದರೂ, ಹೂಡಿಕೆದಾರರು ಚಿನ್ನದ ಖರೀದಿಯಿಂದ ಹಿಂದೆ ಸರಿದಿರುವುದು ದರ ಇಳಿಕೆಗೆ ಕಾರಣವಾಗಿದೆ. 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ 4,300 ರೂ. ಇಳಿಕೆಯಾಗಿದ್ದು, ಪ್ರಸ್ತುತ ದರ 1,48,860 ರೂ. ಆಗಿದೆ. 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ 3,950 ರೂ. ಇಳಿಕೆಯಾಗಿದ್ದು, ಪ್ರಸ್ತುತ ದರ 1,36,450 ರೂ. ದಾಖಲಾಗಿದೆ. ಬೆಳ್ಳಿ ದರ: ಒಂದೇ ದಿನ ಕೇಜಿಗೆ 10,000 ರೂ.

ಚಿನ್ನ ಬೆಳ್ಳಿ ಬೆಲೆ ಭಾರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಹರೂ ದಾಖಲೆ ಬ್ರೇಕ್ ಭಾರತದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ!

(ನ್ಯೂಸ್‌ ಕಡಬ) newskadaba.com,  ಜೂ.10: ಪ್ರಧಾನಿ ನರೇಂದ್ರ ಮೋದಿ ಅವರು ಸತತ 4,399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ‘ನಿರಂತರ’ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸತತ 4,398 ದಿನಗಳ (1952-1964) ಆಡಳಿತದ 64 ವರ್ಷಗಳ ಹಳೆಯ ದಾಖಲೆಯನ್ನು ಮೋದಿ ಮುರಿದಿದ್ದಾರೆ. “ಕಳೆದ 12 ವರ್ಷಗಳ ಈ ಪಯಣ ದೇಶದ ಜನರ ನಂಬಿಕೆ, ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಸಮರ್ಪಿತವಾಗಿದೆ”

ನೆಹರೂ ದಾಖಲೆ ಬ್ರೇಕ್ ಭಾರತದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರವಣಬೆಳಗೊಳದಲ್ಲಿ 12ನೇ ಶತಮಾನದ ಅಪರೂಪದ ಶಿಲಾ ಶಾಸನ ಪತ್ತೆ: ಇತಿಹಾಸಜ್ಞರಲ್ಲಿ ಕುತೂಹಲ

(ನ್ಯೂಸ್‌ ಕಡಬ) newskadaba.com,  ಜೂ.10: ವಿಂದ್ಯಾಗಿರಿಯ ಬಾಹುಬಲಿ ಬೆಟ್ಟ, ಶ್ರವಣಬೆಳಗೊಳ (ಹಾಸನ ಜಿಲ್ಲೆ).ಕ್ಷೇತ್ರದ ಆಡಳಿತ ಮಂಡಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯದ ವೇಳೆ, ಬಂಡೆಯೊಂದರ ಹಿಂಭಾಗದಲ್ಲಿ ಗಿಡ-ಗಂಟೆಗಳಿಂದ ಆವೃತವಾಗಿದ್ದ ಈ ಶಿಲಾ ಶಾಸನ ಬೆಳಕಿಗೆ ಬಂದಿದೆ. 12ನೇ ಶತಮಾನಕ್ಕೆ ಸೇರಿದ ಈ ಶಾಸನವು ಕನ್ನಡ ಲಿಪಿಯಲ್ಲಿದ್ದು, ‘ಕಬ್ಬಹಿನ ವೃತ್ತಿ’ಗೆ (ಆ ಕಾಲದ ವೃತ್ತಿ/ಕಾಯಕ) ಬಿಟ್ಟ ದಾನದ ವಿವರಗಳನ್ನು ಒಳಗೊಂಡಿದೆ.ಈ ಹೊಸ ಆವಿಷ್ಕಾರದೊಂದಿಗೆ ಶ್ರವಣಬೆಳಗೊಳ ಕ್ಷೇತ್ರದಲ್ಲಿ ದಾಖಲಾದ ಒಟ್ಟು ಶಾಸನಗಳ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಇದು ದೇಶದಲ್ಲೇ ಅತಿ ಹೆಚ್ಚು

ಶ್ರವಣಬೆಳಗೊಳದಲ್ಲಿ 12ನೇ ಶತಮಾನದ ಅಪರೂಪದ ಶಿಲಾ ಶಾಸನ ಪತ್ತೆ: ಇತಿಹಾಸಜ್ಞರಲ್ಲಿ ಕುತೂಹಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಕಡಬ, ಜೂ. 09. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು, ಕಡಬ ಇದರ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಜಂಟಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರು ಹಾಗೂ ಪತ್ರಕರ್ತರಾದ ನಾಗರಾಜ್ ಎನ್ ಕೆ ಆಗಮಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವವನ್ನು ವಹಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಶಿಸ್ತಿನ ನಾಯಕರಾಗಿ

ಕಡಬ: ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಕರಾವಳಿ
Scroll to Top