news kadba

ಧರ್ಮಸ್ಥಳ ಪ್ರಕರಣ; SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ: ಜಿ ಪರಮೇಶ್ವರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ […]

ಧರ್ಮಸ್ಥಳ ಪ್ರಕರಣ; SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ: ಜಿ ಪರಮೇಶ್ವರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು Read More »

ಕರ್ನಾಟಕ

ಮಂಗಳೂರು: ಪೆಟ್ರೋಲ್ ಪಂಪ್ ಬಳಿ ಕಾರಿಗೆ ಹಠಾತ್ ಬೆಂಕಿ

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಮಂಗಳೂರಿನ ಲೇಡಿಹಿಲ್ ನ ಪೆಟ್ರೋಲ್ ಪಂಪ್  ಮುಂಭಾಗದಲ್ಲಿ ಮಾರುತಿ 800 ಕಾರ್ ಹಠಾತ್ ಬೆಂಕಿ ಹತ್ತಿಕೊಂಡ ಘಟನೆ ಆದಿತ್ಯವಾರ ಸಂಭವಿಸಿದೆ. ಕಾರಿನಲ್ಲಿದ್ದ ಮೂವರೂ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ರಸ್ತೆಯ ಅಂಚಿನಲ್ಲೇ ಇರುವ ಪೆಟ್ರೋಲ್ ಪಂಪ್ ಮುಂಭಾಗ ನಿಂತಿತ್ತು. ಕೂಡಲೇ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ರಸ್ತೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ

ಮಂಗಳೂರು: ಪೆಟ್ರೋಲ್ ಪಂಪ್ ಬಳಿ ಕಾರಿಗೆ ಹಠಾತ್ ಬೆಂಕಿ Read More »

ಕರಾವಳಿ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿಚಾರದಲ್ಲಿ ಸರಕಾರದಿಂದ ತಾರತಮ್ಯ ➤  ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ಕಳವಳ !                                   

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.13. ಸರ್ಕಾರವು ಮುಸ್ಲಿಮರನ್ನು ಸೇರಿ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ನೀತಿಗಳನ್ನು ಬಳಸಿದೆ ಎಂದು ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ. ಕೆಲವು ಸಮೂಹಗಳ ಮೇಲೆ ಗುರಿಯಿರಿಸಿ ದಾಳಿ ನಡೆಸುವ ಘಟನೆಗಳು ಹೆಚ್ಚುತ್ತಿವೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆ ತನ್ನ ‘ 2022 ಜಾಗತಿ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಮುಸ್ಲಿಂ ಸಮುದಾಯದವರ ಕಟ್ಟಡಗಳ ನೆಲಸಮ, ಮುಹಮ್ಮದ್ ಝುಬೈರ್ ಹಾಗೂ ಪತ್ರಕರ್ತ ಸಿದ್ದೀಕಿ ಕಪ್ಪನ್ ಬಂಧನಗಳು, ಜಮ್ಮುಕಾಶ್ಮೀರದಲ್ಲಿ ಭದ್ರತಾಪಡೆಗಳು ನಡೆಸಿದ ಯೋಜಿತ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿಚಾರದಲ್ಲಿ ಸರಕಾರದಿಂದ ತಾರತಮ್ಯ ➤  ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ಕಳವಳ !                                    Read More »

ರಾಷ್ಟ್ರೀಯ ನ್ಯೂಸ್

ಹೈಕೋರ್ಟ್ ನ್ಯಾಯಾಧೀಶರಾಗಿ ವೆಂಕಟೇಶ ನಾಯಕ್ ನೇಮಕ..! 

(ನ್ಯೂಸ್ ಕಡಬ) newskadaba.com  ಸಿಂಧನೂರು, ಜ.12. ನ್ಯಾಯಾಧೀಶರಾಗಿದ್ದ ವೆಂಕಟೇಶ ನಾಯಕ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಸುದ್ದಿ ತಿಳಿದು, ವಕೀಲರು ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿಕೊಂಡರು. ನಗರದ ನ್ಯಾಯಾಲಯದ ಆವರಣದಲ್ಲಿ ಸಭೆ ನಡೆಸಿದ ನ್ಯಾಯವಾದಿಗಳು ಹಿಂದೆ ಸಿಂಧನೂರು ನ್ಯಾಯಾಲಯದ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದು, ಈಗ ಹೈಕೋರ್ಟ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು ನಮಗೆ ಸಂತೋಷ ತಂದಿದೆ ಎಂದು ಹಲವಾರು ವಕೀಲರು ಮಾತನಾಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು. ಸಿಂಧನೂರು ನ್ಯಾಯಾಲಯದಲ್ಲಿ ವೆಂಕಟೇಶ ನಾಯಕ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅವರ ಕೆಲಸ ಕಾರ್ಯಗಳನ್ನು

ಹೈಕೋರ್ಟ್ ನ್ಯಾಯಾಧೀಶರಾಗಿ ವೆಂಕಟೇಶ ನಾಯಕ್ ನೇಮಕ..!  Read More »

ಕರ್ನಾಟಕ

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು          

(ನ್ಯೂಸ್ ಕಡಬ) newskadaba.com  ಮುಂಬೈ, ಡಿ. 15.  ಬಸ್ಸೊಂದು ವೃದ್ಧನಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೂವೈ ಎಂಬಲ್ಲಿ ಸಂಭವಿಸಿದ್ದು, ಯಾವುದೇ ಅಪಾಯವಾಗಿಲ್ಲ ಎಂದೆನ್ನಲಾಗಿದೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದು, ಬಸ್ ಅವರ ಮೇಲೆ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.    

ರಸ್ತೆ ದಾಟುವಾಗ ವೃದ್ಧನಿಗೆ ಬಸ್ ಢಿಕ್ಕಿ  ➤ ಪ್ರಾಣಪಾಯದಿಂದ ಪಾರು           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top