News Kadaba

ಗಾಂಧಿ ಪ್ರತಿಮೆ ಕಳವು ಪ್ರಕರಣ ಭಾರತೀಯ ರಾಯಭಾರ ಕಚೇರಿಯಿಂದ ತೀವ್ರ ಆಕ್ರೋಶ!

(ನ್ಯೂಸ್‌ ಕಡಬ) newskadaba.com,ಫೆ.05 ನವದೆಹಲಿ : ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಕತ್ತರಿಸಿ ಕದಿಯಲಾದ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಸ್ಟ್ರೇಲಿಯಾ ಸರ್ಕಾರವನ್ನು ಒತ್ತಾಯಿಸಿದೆ​… ಮೆಲ್ಬೋರ್ನ್‌ನ ರೌವಿಲ್ಲೆ ಪ್ರದೇಶದಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿ ಸ್ಥಾಪಿಸಲಾಗಿದ್ದ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಈ ಘಟನೆ ಭಾರತ-ಆಸ್ಟ್ರೇಲಿಯಾ ಸಂಬಂಧಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಘಟನೆಗೆ ಸಂಬಂಧಿಸಿ ಭಾರತವು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದು, […]

ಗಾಂಧಿ ಪ್ರತಿಮೆ ಕಳವು ಪ್ರಕರಣ ಭಾರತೀಯ ರಾಯಭಾರ ಕಚೇರಿಯಿಂದ ತೀವ್ರ ಆಕ್ರೋಶ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಚ್ಚನಾಡಿಯಲ್ಲಿ ದುರಂತ: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಯುವಕ

(ನ್ಯೂಸ್‌ ಕಡಬ) newskadaba.com,ಫೆ.05 : ಮಂಗಳೂರಿನ ಪಚ್ಚನಾಡಿ ಪರಿಸರದ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನ ಮೃತದೇಹವೊಂದು ಇಂದು ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ​ ಇದು ಚಲಿಸುವ ರೈಲಿನಿಂದ ಬಿದ್ದು ಸಂಭವಿಸಿದ ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.. ಸ್ಥಳಕ್ಕೆ ಮಂಗಳೂರು

ಪಚ್ಚನಾಡಿಯಲ್ಲಿ ದುರಂತ: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,ಫೆ.05 : ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ. 0ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್‌ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ

(ನ್ಯೂಸ್‌ ಕಡಬ) newskadaba.com,ಫೆ.05 : ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಪಂದ್ಯವು ರಾಜತಾಂತ್ರಿಕ ಸಂಘರ್ಷದಿಂದಾಗಿ ರದ್ದಾಗುವ ಭೀತಿ ಎದುರಾಗಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಷರೀಫ್ ಅವರು ಬಾಂಗ್ಲಾದೇಶದ ಪರವಾಗಿ ಬ್ಯಾಟ್ ಬೀಸಿದ್ದು, ಭಾರತದ ವಿರುದ್ಧದ ಪಂದ್ಯದಲ್ಲಿ ತಮ್ಮ ತಂಡ ಭಾಗವಹಿಸುವುದಿಲ್ಲ ಎಂಬ ಕಠಿಣ ನಿಲುವು ತಳೆದಿದ್ದಾರೆ. ​ಬಾಂಗ್ಲಾದೇಶದ ಮೇಲಿನ ಅಂತರಾಷ್ಟ್ರೀಯ ಕ್ರಿಕೆಟ್ ನಿರ್ಬಂಧಗಳನ್ನು ವಿರೋಧಿಸಿ ಪಾಕಿಸ್ತಾನ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಐಸಿಸಿ (ICC) ಮತ್ತು ಬಿಸಿಸಿಐ (BCCI) ಗೆ ಆರ್ಥಿಕವಾಗಿ ಭಾರಿ ಹೊಡೆತ

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್‌ಪಾಟ್!

