news

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜ 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ […]

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13. ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಆಕೆಗೆ ಹಲ್ಲೆ ನಡೆಸಿ 33 ಪವನ್‌ ಚಿನ್ನ ದೋಚಿದ ಪ್ರಕರಣವು ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಪತ್ನಿ ನೀಡಿರುವ ದೂರಿನಂತೆ  ಪತಿ ಹಾಗೂ 6 ಮಂದಿ ಆತನ ಸಂಬಂಧಿಕರ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪುದು ಗ್ರಾಮ ನಿವಾಸಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ಪತಿ ಉಮ್ಮರ್‌ ಫಾರೂಕ್‌, ಆತನ ಸಹೋದರರಾದ ಮುಸ್ತಾಫಾ, ರಿಯಾಜ್‌,

ಪತ್ನಿಗೆ ಕಿರುಕುಳ, ಪತಿ ವಿರುದ್ದ ಪರ್ರಕಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11.  ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಎಂದು ಗುರುತಿಸಲಾಗಿದೆ. ಈತ ಜ.6ರಂದು ರಾತ್ರಿ ಬರಿಮಾರು ಗ್ರಾಮದ ಲಿಖಿತ್ ಕುಮಾರ್ ಎಂಬವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದನು. ಅಂದು ರಾತ್ರಿ ಊಟ ಮಾಡಿ ಮನೆಯವರೆಲ್ಲಾ 10:30ರ ಸುಮಾರಿಗೆ ಮಲಗಿದ್ದರು. ಲಿಖಿತ್ ರವರ ಭಾವ ಕೀರ್ತನ್ ಎಂಬವರು ರಾತ್ರಿ ಎದ್ದು ಹೊರ ಬಂದಾಗ

ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ – ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 01. ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆಯು ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಂತಸದ ಸುದ್ದಿಯನ್ನು ನೀಡಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದ್ದು, ಈ ಮೊದಲು ಈ ದರ 1,757 ರೂ. ಇತ್ತು. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದ್ದು, 19 ಕೆಜಿ ಸಿಲಿಂಡರ್ ಬೆಲೆ

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಕನ್ನಡತಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿರುವ ಕನ್ನಡತಿ‌ ಹುಡುಗಿ ಸಾರಾ ಅಣ್ಣಯ್ಯ ಇದೀಗ ಬಿಕಿನಿ ವೇಷ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಗೋವಾ ಬೀಚ್ ನಲ್ಲಿ ಬಿಕಿನಿ ತೊಟ್ಟು ಫೊಟೊಗೆ ಪೋಸ್ ನೀಡುವ ಮೂಲಕ ಕಿರುತೆರೆಯಲ್ಲಿ ನಟಿಸುತ್ತಾ ಬಿಕಿನಿ ತೊಡುವ ಕೆಲವೇ ಕೆಲವು ನಟಿಯರ ಸಾಲಿಗೆ ಇದೀಗ ಸಾರಾ ಅಣ್ಣಯ್ಯ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಸ್ವಲ್ಪ ಮಟ್ಟಿಗೆ ಅರೆಬರೆ ಬಟ್ಟೆ ತೊಟ್ಟಿದ್ದ ಸಾರಾ ಅಣ್ಣಯ್ಯ ಇದೀಗ ಪೂರ್ಣ ಪ್ರಮಾಣದಲ್ಲಿ ಬಿಕಿನಿ

ಬೀಚ್ ನಲ್ಲಿ ಬಿಕಿನಿಯಾಗಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ – ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡತಿ ನಟಿಯ ಹಾಟ್ ಫೋಟೊ Read More »

ಕರ್ನಾಟಕ, ಲೈಫ್‍ಸ್ಟೈಲ್

ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು

(ನ್ಯೂಸ್ ಕಡಬ) newskadaba.com ಕೇರಳ, ಫೆ.25. ಬಸ್ ಕ್ಷೇತ್ರದಲ್ಲಿ ಯುವ ಜನತೆಯಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದ್ದ ಕೇರಳದ ‘ಕೊಂಬನ್’ ಟ್ರಾವೆಲ್ಸ್ ಇನ್ಮುಂದೆ ಕರ್ನಾಟಕದಲ್ಲಿ ತನ್ನ ಸೇವೆಯನ್ನು ಮುಂದುವರಿಸಲಿದ್ದು, ಇದು ಕರ್ನಾಟಕದ ಬಸ್ ಪ್ರೇಮಿಗಳಲ್ಲಿ ಸಂತಸವನ್ನು ಉಂಟುಮಾಡಿದೆ. ಬಸ್ಸಿನ ಮೂಲ ದರಕ್ಕಿಂತಲೂ ಹೆಚ್ಚಿನ ಹಣ ವ್ಯಯಿಸಿ ಸೌಂಡ್ಸ್ & ಲೈಟಿಂಗ್ಸ್ ನೊಂದಿಗೆ ತನ್ನದೇ ವಿಶಿಷ್ಟ ಶೈಲಿಯ ಪೈಂಟಿಂಗ್ ಮೂಲಕ ಯುವ ಜನತೆಯಲ್ಲಿ ಬಸ್ ಬಗ್ಗೆ ಹೊಸ ಕಲ್ಪನೆಯನ್ನು ಮೂಡಿಸಿದ್ದ ಕೊಂಬನ್ ಟ್ರಾವೆಲ್ಸ್ ಹುಟ್ಟಿಕೊಂಡಿರುವುದೇ ಒಂದು ರೋಚಕ ಕಥೆ. ಆನೆಯನ್ನು ಖರೀದಿಸಲೆಂದು

ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್
Scroll to Top