News Kadaba

ಬದುಕು ಮುಗಿಸಿದ ತಾಯಿ-ಮಗಳು ಸ್ಥಳೀಯರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com,  ಫೆ.09 : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ. ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ […]

ಬದುಕು ಮುಗಿಸಿದ ತಾಯಿ-ಮಗಳು ಸ್ಥಳೀಯರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ದಿನ ಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.09 ರಾಹುಕಾಲ – 8:14 ರಿಂದ 9:42 ಗುಳಿಕಕಾಲ – 2:05 ರಿಂದ 3:33 ಯಮಗಂಡಕಾಲ : 11:10 ರಿಂದ 12:37 ವಾರ : ಸೋಮವಾರ, ತಿಥಿ : ಅಷ್ಟಮಿ, ನಕ್ಷತ್ರ: ವಿಶಾಖ ಶ್ರೀ ವಿಶ್ವವಸು ನಾಮ ಸಂವತ್ಸರ ಉತ್ತರಾಯಣ, ಶಿಶಿರ ಋತು ಮಾಘ ಮಾಸ, ಕೃಷ್ಣ ಪಕ್ಷ ಮೇಷ: ಸ್ವಂತ ಉದ್ಯಮಿಗಳಿಗೆ ಲಾಭ, ದೈವಾನುಗ್ರಹ ಪ್ರಾಪ್ತಿ, ಸ್ಥಾನಮಾನ ಗೌರವ. ವೃಷಭ: ಈ ದಿನ ಮಾನಸಿಕ ಒತ್ತಡ, ಅನಿರೀಕ್ಷಿತ ಖರ್ಚು, ಕೆಲಸ ಕಾರ್ಯಗಳು ಮಂದಗತಿ, ಸ್ನೇಹಿತರ

ಇಂದಿನ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.09 ಕಾಸರಗೋಡು: ರಾಷ್ಟೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ರವಿವಾರ ರಾತ್ರಿ ನಡೆದ ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.. ಮೂಲತಃ ಪಚ್ಚಂಬಳ ನಿವಾಸಿ , ಪ್ರಸ್ತುತ ಕನ್ಯಾನದಲ್ಲಿ ವಾಸವಾಗಿರುವ ಅಬ್ದುಲ್ ಮುನೀರ್ (38) ಮೃತಪಟ್ಟವರು. ಇವರು ಉಪ್ಪಳದಲ್ಲಿ ಹೊಟೇಲ್ ಕಾರ್ಮಿಕನಾಗಿದ್ದರು. ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹ ವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆ ಶವಾಗಾರ

ಕಾಸರಗೋಡು : ಕಾರು-ಸ್ಕೂಟರ್ ಅಪಘಾತ – ಸವಾರ ಮೃತ್ಯು Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.09 : ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನವಾಗಿ ತಗ್ಗುತ್ತಿದ್ದು, ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬೇಸಿಗೆಯ ಅನುಭವ ನಿಧಾನವಾಗಿ ಜನರ ಅನುಭವಕ್ಕೆ ಬರುವಂತಹ ವಾತಾವರಣ ದಿನಿತ್ಯ ಸೃಷ್ಟಿಯಾಗುತ್ತಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗಲಿದೆ. ಅಲ್ಲದೇ ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರೆದರೂ ಸಹ ಮೈಕೊರೆಯುವ ಚಳಿ ಎನ್ನುಂತಹ ವಾತಾವರಣದಿಂದ ಜನರು ಇದೀಗ ದೂರವಾಗಿದ್ದಾರೆ. ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇದೆ. ಇಂದಿನಿಂದ ಮುಂದಿನ ಎರಡು

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ ಆಯ್ಕೆ

(ನ್ಯೂಸ್‌ ಕಡಬ) newskadaba.com, ಫೆ.07 ಪುತ್ತೂರು: ನಾಡು-ನುಡಿ ಹಾಗೂ ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ `ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಕರ್ನಾಟಕ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿಯವರನ್ನು ನೇಮಕಗೊಳಿಸಿದ್ದಾರೆ. ಪತ್ರಿಕೋಧ್ಯಮದ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಯೂಸುಫ್ ರೆಂಜಲಾಡಿಯವರು ಕಳೆದ 12 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2 ಅವಧಿಗೆ ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ರೆಂಜಲಾಡಿ ಕೆವೈಎಂಎ ಅಧ್ಯಕ್ಷರಾಗಿ,

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ನೆಡುತೋಪು ಬೆಂಕಿ ಅವಾಂತರ: ಕಾಡ್ಗಿಚ್ಚಿನ ಅಬ್ಬರಕ್ಕೆ ನಲುಗಿದ ಪರಿಸರ