(ನ್ಯೂಸ್‌ ಕಡಬ) newskadaba.com,ಫೆ.05 : ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಶಂತನು ಶೆಟ್ಟಿಗಾರ್ ಅವರು ಫೆಬ್ರವರಿ 3, 2026 ರಂದು ನಡೆದ ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ 20 ಮಿಲಿಯನ್ ದಿರ್ಹಮ್ (ಸುಮಾರು 45 ರಿಂದ 49 ಕೋಟಿ ರೂಪಾಯಿ) ಮೊತ್ತದ ಬೃಹತ್ ಜಾಕ್‌ಪಾಟ್ ಗೆದ್ದಿದ್ದಾರೆ. 20 ಮಿಲಿಯನ್ ದಿರ್ಹಮ್‌ಗಳು (ಭಾರತೀಯ ರೂಪಾಯಿ ಮೌಲ್ಯದಲ್ಲಿ ಅಂದಾಜು ₹49 ಕೋಟಿ).ಶಂತನು ಅವರು ಜನವರಿ 20 ರಂದು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ಈ ಬೃಹತ್ ಬಹುಮಾನ ಲಭಿಸಿದೆ. ಇದು

ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್‌ಪಾಟ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಳಿಯುತ್ತಿರುವ ಚಿನ್ನದ ಬೆಲೆ ಇನ್ನೂ ಇಳಿಕೆಯಾಗುತ್ತಾ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಫೆ. 05. ಚಿನ್ನ -ಬೆಳ್ಳಿ ದರ ಬುಧವಾರದಂದು ಬರೋಬ್ಬರಿ 6600 ರೂಪಾಯಿ ಏರಿಕೆ ಆಗುವ ಮೂಲಕ ದಿಗಿಲು ಹುಟ್ಟಿಸಿತ್ತು. ಇಂದು ಮತ್ತೆ ಭರ್ಜರಿ 5020 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ 3 ಲಕ್ಷಕ್ಕೆ ಇಳಿದಿದೆ.ಫೆಬ್ರವರಿ 5 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಗ್ರಾಂ ಒಂದಕ್ಕೆ ಒಂದೇ ದಿನಕ್ಕೆ 502 ರೂ ಇಳಿಕೆಯಾಗಿದ್ದು, 10 ಗ್ರಾಂ ಗೆ 5020 ರೂ. ಇಳಿಕೆ ಆದಂತಾಗಿದೆ. ಆ ಮೂಲಕ 1 ಗ್ರಾಂ ಬೆಲೆ

ಇಳಿಯುತ್ತಿರುವ ಚಿನ್ನದ ಬೆಲೆ ಇನ್ನೂ ಇಳಿಕೆಯಾಗುತ್ತಾ ಚಿನ್ನದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ…… ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್‌ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು

ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು

(ನ್ಯೂಸ್‌ ಕಡಬ) newskadaba.com,ಫೆ.05 ಮಂಗಳೂರು: ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನವು ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್‌ನ ಮುಂಭಾಗದ ಚಕ್ರಕ್ಕೆ

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.05: ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.  

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ!

(ನ್ಯೂಸ್‌ ಕಡಬ) newskadaba.com,ಫೆ.03 ಮಂಗಳೂರು: ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ. ಸದ್ಯ ಚಿನ್ನದ ದರ ಇಳಿಕೆಯ ಯಾವುದೇ ಲಕ್ಷಣಗಳು ಕಾಣಿಸದೇ ಇರುವ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಇನ್ನಷ್ಟು ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕಂಬಳ ಸಂಘಟಕರಿಗೆ ಬಹುಮಾನವಾಗಿ ನೀಡಬೇಕಾದ ಚಿನ್ನದ ವೆಚ್ಚ ಭಾರವಾಗುತ್ತಿದೆ. ಈ

ಮಂಗಳೂರು : ಕಂಬಳಕ್ಕೂ ತಟ್ಟಿದ ಚಿನ್ನದ ದರ ಏರಿಕೆಯ ಹೊಡೆತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top