newsdelhi

ತುಸು ಇಳಿಕೆಯತ್ತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 01. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ […]

ತುಸು ಇಳಿಕೆಯತ್ತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ..! Read More »

ರಾಷ್ಟ್ರೀಯ ನ್ಯೂಸ್

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ದೇಶದಲ್ಲಿ ಆಧಾರ್‌ ನಷ್ಟೇ ಇನ್ನೊಂದು ಪ್ರಮುಖ ಗುರುತಿನ ಚೀಟಿ ಎಂದರೆ ಅದು ಪ್ಯಾನ್‌ ಕಾರ್ಡ್‌. ಪರ್ಮನೆಂಟ್‌ ಅಕೌಂಟ್‌ ನಂಬರ್‌ ಅನ್ನು ದೇಶದಲ್ಲಿ ಇದುವರೆಗೆ ಕಡ್ಡಾಯಗೊಳಿಸದಿದ್ದರೂ ಆರ್ಥಿಕ ವ್ಯವಹಾರಗಳಿಗೆ ಅತ್ಯಗತ್ಯ ದಾಖಲೆ ಎನಿಸಿಕೊಂಡಿದೆ. ಆದಾಯ ತೆರಿಗೆ ಇಲಾಖೆ ನೀಡುವ 10 ಅಂಕಿಗಳ ವಿಶಿಷ್ಟ ಗುರುತಿನ ಚೀಟಿ ಮುಖ್ಯವಾಗುತ್ತದೆ. ಅದಾಗ್ಯೂ ನೀವು ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ ಭಾರಿ ದಂಡ ಪಾವತಿಸಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..! Read More »

ರಾಷ್ಟ್ರೀಯ ನ್ಯೂಸ್

ಕೋವಿನ್ ಪೋರ್ಟಲ್ ನಿಂದ ಮಾಹಿತಿ ಸೋರಿಕೆ ಆರೋಪ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 22. ಕೋವಿನ್ ಪೋರ್ಟಲ್‌ ನಿಂದ ಡೇಟಾ ಸೋರಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಿಹಾರದಲ್ಲಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಇತರರ ಸೂಕ್ಷ್ಮ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮ ಟೆಲಿಗ್ರಾಮ್‌ ನಲ್ಲಿ ಸೋರಿಕೆ ಮಾಡಿದ್ದಾನೆ ಎಂಬ ಆರೋಪವಿದ್ದು, ಇನ್ನೋರ್ವ ಆರೋಪಿ ಬಾಲಾಪರಾಧಿಯಾಗಿದ್ದಾನೆಂದು ತಿಳಿದುಬಂದಿದೆ. ನಾಗರಿಕರ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡ ಟೆಲಿಗ್ರಾಮ್ ಬಾಟ್ ಅನ್ನು ರಚಿಸಿದ ನಂತರ ಆರೋಪಿಯನ್ನು ಆತನ ನಿವಾಸದಿಂದ ಬಂಧಿಸಲಾಗಿದೆ ಎಂದು

ಕೋವಿನ್ ಪೋರ್ಟಲ್ ನಿಂದ ಮಾಹಿತಿ ಸೋರಿಕೆ ಆರೋಪ ➤ ಇಬ್ಬರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜ್ಯೋತ್ಸವ ಪರೇಡ್ ಗೆ ಸುಳ್ಯ ತಾಲೂಕಿನ ಅನನ್ಯ ಕೆ.ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನವದೆಹಲಿಯಲ್ಲಿ ನಡೆ ಯಲಿರುವ ಗಣ ರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ತಾಲೂಕಿನ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿಯ ಎನ್ ಸಿಸಿ ವಿದ್ಯಾರ್ಥಿನಿ ಅನನ್ಯ ಕೆ.ಪಿ ಆಯ್ಕೆಯಾಗಿದ್ದಾರೆ. ಉಜಿರೆ ಎಸ್ ಡಿಎಂ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ಅನನ್ಯ ಕೆ.ಪಿ ಪಡ್ಪಿನಂಗಡಿ ಗ್ರಾಮದ ಕೃಷ್ಣಪ್ಪ ಪಾಲರ್ ಮತ್ತು ಶ್ರೀಮತಿ ಸತ್ಯಲತಾ ದಂಪತಿಗಳ ಪುತ್ರಿ.

ಗಣರಾಜ್ಯೋತ್ಸವ ಪರೇಡ್ ಗೆ ಸುಳ್ಯ ತಾಲೂಕಿನ ಅನನ್ಯ ಕೆ.ಪಿ. ಆಯ್ಕೆ Read More »

ಕರ್ನಾಟಕ
Scroll to Top