News Kadaba

ಸುಳ್ಯ : ಪ್ರತಿಷ್ಠಾ ಮಹೋತ್ಸವ – ಶ್ರೀ ದೈವಗಳ ನೇಮೋತ್ಸವ

(ನ್ಯೂಸ್‌ ಕಡಬ) newskadaba.com,ಫೆ,02 ಸುಳ್ಯ: ಮಂಡೆಕೋಲು ಗ್ರಾಮದ ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೊಳಪಡುವ ಕಳೇರಿ ಶ್ರೀ ಉಳ್ಳಾಕುಲು, ಧೂಮಾವತಿ ಮತ್ತು ರುದ್ರಚಾಮುಂಡಿ ಹಾಗೂ ಸಪರಿವಾರ ದೈವಗಳ ದೈವಸ್ಥಾನದ 10 ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ ದೈವಗಳ ನೇಮೋತ್ಸವವು ಜ.30 ರಿಂದ ಫೆ.1ರ ವರೆಗೆ ನಡೆಯಿತು. ಜ.30ರಂದು ಸಂಜೆ ದೇವತಾ ಪ್ರಾರ್ಥನೆಯೊಂದಿಗೆ, ಉಗ್ರಾಣ ತುಂಬಿಸಲಾಯಿತು. ಜ.31ರಂದು ಪೂರ್ವಾಹ್ನ ಗಣಪತಿ ಹವನ, ನವಕ ಕಲಶಾಭಿಷೇಕ ಬಳಿಕ ಸಾರ್ವಜನಿಕರಿಂದ ಭಜನೆ ನಡೆಯಿತು. 1 ಗಂಟೆಯಿಂದ ಶ್ರೀ ದೈವಗಳಿಗೆ ತಂಬಿಲ, […]

ಸುಳ್ಯ : ಪ್ರತಿಷ್ಠಾ ಮಹೋತ್ಸವ – ಶ್ರೀ ದೈವಗಳ ನೇಮೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ

ಇಂದು ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ

(ನ್ಯೂಸ್‌ ಕಡಬ) newskadaba.com,ಫೆ,02 ಮಂಗಳೂರು: ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಹಾಕಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಹಾಗಿದ್ದು ಉದ್ಯಾನವನದ

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ : ಆಟೋ ಚಾಲಕನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,ಫೆ,02 ವಿಟ್ಲ: ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ರಿಕ್ಷಾ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಡ್ನೂರು ಗ್ರಾಮದ ನಿವಾಸಿ, ಆಟೋ ಚಾಲಕ ಇಸುಬು ಎಂಬವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಹಲ್ಲೆ ನಡೆಸಿದ್ದಾರೆ ಎಂದು ಇಸುಬು ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಿಸಿ ವಿಟ್ಲ ಕಸಬಾ ಗ್ರಾಮದ ಕೆ ರವೀಶ್ ಕುಲಾಲ್(40),

ವಿಟ್ಲ : ಆಟೋ ಚಾಲಕನಿಗೆ ತಂಡದಿಂದ ಹಲ್ಲೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ

(ನ್ಯೂಸ್‌ ಕಡಬ) newskadaba.com,ಫೆ,02: ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ. ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.ಗೃಹಲಕ್ಷ್ಮಿ

ಮಹಿಳೆಯರಿಗೆ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ – ಜಯಮಾಲಾಗೆ ಭರ್ಜರಿ ಜಯ

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನಡೆದ ತೀವ್ರ ಪೈಪೋಟಿಯಲ್ಲಿ ಭಾಮಾ ಹರೀಶ್ ಅವರನ್ನು ಸೋಲಿಸಿದ ಹಿರಿಯ ನಟಿ ಜಯಮಾಲ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗುವುದು ಬಹುತೇಕ ಖಚಿತವಾಗಿದೆ… ಇಂದು ಬೆಳಿಗ್ಗೆ ಆರಂಭವಾದ ಮತದಾನದಲ್ಲಿ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಉತ್ಸಾಹದಿಂದ ಭಾಗವಹಿಸಿದ್ದರು. ನಟರಾದ ಶಿವರಾಜ್ ಕುಮಾರ್, ಡಾಲಿ ಧನಂಜಯ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ – ಜಯಮಾಲಾಗೆ ಭರ್ಜರಿ ಜಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ – ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಫೆ,02 ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ

