news kdaba

ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com, ಆ. 01: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಹಲವು ಸುಳ್ಳು ಸುದ್ದಿಗಳು ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ವೇದಿಕೆಗಳಲ್ಲಿ ಹರಡಲಾಗುತ್ತಿದೆ ಅನ್ನೋ ಗಂಭೀರ ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭ ನಡೆಸಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಪೊಲೀಸ್ ಮಹಾನಿರ್ದೇಶಕ, ಡಿಜಿಪಿ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಧರ್ಮಸ್ಥಳ ಪ್ರಕರಣ ಸಂಬಂಧ ಸುಳ್ಳು ಸುದ್ದಿ ಹರಡಿದರೆ ಕಠಿಣ ಶಿಕ್ಷೆ […]

ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ Read More »

ಕರಾವಳಿ, ಕರ್ನಾಟಕ

ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ಜು. 19. ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದೆ. ಇದೀಗ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್ 11ರಿಂದ ಆ. 22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಇನ್ನು ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ

ಆಗಸ್ಟ್ 11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com , ಏ.03 ಬೆಂಗಳೂರು: ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ದೆಹಲಿಯಲ್ಲಿ 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು, ಸಂಸದರು

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್

(ನ್ಯೂಸ್ ಕಡಬ) newskadaba.com ಜ.21 ವಾಷಿಂಗ್ಟನ್‌ : ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ಒಳಗೆ ಡೊನಾಲ್ಡ್‌ ಟ್ರಂಪ್‌ ಕೆಲ ಮಹತ್ವದ ನಿರ್ಣಯಗಳಿಗೆ ಸಹಿ ಹಾಕಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಅಮೆರಿಕ ಅಧಿಕೃತವಾಗಿ ಹೊರ ನಡೆಯುವ ಆದೇಶಕ್ಕೆ ಟ್ರಂಪ್‌ ಸೋಮವಾರ ಸಹಿ ಹಾಕಿದ್ದಾರೆ. ಸದ್ಯ ಅವರು ಓವೆಲ್‌ನ ಆಫೀಸ್‌ನಲ್ಲಿ ಈ ಆದೇಶಕ್ಕೆ ಸಹಿ ಮಾಡಿರುವುದು ತಿಳಿದು ಬಂದಿದೆ. ಟ್ರಂಪ್‌ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಾಗಿದ್ದಾಗಲೂ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾಗೆ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಇಂದು (ಜ .3) ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನಿಂದಾಗಿ ಕಡಿಮೆ ಗೋಚರತೆ ಕಂಡುಬಂದಿದೆ. ಪರಿಣಾಮ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಇಂಡಿಗೋ, ಸ್ಪೈಸ್ ಜೆಟ್ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ CAT III ತರಬೇತಿ ಪಡೆದ ಪೈಲಟ್‌ಗಳ ವಿಮಾನಗಳ ಲ್ಯಾಂಡಿಂಗ್ ಮುಂದುವರಿಯಲಿದೆ.

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಶೀಘ್ರದಲ್ಲೇ ಆಟೋ ದರಲ್ಲೂ ಏರಿಕೆ, ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಡಿ. 24  ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ತೈಲಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ, ದೈನಂದಿನ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ, ಆಟೋ ಮಿನಿಮಮ್ ದರವನ್ನು ಏರಿಸಬೇಕೆಂದು ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಆಗ್ರಹಿಸುತ್ತಿದ್ದಾರೆ. ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15 ರೂಪಾಯಿಂದ 20 ರೂಪಾಯಿಗೆ ಮತ್ತು

ಬೆಂಗಳೂರು: ಶೀಘ್ರದಲ್ಲೇ ಆಟೋ ದರಲ್ಲೂ ಏರಿಕೆ, ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ..! Read More »

ಕರ್ನಾಟಕ

ಡ್ರೋನ್ ಪ್ರತಾಪ್‌ಗೆ ಜಾಮೀನು ಮಂಜೂರು- ಇಂದು ಜೈಲಿನಿಂದ ಹೊರಬರುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 24: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಡ್ರೋನ್ ಪ್ರತಾಪ್ ಅವರಿಗೆ ಜಾಮೀನು ಮಂಜೂರಾಗಿದ್ದು, ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಹೊರಬರುವ ಸಾಧ್ಯತೆಯಿದೆ. ಡಿ.23 ರಂದು ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಡ್ರೋನ್ ಪ್ರತಾಪ್‌ಗೆ ಜಾಮೀನು ನೀಡಿ ತೀರ್ಪು ನೀಡಿದೆ. ಪ್ರತಾಪ್ ಅವರನ್ನು ಡಿ.16 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆ ಬಳಿಕ ಕೋರ್ಟ್ ಅವರಿಗೆ ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಡ್ರೋನ್ ಪ್ರತಾಪ್‌ಗೆ ಜಾಮೀನು ಮಂಜೂರು- ಇಂದು ಜೈಲಿನಿಂದ ಹೊರಬರುವ ಸಾಧ್ಯತೆ Read More »

ಕರ್ನಾಟಕ

ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ

(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯ: ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ , ನಾಡೋಜ ಡಾ. ಮಹೇಶ ಜೋಶಿ ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ‌ಶುಕ್ರವಾರದಿಂದ ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ನುಡಿಗಳನ್ನಾಡಿದ ಅವರು, ಇಂತಹ ವೇದಿಕೆಗಳ ಮುಖೇನ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಇಂದಿನ ಮಕ್ಕಳಿಗೆ ಕನ್ನಡದ ಬಗ್ಗೆ ‌ನಿರಾಸಕ್ತಿ ಹೆಚ್ಚಾಗಿ ಕನ್ನಡ ಭಾಷೆಯಿಂದ ವಿಮುಖರಾಗುತ್ತಿರುವುದು ಅತ್ಯಂತ ಬೇಸರದ

ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ Read More »

ಕರ್ನಾಟಕ

ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪ ಸಾಬೀತು; ಆರೋಪಿಗೆ ಜೈಲು ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ಅರಸ್ ವೈ.ಎಚ್. ಅವರ ಪೀಠ ತೀರ್ಪು ಪ್ರಕಟಿಸಿದೆ. ಬದ್ರುದ್ದೀನ್ ಯಾನೆ ಬದ್ರು ಶಿಕ್ಷೆಗೆ ಒಳಗಾದ ಅಪರಾಧಿ. 2022ರ ಸೆ. 14ರಂದು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ವೀಟ್ ಸ್ಟಾಲ್

ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಆರೋಪ ಸಾಬೀತು; ಆರೋಪಿಗೆ ಜೈಲು ಶಿಕ್ಷೆ, ದಂಡ Read More »

ಕರಾವಳಿ

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ ತಲಾ 60 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 66 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 6,995 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,631 ರೂ.ಗೆ ತಲುಪಿದೆ. 22 ಕ್ಯಾರಟ್‌

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ
Scroll to Top