News Kadaba

ಸಿಎಂ ವಿಜಯ್ ಜೊತೆ 15 ನಿಮಿಷ ಚೆಸ್ ಆಡಿದ ಪ್ರಜ್ಞಾನಂದ ಯುವ ಗ್ರಾಂಡ್‌ಮಾಸ್ಟರ್‌ಗೆ ಸಿಕ್ಕಿತು ₹50 ಲಕ್ಷ ಬಂಪರ್ ಬಹುಮಾನ!

(ನ್ಯೂಸ್‌ ಕಡಬ) newskadaba.com, ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಇತಿಹಾಸ ಬರೆದ ಭಾರತದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಸನ್ಮಾನಿಸಿ, ₹50 ಲಕ್ಷ ಬಹುಮಾನ ಮೊತ್ತವನ್ನು ಹಸ್ತಾಂತರಿಸಿದ್ದಾರೆ. ವಿಶೇಷ ಕ್ಷಣ: ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೇಳೆ ಇಬ್ಬರೂ ಸುಮಾರು 15 ನಿಮಿಷಗಳ ಕಾಲ ಚೆಸ್ ಪಂದ್ಯವನ್ನು ಆಡಿದ್ದಾರೆ. ಈ ಕುರಿತು ಸಂತಸ ಹಂಚಿಕೊಂಡ ಪ್ರಜ್ಞಾನಂದ, “ಸಿಎಂ ನನ್ನ ಜೊತೆ ಚೆಸ್ ಆಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಪಂದ್ಯದಲ್ಲಿ […]

ಸಿಎಂ ವಿಜಯ್ ಜೊತೆ 15 ನಿಮಿಷ ಚೆಸ್ ಆಡಿದ ಪ್ರಜ್ಞಾನಂದ ಯುವ ಗ್ರಾಂಡ್‌ಮಾಸ್ಟರ್‌ಗೆ ಸಿಕ್ಕಿತು ₹50 ಲಕ್ಷ ಬಂಪರ್ ಬಹುಮಾನ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೋಜಿಲಾ ಸುರಂಗದ ಅಂತಿಮ ಉತ್ಖನನ ಯಶಸ್ವಿ: ಲಡಾಖ್‌ಗೆ ವರ್ಷಪೂರ್ತಿ ಸಂಪರ್ಕ ಸಾಧ್ಯ

(ನ್ಯೂಸ್‌ ಕಡಬ) newskadaba.com,  ಜೂ.09 :ಶ್ರೀನಗರ-ಕಾರ್ಗಿಲ್-ಲೇಹ್ ಹೆದ್ದಾರಿಯಲ್ಲಿ ನಿರ್ಮಾಣವಾಗುತ್ತಿರುವ ಮಹತ್ವಾಕಾಂಕ್ಷೆಯ ಝೋಜಿಲಾ ಸುರಂಗದ ಅಂತಿಮ ಉತ್ಖನನ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ವಿಶ್ವದ ಅತಿ ಎತ್ತರದಲ್ಲಿರುವ ಅತ್ಯಂತ ಉದ್ದದ ಏಕ-ಕೊಳವೆ ದ್ವಿಮುಖ ರಸ್ತೆ ಸುರಂಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸುಮಾರು 13.15 ಕಿಲೋಮೀಟರ್ ಉದ್ದದ ಈ ಮುಖ್ಯ ಸುರಂಗದ ನಿರ್ಮಾಣದ ವೇಳೆ ಶಿಲೆಗಳ ಸ್ವರೂಪವು 67 ಬಾರಿ ಬದಲಾಗಿದ್ದರೂ, ಅತ್ಯಾಧುನಿಕ ‘ಹೊಸ ಆಸ್ಟ್ರಿಯನ್ ಸುರಂಗ ಮಾರ್ಗ ವಿಧಾನ’ (NATM) ತಂತ್ರಜ್ಞಾನ ಬಳಸಿ ಇದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಸುರಂಗದ

ಝೋಜಿಲಾ ಸುರಂಗದ ಅಂತಿಮ ಉತ್ಖನನ ಯಶಸ್ವಿ: ಲಡಾಖ್‌ಗೆ ವರ್ಷಪೂರ್ತಿ ಸಂಪರ್ಕ ಸಾಧ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

**3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭ**

(ನ್ಯೂಸ್‌ ಕಡಬ) newskadaba.com,  ಜೂ.09 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ ಆರಂಭ: ಜೂನ್ 10..ಕೊನೆಯ ದಿನಾಂಕ: ಜುಲೈ 3ಒಟ್ಟು 3,991 ಹುದ್ದೆಗಳಲ್ಲಿ, 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಮೀಸಲಾಗಿವೆ.ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಒಳಮೀಸಲಾತಿ ಅನ್ವಯ (ಎಸ್ಸಿ-ಎ, ಎಸ್ಸಿ-ಬಿ, ಎಸ್ಸಿ-ಸಿ) ಜಾತಿ ಪ್ರಮಾಣಪತ್ರಗಳ RD ಸಂಖ್ಯೆ ನಮೂದಿಸುವುದು ಕಡ್ಡಾಯ. ಗ್ರಾಮೀಣ ಹಾಗೂ

**3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭ** Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಕಡ್ಡಾಯ ನಿಯಮ ಮೀರಿದರೆ ₹2,000 ಸ್ಥಗಿತ!

