news kadababanglore

crime, arrest, suspected

ಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು:ಜನವರಿ 23 ರಂದು ನಿಗದಿಯಾಗಿದ್ದ ಪರೀಕ್ಷೆಗೆ ಮುನ್ನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (ಕೆಎಸ್‌ಎಲ್‌ಯು) ಎಲ್‌ಎಲ್‌ಬಿ ಕಾನೂನು 1 ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಸವ ಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕನೂ ಆಗಿದ್ದ ವಿದ್ಯಾರ್ಥಿ ಜಗದೀಶ್ ಹಾಗೂ ಬಂಗಾರಪೇಟೆ ಕಾನೂನು ಕಾಲೇಜ್‌ವೊಂದರ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ […]

ಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ Read More »

ಕರ್ನಾಟಕ

ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೂ. 9 ಕೋಟಿ ವೆಚ್ಚದಲ್ಲಿ ಆಯೋಜನೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು:  ಬೆಂಗಳೂರಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ಆಗಿ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಮಿತಿಯೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ

ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೂ. 9 ಕೋಟಿ ವೆಚ್ಚದಲ್ಲಿ ಆಯೋಜನೆ Read More »

ಕರ್ನಾಟಕ
Scroll to Top