News Kadaba

ಲಕ್ಕುಂಡಿಯಲ್ಲಿ ಕಳಸದ ಆಕಾರದ ಚಿಕ್ಕ ಪ್ರಾಚ್ಯಾವಶೇಷ ಪತ್ತೆ ಆಧುನಿಕ ಕಾಲದ ಪೈಪ್‌ ಸಹ ಪತ್ತೆ

  (ನ್ಯೂಸ್‌ ಕಡಬ) newskadaba.com,ಜ.28  ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಭಾನುವಾರ ಮತ್ತು ಗಣರಾಜ್ಯೋತ್ಸವ(ಸೋಮವಾರ)ದ ನಿಮಿತ್ತ 2 ದಿನ ಬಿಡುವು ಪಡೆದಿದ್ದ ಉತ್ಖನನ ಕಾರ್ಯ ಮಂಗಳವಾರ ಮತ್ತೆ ಚುರುಕುಗೊಂಡಿದೆ. ಉತ್ಖನನದ 10ನೇ ದಿನವಾದ ಮಂಗಳವಾರ ಕಳಸದ ಆಕಾರದ ಚಿಕ್ಕ ಪ್ರಾಚ್ಯಾವಶೇಷ , ಅನಾದಿಕಾಲದ ಬುನಾದಿ ಪತ್ತೆಯಾಗಿ ಸಂಶೋಧಕರಲ್ಲಿಹರ್ಷ ಮೂಡಿಸಿದರೆ, ಉತ್ಖನನ ಸ್ಥಳದಲ್ಲಿ ಕಾಣಿಸಿಕೊಂಡ ಬಿರುಕು ಕಾರ್ಮಿಕರಲ್ಲಿಆತಂಕ ಸೃಷ್ಟಿಸಿದೆ. ಪ್ರಾಚ್ಯಾವಶೇಷ : ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ಸಹಯೋಗದಲ್ಲಿನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಕಳಸದಾಕಾರದ ಸಣ್ಣ ಶಿಲೆ ಲಭ್ಯವಾಗಿದೆ. […]

ಲಕ್ಕುಂಡಿಯಲ್ಲಿ ಕಳಸದ ಆಕಾರದ ಚಿಕ್ಕ ಪ್ರಾಚ್ಯಾವಶೇಷ ಪತ್ತೆ ಆಧುನಿಕ ಕಾಲದ ಪೈಪ್‌ ಸಹ ಪತ್ತೆ Read More »

ಕರ್ನಾಟಕ

ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ

  (ನ್ಯೂಸ್‌ ಕಡಬ) newskadaba.com,ಜ.28  ಮುಂಬೈ:  ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ  ವಿಮಾನ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್‌ ಆಗಿತ್ತು .ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲು ಪೈಲಟ್‌ ಪ್ರಯತ್ನಿಸಿದ್ದಾರೆ.ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ 2ನೇ ಬಾರಿ ವಿಮಾನ ಲ್ಯಾಂಡಿಂಗ್‌ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು

ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com,ಜ.28  ಬೆಂಗಳೂರು:  ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌‍ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ನಡುವೆ ಗುರುವಾರ ಗೈರಾದರೆ ನೋ ವರ್ಕ್‌

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.28  ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ  ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ… ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ. ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

  (ನ್ಯೂಸ್‌ ಕಡಬ) newskadaba.com,ಜ.28  ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮುಳುಗಿದ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಮೃತರನ್ನು ಮೈಸೂರು ನಿವಾಸಿ ದಿಶಾ (23) ಎಂದು ಗುರುತಿಸಲಾಗಿದೆ. ಜನವರಿ 26 ರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಮೈಸೂರಿನಿಂದ ಕೋಡಿಬೆಂಗ್ರೆಗೆ ರಜೆಯ ಮೇಲೆ ಬಂದಿದ್ದ ಯುವಕರ ಗುಂಪೊಂದು ಪ್ರಯಾಣಿಸುತ್ತಿದ್ದ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅದೇ ದಿನ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ!

  (ನ್ಯೂಸ್‌ ಕಡಬ) newskadaba.com,ಜ.28 : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಮತ್ತು ನೋಟ್‌ಬುಕ್‌ಗಳು ದೊರೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರಂಭದಲ್ಲಿ 500 ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು.”ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು, ಸರ್ಕಾರವು ಈಗ ಒಟ್ಟು 3,500 ಕೋಟಿ ರೂ. ವೆಚ್ಚದಲ್ಲಿ 900 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ”

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,ಜ.28 ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳಾದ ಪೂತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) , ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ,

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.28: ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ.27 ಕಡಬ: ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಸಮೂಹ ಸಂಸ್ಥೆಯ ವತಿಯಿಂದ ಭಾರತದ ಅತ್ಯುತ್ತಮ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ದಯಾನಂದ ನಾಯ್ಕ್,ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ತೊಮಸ್ ಎಡೆಯಾಲ್, ಆದಂ ಪಿಲ್ಯ, ಕಳಾರ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೆ.ಎಚ್ ಹಂಝ ಕಳಾರ, , ಹಮೀದ್ ಮಾಸ್ಟರ್,  ನ್ಯಾಷನಲ್ ರಝ್ಝಾಕ್, ಸುಮಾ ದಡ್ಡು ಪಿಲ್ಯ, ಸಮದ್ ರೆಂಜಳ, ಮಂಜುನಾಥ್, ಎಸ್.ಎಂ ಮರ್ಧಾಳ, ಮಿಸ್ತಾ ಕಳಾರ,

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ.27 ಕಡಬ: ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಸಮೂಹ ಸಂಸ್ಥೆಯ ವತಿಯಿಂದ ಭಾರತದ ಅತ್ಯುತ್ತಮ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ದಯಾನಂದ ನಾಯ್ಕ್,ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ತೊಮಸ್ ಎಡೆಯಾಲ್, ಆದಂ ಪಿಲ್ಯಾ, ಕಳಾರ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹಂಝ ಕಳಾರ,ಪಿಲ್ಯಾ, ಹಮೀದ್ ಮಾಸ್ಟರ್,  ನ್ಯಾಷನಲ್ ರಝ್ಝಾಕ್, ಸುಮಾ ದಡ್ಡು ಪಿಲ್ಯ, ಸಮದ್ ರೆಂಜಳ, ಮಂಜುನಾಥ್, ಎಸ್.ಎಂ ಮರ್ಧಾಳ, ಮಿಸ್ತಾ ಕಳಾರ, ಫರ್ಹಾನ್ ಮರ್ಧಾಳ,

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top