(ನ್ಯೂಸ್‌ ಕಡಬ) newskadaba.com,  ಜೂ.09 ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ ಸರ್ಕಾರದಿಂದ ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಕಡ್ಡಾಯ.ಬಯೋಮೆಟ್ರಿಕ್ ಮಾಡಿಸದಿದ್ದರೆ ಪ್ರತಿ ತಿಂಗಳ ₹೨,೦೦೦ ಸ್ಥಗಿತ.ಪ್ರಕ್ರಿಯೆಗೆ ₹೫ ಸೇವಾ ಶುಲ್ಕ ನಿಗದಿ. ₹೧,೨೫೦ ಪಾವತಿಸಿ ‘ಗೃಹಲಕ್ಷ್ಮಿ ಸೊಸೈಟಿ’ ಸದಸ್ಯರಾಗಬಹುದು (ಇದು ಕಡ್ಡಾಯವಲ್ಲ, ಬೇಡದಿದ್ದಲ್ಲಿ ಕೇವಲ ₹೫ ನೀಡಿ ಬಯೋಮೆಟ್ರಿಕ್ ಮಾತ್ರ ಮಾಡಿಸಬಹುದು).ಆಧಾರ್ ಕಾರ್ಡ್‌ನೊಂದಿಗೆ ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸೇವಾಸಿಂಧು ಕೇಂದ್ರಗಳಿಗೆ ಭೇಟಿ ನೀಡಬೇಕು.

ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಕಡ್ಡಾಯ ನಿಯಮ ಮೀರಿದರೆ ₹2,000 ಸ್ಥಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ವಸೂಲಾತಿ ತಡೆಗೆ ಸಚಿವ ಖಾದರ್ ಕಠಿಣ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಜೂ.09 ಮಂಗಳೂರು:ಆರೋಗ್ಯ ಸಚಿವ ಯು.ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಖಾಸಗಿ ಆಸ್ಪತ್ರೆಗಳ ಮನಸೋಇಚ್ಛೆ ವಸೂಲಾತಿಗೆ ಬ್ರೇಕ್ ಹಾಕಲು ಕಠಿಣ ಆದೇಶ ನೀಡಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ಹಣ ವಸೂಲಿ ಮಾಡುವ ಅಥವಾ ಉಚಿತ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಲಾಗುವುದು. ರೋಗಿಗಳಿಗೆ ನೆರವಾಗದ ಅಥವಾ ಕರ್ತವ್ಯ ಲೋಪ ಎಸಗುವ ‘ಆರೋಗ್ಯ ಮಿತ್ರ’ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.ಹಳ್ಳಿ ಮತ್ತು

ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಚ್ಚುವರಿ ವಸೂಲಾತಿ ತಡೆಗೆ ಸಚಿವ ಖಾದರ್ ಕಠಿಣ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.09 ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ವಾಪಸ್ಸು ಪ್ರಯಾಣಿಸುತ್ತಿದ್ದ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬಂಟ್ವಾಳದ ಪುದು ಗ್ರಾಮದ 10ನೇ ಮೈಲುಗಲ್ಲು ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮೂಲದ ವಿಕಾಸ್ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಿನಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಇತರ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ

ಸೀಮಂತ ಮುಗಿಸಿ ವಾಪಸ್ಸಾಗುತ್ತಿದ್ದಾಗ ದುರಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಜೂನ್ 9 ರಿಂದ ಖಾಸಗಿ ಬಸ್ ಟಿಕೆಟ್ ದರ ದುಬಾರಿ

(ನ್ಯೂಸ್‌ ಕಡಬ) newskadaba.com,  ಜೂ.09  : ರಾಜ್ಯಾದ್ಯಂತ ಖಾಸಗಿ ಮಜಲು ವಾಹನ ಬಸ್‌ಗಳ ಪ್ರಯಾಣ ದರವನ್ನು ಶೇ. 5 ರಿಂದ ಶೇ. 8 ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಇಂದಿನಿಂದಲೇ (ಜೂನ್ 9) ಜಾರಿಗೆ ಬರಲಿದೆ. ನಿರಂತರ ಡೀಸೆಲ್ ಬೆಲೆ ಏರಿಕೆ, ಟೈರ್ ಹಾಗೂ ಬಿಡಿಭಾಗಗಳ ನಿರ್ವಹಣಾ ವೆಚ್ಚ ಹೆಚ್ಚಳ ಮತ್ತು ನೌಕರರ ವೇತನದ ಒತ್ತಡದಿಂದಾಗಿ ಬಸ್ ಮಾಲಕರ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಹಳೇ ಪ್ರಯಾಣ ದರ ರಿಯಾಯಿತಿ ಎಂದಿನಂತೆ ಮುಂದುವರಿಯಲಿದ್ದು, ಅವರ

ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಜೂನ್ 9 ರಿಂದ ಖಾಸಗಿ ಬಸ್ ಟಿಕೆಟ್ ದರ ದುಬಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಜೂನ್ 12ರವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜೂ.09 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 10ರಿಂದ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳಲಿದ್ದು, ಜೂನ್ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಸರಾಸರಿ 10.5 ಮಿ.ಮೀ. ಮಳೆ ದಾಖಲಾಗಿದ್ದು, ಕಡಬದಲ್ಲಿ ಗರಿಷ್ಠ 27.3 ಮಿ.ಮೀ. ಹಾಗೂ ಪುತ್ತೂರಿನಲ್ಲಿ 11.3 ಮಿ.ಮೀ. ಮಳೆಯಾಗಿದೆ. ಉಳಿದಂತೆ ಬೆಳ್ತಂಗಡಿ, ಸುಳ್ಯ,

ಕರಾವಳಿಯಲ್ಲಿ ಜೂನ್ 12ರವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಪ್ಯೂಟರ್ ಸಾಫ್ಟ್ ವೇರ್ ಕೋರ್ಸ್ ಗಳಲ್ಲಿ ಆನ್’ಲೈನ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 08. ರಾಷ್ಟ್ರೀಯ ಕೌಶಲ್ಯ ಅಕಾಡೆಮಿ (NSA) ವತಿಯಿಂದ ಕೇಂದ್ರ ಸರ್ಕಾರ ಅನುಮೋದಿತ 100ಕ್ಕೂ ಹೆಚ್ಚು ಸಾಫ್ಟ್‌ ವೇರ್ ಕೋರ್ಸ್‌ ಗಳ ಆನ್‌ಲೈನ್ ತರಬೇತಿಗಾಗಿ ಕರ್ನಾಟಕದಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಸೈಬರ್ ಸೆಕ್ಯುರಿಟಿ, AI, ಡೇಟಾ ಸೈನ್ಸ್, ಪೈಥಾನ್, ಜಾವಾ, ಕ್ಲೌಡ್ ಕಂಪ್ಯೂಟಿಂಗ್ ಇತ್ಯಾದಿ.10+2, ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ ಹಾಗೂ PG ವಿದ್ಯಾರ್ಥಿಗಳು (ಓದುತ್ತಿರುವವರು/ಮುಗಿಸಿದವರು). 2 ರಿಂದ 6 ತಿಂಗಳ ಆನ್‌ ಲೈನ್ ತರಬೇತಿ ಹಾಗೂ ಪರೀಕ್ಷೆ ಇರಲಿದ್ದು, ಉತ್ತೀರ್ಣರಿಗೆ ಪ್ರಮಾಣಪತ್ರ ನೀಡಲಾಗುವುದು. ಅರ್ಜಿ

ಕಂಪ್ಯೂಟರ್ ಸಾಫ್ಟ್ ವೇರ್ ಕೋರ್ಸ್ ಗಳಲ್ಲಿ ಆನ್’ಲೈನ್ ತರಬೇತಿಗೆ ಅರ್ಜಿ ಆಹ್ವಾನ Read More »

ತಂತ್ರಜ್ಞಾನ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಬಟ್ಟೆ ಒಣಗಿಸಲು ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ಬಡನಿಡಿಯೂರು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬಡನಿಡಿಯೂರು ನಿವಾಸಿ ಆಲಿಸ್ ಡಿ‘ಸೋಜಾ (74) ಎಂದು ಗುರುತಿಸಲಾಗಿದೆ. ಅವರು ಭಾನುವಾರದಂದು ಬೆಳಿಗ್ಗೆ ಮನೆಯ ಬಳಿ ಬಟ್ಟೆ ಒಣಗಿಸಲು ಹೋದಾಗ ಸೆಪ್ಟಿಕ್ ಟ್ಯಾಂಕ್ ಮೇಲಿದ್ದ ಕಲ್ಲಿನ ಚಪ್ಪಡಿ ಮುರಿದು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಕಾಂಕ್ರೀಟ್ ಚೂರುಗಳ ನಡುವೆ ಸಿಲುಕಿದ್ದ ಅವರನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ

ಮಲ್ಪೆ ಬಳಿ ಘೋರ ದುರಂತ: ಸೆಪ್ಟಿಕ್ ಟ್ಯಾಂಕ್ ಚಪ್ಪಡಿ ಮುರಿದು ಬಿದ್ದು ಮಹಿಳೆ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top