news kdaba

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನ. 05 ಬಂಟ್ವಾಳ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯನ್ನು ದೇವಲದ ಬಾಗಿಲು ಮುರಿದು ಖದೀಮರು ಕಳ್ಳತನ  ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ […]

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ Read More »

ಕರಾವಳಿ

ಬೆಂಗಳೂರು: ತಿಮಿಂಗಿಲದ ವಾಂತಿ ಸಾಗಾಟ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಅ.22 ಬೆಂಗಳೂರು: ಬೆಂಗಳೂರಿನಿಂದ  ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ನಗರದ ಪೊಲೀಸರು ಹೊಸ ಅಣಗಳ್ಳಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಬಂದಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿ.ಟಿ ಕವಿತ ಡಿ ವೈ ಎಸ್ ಪಿ ಧರ್ಮೇಂದ್ರ ಸಿಐ ಶಿವಮಾದಯ್ಯ ಇವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿಯ ಪ್ರಕಾರ  ಕಾದು ಕುಳಿತ ಪೊಲೀಸರು ನಗರದ ಅಣಗಳ್ಳಿ ಬಳಿ ಬರುತ್ತಿದ್ದ ಕಾರನ್ನು  ತಡೆದು ಪರಿಶೀಲಿಸಿದಾಗ  ಕಾರಿನ ಡಿಕ್ಕಿಯಲ್ಲಿದ್ದ 4 ಕೆ.ಜಿ 386 ಗ್ರಾಂ ತಿಮಿಂಗಿಲ ವಾಂತಿ

ಬೆಂಗಳೂರು: ತಿಮಿಂಗಿಲದ ವಾಂತಿ ಸಾಗಾಟ: ಇಬ್ಬರ ಬಂಧನ Read More »

ಕರ್ನಾಟಕ
Scroll to Top