ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ
(ನ್ಯೂಸ್ ಕಡಬ) newskadaba.com, ನ.17: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. “ಗಾಯಗೊಂಡವರೆಲ್ಲರೂ […]
ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ Read More »
ಅಂತರ್ರಾಷ್ಟ್ರೀಯ ನ್ಯೂಸ್

