news kadabba

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: ಶಾಲೆ, ಕಾಲೇಜುಗಳು ವಾರ್ಷಿಕ ಪರೀಕ್ಷೆ ತಯಾರಿಗಳು ಆರಂಭಗೊಂಡಿದೆ. ಇದೀಗ ಶಿಕ್ಷಣ ಇಲಾಖೆ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆ ಕುರಿತು ಮಹತ್ವದ ಸುತ್ತೋಲೆ ಹೊರಡಿಸಿದೆ. ಫೆ.10ರಿಂದ ಫೆ.25ರವರೆಗಿನ ಪ್ರತಿ ಕಾಲೇಜಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನು ಸಿದ್ದಪಡಿಸಲು ಸೂಚನೆ ನೀಡಿದೆ. ಇದೇ ವೇಳೆ ಯಾವುದೇ ಕಾರಣಕ್ಕೂ ಪರೀಕ್ಷೆ ಸಂಬಂಧ ಹಣ ಸಂಗ್ರಹಿಸದಂತೆ ತಾಕೀತು ಮಾಡಿದೆ. ಪರೀಕ್ಷಾ ನಿಯಾಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆ ನಡೆಸಲು ಸುತ್ತೋಲೆಯಲ್ಲಿ ಸೂಚಿಸಿದೆ. ಪ್ರಥಮ ಪಿಯುಸಿ ಫಲಿತಾಂಶ ದಿನಾಂಕ […]

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತವು ವಿಶ್ವದ ಮೂರನೇ ಅತಿದೊಡ್ಡ ಪೆಟ್ರೋಲ್ ಪಂಪ್ ಜಾಲ ಹೊಂದಿರುವ ದೇಶ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಭಾರತವು ತನ್ನ ಪೆಟ್ರೋಲ್ ಪಂಪ್ ಜಾಲದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ, ಅಮೆರಿಕ ಮತ್ತು ಚೀನಾ ನಂತರ ಮೂರನೇ ಅತಿದೊಡ್ಡ ದೇಶವಾಗಿದೆ. ಕಳೆದ ದಶಕದಲ್ಲಿ, ಭಾರತದಲ್ಲಿ ಪೆಟ್ರೋಲ್ ಪಂಪ್‍ಗಳ ಸಂಖ್ಯೆ ಸುಮಾರು ದ್ವಿಗುಣಗೊಂಡಿದೆ, ಸರ್ಕಾರಿ ಸ್ವಾಮ್ಯದ ಕಂಪನಿಗಳು ಗ್ರಾಮೀಣ ಪ್ರದೇಶಗಳಲ್ಲಿ ಇಂಧನ ಪ್ರವೇಶವನ್ನು ವಿಸ್ತರಿಸಲು ಹೊಸದನ್ನು ತ್ವರಿತವಾಗಿ ತೆರೆಯುತ್ತಿವೆ. ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಧ್ಯತೆಯಿದೆ, ಆದರೆ ಅಮೆರಿಕ ಮತ್ತು ಚೀನಾವನ್ನು ಮೀರಿಸಲು ಇನ್ನೂ ಬಹಳ ದೂರ ಸಾಗಬೇಕಾಗಿದೆ.

ಭಾರತವು ವಿಶ್ವದ ಮೂರನೇ ಅತಿದೊಡ್ಡ ಪೆಟ್ರೋಲ್ ಪಂಪ್ ಜಾಲ ಹೊಂದಿರುವ ದೇಶ Read More »