(ನ್ಯೂಸ್‌ ಕಡಬ) newskadaba.com, ಫೆ.07: ತಾಲೂಕಿನ ಕಾಯ್ಮಣ ಗ್ರಾಮದ ಮುಂಗ್ಲಿಮಜಲು, ಪದವು ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ನೆಡುತೋಪು ಹಾಗೂ ಅರಣ್ಯ ಪ್ರದೇಶಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ಶುಕ್ರವಾರ ನಡೆದಿದೆ… ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಆಕಸ್ಮಿಕವಾಗಿ ಬೆಂಕಿ ತಗಲಿರುವುದಾಗಿ ಅಂದಾಜಿಸಲಾಗಿದ್ದು, ಮಧ್ಯಾಹ್ನದ ಧಗಧಗಿಸುವ ಬಿಸಿಲಿನ ಸಂದರ್ಭದಲ್ಲಿ ಬೆಂಕಿ ಬಿದ್ದು ಅರಣ್ಯ ಪ್ರದೇಶವನ್ನು ಆವರಸಿಕೊಂಡಿದೆ, ಮುಂಗ್ಲಿಮಜಲು, ಪದವು ಪ್ರದೇಶದಲ್ಲಿ ಅರಣ್ಯ ಇಲಾಖೆಯವರು ನಾಟಿ ಮಾಡಿರುವ ನೆಡುತೋಪಿನ ಹಣ್ಣು ಹಂಪಲುಗಳ ಗಿಡಗಳು ಸಂಪೂರ್ಣ

ಕಡಬ ನೆಡುತೋಪು ಬೆಂಕಿ ಅವಾಂತರ: ಕಾಡ್ಗಿಚ್ಚಿನ ಅಬ್ಬರಕ್ಕೆ ನಲುಗಿದ ಪರಿಸರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಫೆ.07:ಕರ್ನಾಟಕದ ವಿವಿಧ ಭಾಗದಲ್ಲಿ ಚಳಿಯ ವಾತಾವರಣ ಮುಂದುವರಿದಿದೆ. ಇನ್ನು ಮುಂದಿನ 5 ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಆದರೆ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು,

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವೀಧರರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಫೆ.06 ಬೆಂಗಳೂರು: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಮತ್ತೊಮ್ಮೆ ಅರ್ಜಿ ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ ಹುದ್ದೆ ಇದಾಗಿದ್ದು (Bank Jobs), ಕರ್ನಾಟಕದಲ್ಲಿಯೇ 211 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಫೆಬ್ರವರಿ 18. ಸರ್ಕಲ್‌ ಬೇಸ್ಡ್‌ ಆಫೀಸರ್ಸ್‌ ಹುದ್ದೆ ಇದಾಗಿದ್ದು, ರೆಗ್ಯುಲರ್‌ 2,050 ಮತ್ತು ಬ್ಯಾಕ್‌ಲಾಗ್‌ 223 ಹುದ್ದೆಗಳಿದೆ. ದೇಶದ ಯಾವುದೇ

ಪದವೀಧರರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಫೆ.06 ಬೆಂಗಳೂರು: ರಾಜ್ಯದಲ್ಲಿ ಮೆಟ್ರೋ ಪ್ರಯಾಣ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತತ್ತರಿಸುತ್ತಿರುವಾಗಲೇ ವಿದ್ಯುತ್ ದರ ಏರಿಕೆಯ ಬರೆಯೂ ಆಗಲಿದ್ದು, ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.ವಿದ್ಯುತ್ ದರ ಏರಿಕೆ ಮಾಡುವಂತೆ ಕೋರಿ ಎಲ್ಲಾ ಎಸ್ಕಾಂಗಳು ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯೂನಿಟ್‌ಗೆ ೧ ರೂ. ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಎಸ್ಕಾಂಗಳು ಮನವಿ ಮಾಡಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಎಸ್ಕಾಂಗಳ ಪ್ರಸ್ತಾವನೆ

ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಳ್ತಿಲದಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಚಿನ್ನ ಕಳವು

(ನ್ಯೂಸ್‌ ಕಡಬ) newskadaba.com,ಫೆ.06 ಬಂಟ್ವಾಳ: ಜಾತ್ರೆಗೆ ತೆರಳಿದ ಸಮಯದಲ್ಲಿ ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ನಡೆದಿದೆ. ಸುಮಾರು 9 ಪವನ್ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮನೆ ಮಾಲಕ ಸತೀಶ್ ಶೆಣೈ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ.4ರಂದು ಕಶೇಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಜಾತ್ರೋತ್ಸವ ಇದ್ದುದ್ದರಿಂದ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಸಂಜೆ 6.45 ಕ್ಕೆ ಮನೆಯಿಂದ

ಬಾಳ್ತಿಲದಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಚಿನ್ನ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top