ಬೆಳ್ತಂಗಡಿ : ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ – ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಐಟಿ ದಾಳಿಯ ವೇಳೆ ಸಿಜೆ ರಾಯ್ ಅನುಮಾನಾಸ್ಪದ ಸಾವು ಕಾಂಗ್ರೆಸ್ ನಾಯಕನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು : ಐಟಿ ಇಲಾಖೆಯ ವಿಚಾರಣೆಯ ವೇಳೆ, ನಗರದ ಖ್ಯಾತ ಉದ್ಯಮಿ ಸಿಜೆ ರಾಯ್, ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ನಿನ್ನೆ (ಫೆ. 1) ಅವರ ಅಂತ್ಯಕ್ರಿಯೆ ನಡೆದಿದೆ. ಜನವರಿ 30ರಂದು ರಾಯ್, ಮೃತರಾಗಿದ್ದರು… ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಉತ್ತಮ ಹೆಸರನ್ನು ಪಡೆದುಕೊಂಡಿದ್ದ ಸಿಜೆ ರಾಯ್ ಆತ್ಮಹತ್ಯೆ ಹಲವು ಪ್ರಶ್ನೆಗಳು ಹುಟ್ಟುಹಾಕುವಂತೆ ಮಾಡಿದೆ. ಕಾಂಗ್ರೆಸ್ ನಾಯಕರು, ಇದಕ್ಕೆ ಬಿಜೆಪಿ ಕಾರಣ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ, ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್

ಬೆಂಗಳೂರಿನಲ್ಲಿ ಐಟಿ ದಾಳಿಯ ವೇಳೆ ಸಿಜೆ ರಾಯ್ ಅನುಮಾನಾಸ್ಪದ ಸಾವು ಕಾಂಗ್ರೆಸ್ ನಾಯಕನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ KSEC ಹಾಗೂ Jomz Academy ಸಂಸ್ಥೆಯಲ್ಲಿ ಹಲವು ಉದ್ಯೋಗಗಳು ಪದವೀಧರಿಂದ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಫೆ,02: ಕಡಬದ ಶಿವಗಣೇಶ್ ಕಾಂಪ್ಲೆಕ್ಸನಲ್ಲಿ ಕಳೆದ 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವಂತಹ KSEC ಸಂಸ್ಥೆ ಹಾಗೂ ಪಿ.ಕೆ ಕಾಂಪ್ಲೆಕ್ಸನಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ Jomz Academy ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಕಡಬದ KSEC ಸಂಸ್ಥೆಗೆ Counsellor, Telecaller ಮತ್ತು Documentation ಹುದ್ದೆಗಳಿಗೆ ಅಭ್ಯರ್ಥಿಗಳು ಹಾಗೂ Jomz Academy ಸಂಸ್ಥೆಗೆ 2 Computer Teachers ಹುದ್ದೆಗಳಿಗೆ ಪದವಿ ಹಾಗೂ DCA Course ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಬೇಕಾಗಿದ್ದು, ಆಸಕ್ತರು ಸಂಸ್ಥೆಯ

ಕಡಬದ KSEC ಹಾಗೂ Jomz Academy ಸಂಸ್ಥೆಯಲ್ಲಿ ಹಲವು ಉದ್ಯೋಗಗಳು ಪದವೀಧರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫ್ರೆ,02: ರಾಜ್ಯದ ಹವಾಮಾನದಲ್ಲಿ ಏರುಪೇರಾಗುತ್ತಿದ್ದು, ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಒಣ ಹವೆ ಮುಂದುವರಿಯಲಿದ್ದು, ಬೆಳಗಿವ ಜಾವ ಚಳಿ ಹಾಗೂ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top