ರಾಷ್ಟ್ರೀಯ ನ್ಯೂಸ್

ಲಂಡನ್: ಗಾಳಿಯಲ್ಲಿ ಬಾಯಿಗೆ ಬಿದ್ದಿದ್ದ ಎಲೆಯನ್ನ ಉಗುಳಿದ್ದಕ್ಕೆ ವೃದ್ಧನಿಗೆ 30,000 ರೂ. ದಂಡ

(ನ್ಯೂಸ್‌ ಕಡಬ) newskadaba.com,ಡಿ.17: ಬಾಯಿಗೆ ಬಿದ್ದಿದ್ದ ಎಲೆಯನ್ನು ಉಗುಳಿದ್ದಕ್ಕೆ ವೃದ್ಧರೊಬ್ಬರಿಗೆ 30,000 ರೂ. ದಂಡ ವಿಧಿಸಿರುವ ಘಟನೆ ಇಂಗ್ಲೆಂಡ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಕನ್‌ಶೈರ್‌ನ ಸ್ಕೆಗ್ನೆಸ್‌ನಲ್ಲಿ ರಾಯ್ ಮಾರ್ಷ್ ಅವರಿಗೆ ದಂಡ ವಿಧಿಸಲಾಗಿದೆ. ಅವರು ಬೋಯಿಟಿಂಗ್ ಸರೋವರದ ಬಳಿ ಜಾಗಿಂಗ್ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬಲವಾದ ಗಾಳಿ ಬೀಸಿ ಒಂದು ದೊಡ್ಡ ಎಲೆ ಅವರ ಬಾಯಿಗೆ ಹಾರಿತ್ತು. ಅವರು

ಲಂಡನ್: ಗಾಳಿಯಲ್ಲಿ ಬಾಯಿಗೆ ಬಿದ್ದಿದ್ದ ಎಲೆಯನ್ನ ಉಗುಳಿದ್ದಕ್ಕೆ ವೃದ್ಧನಿಗೆ 30,000 ರೂ. ದಂಡ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಹೆಚ್ಚುವರಿ ಬಸ್‌‍ ಸೇವೆಗೆ ಚಾಲನೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು : ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ 280 ಹೆಚ್ಚುವರಿ ಬಸ್‌‍ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮೈಸೂರು ಸ್ಯಾಟಲೈಟ್‌ ಬಸ್‌‍ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಮುಂದಿನ ಹತ್ತು ದಿನಗಳವರೆಗೆ ಮೈಸೂರು ರಸ್ತೆ ಬಸ್‌‍ ನಿಲ್ದಾಣದಲ್ಲಿ ದಸರಾ ಕ್ಯಾಂಪ್‌ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ

ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಹೆಚ್ಚುವರಿ ಬಸ್‌‍ ಸೇವೆಗೆ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com, ಜು. 30. ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸೂಚನೆ ಪ್ರಕಟವಾಗಿದ್ದು, ಜಿಲ್ಲಾಕಾರಿಗಳು ಚುನಾವಣಾಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜು. 29 ರಿಂದಲೇ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದೆ. ಮಂಗಳವಾರದಂದು (ಜು. 29) ಸಂಜೆ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಕಾರಿಗಳನ್ನು

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕರು ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಇಡೀ ರಾಜ್ಯವೇ ತಲೆತಗ್ಗಿಸುವಂತಹ ಮತ್ತೊಂದು ಘಟನೆ ನಡೆದಿದೆ. ವಿದ್ಯೆ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕರು ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ Read More »

ಕರ್ನಾಟಕ

ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯ ರೈಲು ಪ್ರಯಾಣಿಕರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಅನುಮತಿ ನೀಡಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಈ ರೈಲು ಸೇವೆ ವಿಸ್ತರಣೆಯಿಂದ ಪ್ರತಿನಿತ್ಯ ಸಂಚಾರ ನಡೆಸುವ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಸುಮಾರು 18 ವರ್ಷಗಳಿಂದ ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು

ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ Read More »

ಕರಾವಳಿ

ಮಹಾ ಕುಂಭಮೇಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: 53 ಖಾತೆಗಳ ವಿರುದ್ಧ ಕ್ರಮ

(ನ್ಯೂಸ್ ಕಡಬ) newskadaba.com ಫೆ. 14: ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು 53 ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಕೊಂಡಿದ್ದಾರೆ. ನಕಲಿ ಸುದ್ದಿ ಹರಡುವುದನ್ನು ತಡೆಯುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ನೀಡಿದ್ದ ನಿರ್ದೇಶನದ ಮೇರೆಗೆ ಈ ಕ್ರಮ ಜರುಗಿಸಲಾಗಿದೆ. ಕಿಡಿಗೇಡಿಗಳು, ಕುಂಭ ಮೇಳಕ್ಕೆ ಸಂಬಂಧ ಕಲ್ಪಿಸಿ ಹಳೆಯ ವಿಡಿಯೊಗಳು, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದನ್ನು ಪತ್ತೆ

ಮಹಾ ಕುಂಭಮೇಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: 53 ಖಾತೆಗಳ ವಿರುದ್ಧ ಕ್ರಮ Read More »

ಬ್ರೇಕಿಂಗ್ ನ್ಯೂಸ್
Scroll to Top