newsadaba

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ. ಗುರುವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ ವಿಭಾಗದ ಸೇವೆಗಾಗಿ ಹೊಸ ಸರ್ಜಿಕಲ್ ಬ್ಲಾಕ್‍ಗೆ ಭೇಟಿ ನೀಡುವಂತೆ ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ […]

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ Read More »

ಕರಾವಳಿ

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ

(ನ್ಯೂಸ್ ಕಡಬ) newskadba.com ಬೆಂಗಳೂರು, ಆ. 14.‌ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು- ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿ ಶ್ಲಾಘನೀಯ ಸೇವಾ ಪದಕ ಪುರಸ್ಕೃತರು: ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತ ಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು,

ಕರ್ನಾಟಕದ 19 ಮಂದಿ‌ ಪೊಲೀಸರಿಗೆ ರಾಷ್ಟ್ರಪತಿ‌ ಪದಕ ಪಟ್ಟಿ ಇಲ್ಲಿದೆ Read More »

ಕರ್ನಾಟಕ

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕಳೆದ 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮಾದಾಪುರದ ಈರಪ್ಪ ಎಂದು ಗುರುತಿಸಲಾಗಿದೆ. ಈತ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದು, 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್ Read More »

ಕರ್ನಾಟಕ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ ಡೇಟ್ ಫಿಕ್ಸ್.! – ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಇದೇ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಿಸಿದೆ. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸುದ್ದಿಗೋಷ್ಠಿ ನಡೆಸಿ, ಜು.17 ರ ಸೋಮವಾರದಂದು ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು. 19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.   ಅಂದಹಾಗೆ

ಗೃಹಲಕ್ಷ್ಮೀ ಯೋಜನೆಗೆ ಡೇಟ್ ಫಿಕ್ಸ್.! – ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭ Read More »

ಕರ್ನಾಟಕ
Scroll to Top