News kadfaba

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.17: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. “ಗಾಯಗೊಂಡವರೆಲ್ಲರೂ […]

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ‘ಉಸ್ನೆಯ ಹಿರುಟ’ ಕಲ್ಲು ಹೂವು ಪತ್ತೆ !

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.23. ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ್ ಕೆ.ಎಸ್‌ ಅವರ ನೇತೃತ್ವದ ಸಂಶೋಧನಾ ತಂಡದಿಂದ ‘ಉಸ್ನೆಯ ಹಿರುಟ’ ಎಂಬ ಅಪರೂಪದ ಕಲ್ಲು ಹೂವು ಪ್ರಭೇದವನ್ನು ಮುಳ್ಳಯ್ಯನ ಗಿರಿಯಲ್ಲಿ ಗುರುತಿಸಲಾಗಿದೆ. ಇದು ಭಾರತದಲ್ಲೇ ಮೊದಲ ಬಾರಿಗೆ ಗುರುತಿಸಲಾದ ಪ್ರಭೇದ ಎಂದು ಡಾ. ವಿನಾಯಕ್ ತಿಳಿಸಿದ್ದಾರೆ. ಈ ಪ್ರಭೇದವು ಪಾರ್ಮಿಲಿಯ ಎಂಬ ಕಲ್ಲು ಹೂವಿನ ಕುಟುಂಬಕ್ಕೆ ಸೇರಿದ್ದಾಗಿದ್ದು, 1500 ಅಡಿಗಿಂತ ಎತ್ತರ ಪ್ರದೇಶದಲ್ಲಿ ಮಾತ್ರ ಕಾಣ ಸಿಗುತ್ತದೆ. ಪಾಚಿ ಮತ್ತು ಶಿಲೀಂಧ್ರಗಳ

ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ‘ಉಸ್ನೆಯ ಹಿರುಟ’ ಕಲ್ಲು ಹೂವು ಪತ್ತೆ ! Read More »

ಕರಾವಳಿ
Scroll to Top