Newskadaab

ಪಿಲಿಕುಳ: ಒಲಿಂಪಿಯಾಡ್ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಆ. 14. ಪಿಲಿಕುಳವು ಹಲವು ಅದ್ಭುತಗಳ ತಾಣವಾಗಿದ್ದು, ಪಶ್ಚಿಮ ಘಟ್ಟಗಳಲ್ಲಿ ವಿನಾಶದ ಅಂಚಿನಲ್ಲಿರುವ ಹಲವು ಸಸ್ಯ ಹಾಗೂ ಪ್ರಾಣಿ ಪ್ರಭೇದಗಳ ಸಂರಕ್ಷಣೆಯನ್ನು ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪಡೆದುಕೊಳ್ಳಬೇಕು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ. ಎನ್ ಹೇಳಿದರು. ಅವರು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ  ನಡೆದ  ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಒಲಿಂಪಿಯಾಡ್ ತರಬೇತಿ […]

ಪಿಲಿಕುಳ: ಒಲಿಂಪಿಯಾಡ್ ತರಬೇತಿ ಕಾರ್ಯಾಗಾರ Read More »

ಕರಾವಳಿ

ಇಸ್ರೇಲ್ ಪರ ಬೇಹುಗಾರಿಕೆ- ಮೂವರನ್ನು ಗಲ್ಲಿಗೇರಿಸಿದ ಇರಾನ್

(ನ್ಯೂಸ್ ಕಡಬ) newskadaba.com ಜೂ. 26. ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ ಎಂದು ಇರಾನ್ ತಿಳಿಸಿದೆ.   ವರದಿಯ ಪ್ರಕಾರ, ಈ ಮೂವರು ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ಇರಾನ್‌ಗೆ ತರಲು ಯತ್ನಿಸುವ ಮೂಲಕ ಇಸ್ರೇಲ್‌ಗೆ ಸಹಕಾರ ಒದಗಿಸಿದ್ದರು ಎಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ಮೂವರಿಗೆ ಟರ್ಕಿ ಗಡಿಯ ಸಮೀಪದ ಉರ್ಮಿಯಾದಲ್ಲಿ ಬುಧವಾರ ಮರಣದಂಡನೆ ವಿಧಿಸಲಾಗಿದೆ.   ಶಿಕ್ಷೆಗೆ ಗುರಿಯಾದ ಮೂವರು ಜೈಲು ಸಮವಸ್ತ್ರದಲ್ಲಿರುವ ಫೋಟೋಗಳನ್ನು ಇರಾನ್‌ನ ಕೋರ್ಟ್ ಹಂಚಿಕೊಂಡಿದೆ. ಇನ್ನೂ ಸಂಘರ್ಷದ

ಇಸ್ರೇಲ್ ಪರ ಬೇಹುಗಾರಿಕೆ- ಮೂವರನ್ನು ಗಲ್ಲಿಗೇರಿಸಿದ ಇರಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..!

(ನ್ಯೂಸ್ ಕಡಬ) newskadaba.com ಅ. 20. ಕಡಬ ತಾಲೂಕಿನ ಪ್ರಥಮ ಮಂದಿ ಬಿರಿಯಾನಿ ಹೋಟೆಲ್, “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್” ಶುಕ್ರವಾರದಂದು (ಅ.18) ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಶುಭಾರಂಭಗೊಂಡಿತು. ನೂತನ ಹೋಟೆಲ್ ನಲ್ಲಿ ಮಂದಿ ಬಿರಿಯಾನಿ, ಚಿಕನ್ ಬಿರಿಯಾನಿ, ಅಲ್-ಫಹಮ್, ಶವರ್ಮಾ, ಟಿಕ್ಕ, ಗೋಬಿ ಮಂಚೂರಿ, ಚಿಕನ್ ಮಂಚೂರಿ, ಫ್ರೈಡ್ ರೈಸ್, ನೂಡಲ್ಸ್ ಸೇರಿದಂತೆ ಮಿಲ್ಕ್ ಶೇಕ್, ಫ್ರೆಶ್ ಜ್ಯೂಸ್ ಮತ್ತು ಐಸ್ ಕ್ರೀಂ ಗಳು ಲಭ್ಯವಿರಲಿದ್ದು, 10

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..! Read More »

ಅಡುಗೆ, ಕರಾವಳಿ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 26. ರಾಜ್ಯ ಸರಕಾರದಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್‌ ಪಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ ಅಧಿಕಾರಿಗಳಿಗೆ ಕೊಡಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿರುವ ಅಧಿಕಾರಿಗಳ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ Read More »

ಕರಾವಳಿ
Scroll to Top