newskadab

ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 30. 2026-27ನೇ ಸಾಲಿನ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ಹುದ್ದೆಗಳ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಆಗಸ್ಟ್ 7 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5:30ರ ವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ 9 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಉಪಪೋಲಿಸ್ […]

ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರ್ನಾಟಕ

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆ. 28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ Read More »

ಕರ್ನಾಟಕ

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೆ. 22ರಂದು ಎಸ್.ಐ ಪರೀಕ್ಷೆ; ಕುರ್ತಾ, ಪೈಜಾಮ, ಜೀನ್ಸ್ ನಿಷೇಧ

(ನ್ಯೂಸ್ ಕಡಬ) newsksdaba.com ಬೆಂಗಳೂರು, ಸೆ‌. 03. ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 22ರಂದು ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಫ್ಯಾನ್ಸಿ ಬಟ್ಟೆ ಧರಿಸಿ ಬರುವುದನ್ನು ನಿರ್ಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆದೇಶಿಸಿದೆ. ಪ್ರಸ್ತುತ ಪರೀಕ್ಷೆಗೆ 66 ಸಾವಿರ ಅಭ್ಯರ್ಥಿಗಳು ಹಾಜರಾಗಲಿದ್ದು, ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗೆ ಒಂದು ವಾರ ಮೊದಲೇ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.

ಸೆ. 22ರಂದು ಎಸ್.ಐ ಪರೀಕ್ಷೆ; ಕುರ್ತಾ, ಪೈಜಾಮ, ಜೀನ್ಸ್ ನಿಷೇಧ Read More »

ಕರ್ನಾಟಕ

ಪಾನಮತ್ತನಾಗಿ ಪತ್ನಿಯನ್ನು ಚುಂಬಿಸಿದ ಪತಿ- ಪತ್ನಿಯ ಉಡುಗೊರೆ ನೋಡಿ ಪತಿ ಶಾಕ್..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜು. 24. ವ್ಯಕ್ತಿಯೋರ್ವ ಮದ್ಯಪಾನ ಮಾಡಿ, ಅದರ ನಶೆಯಲ್ಲಿ ತನ್ನ ಹೆಂಡತಿಯನ್ನು ಚುಂಬಿಸಲು ಹೋಗಿದ್ದಾನೆ. ಆದರೆ ಈತ, ತನ್ನ ಹೆಂಡತಿಗೆ ಚುಂಬನ​ ಕೊಟ್ಟಿದ್ದೇ ಕೊಟ್ಟಿದ್ದು. ಪತಿರಾಯ ತನ್ನ ಜನ್ಮದಲ್ಲಿ ಇನ್ನೆಂದೂ ಈ ಘಟನೆಯನ್ನು ಮರೆಯಲಾರದ ಘೋರ ದುರಂತಕ್ಕೆ ಕಾರಣವಾದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಮದ್ಯಪಾನ ಮಾಡುತ್ತಿದ್ದ ದಂಪತಿಗಳಿಬ್ಬರು ಇನ್ನೇನು ರೋಮ್ಯಾನ್ಸ್​ ಮಾಡಲು ಹತ್ತಿರವಾಗಿದ್ದ ಸಂದರ್ಭ ಪತಿ, ತನ್ನ ಪತ್ನಿಗೆ ಚುಂಬಿಸಿದ್ದಾನೆ. ಈ ಸಂದರ್ಭದಲ್ಲಿ ಪತ್ನಿ, ಗಂಡನ ನಾಲಗೆ ಕಚ್ಚಿದ್ದು ಇನ್ನೇನು

ಪಾನಮತ್ತನಾಗಿ ಪತ್ನಿಯನ್ನು ಚುಂಬಿಸಿದ ಪತಿ- ಪತ್ನಿಯ ಉಡುಗೊರೆ ನೋಡಿ ಪತಿ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ ಈಗಿನ ಪ್ರಪಂಚದಲ್ಲಿ ಶತ್ರುಗಳು ಯಾರಿಗೆ ತಾನೆ ಇರುವುದಿಲ್ಲ, ಶತ್ರುಗಳು ನೀವು ಕೆಲಸ ಮಾಡುವ ಜಾಗದಲ್ಲಿ ಇರಬಹುದು ಅಥವಾ

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ

ಭಾನುವಾರದ ದಿನಭವಿಷ್ಯ 3 ರಾಶಿಯವರಿಗೆ ಶುಭ ಮತ್ತು ಅಶುಭ ಉಂಟಾಗುತ್ತದೆ

ಮೇಷ: ಈ ದಿನ ನಿಮಗೆ ದೊರೆತಿರುವ ಭರವಸೆ ಮಾತುಗಳು ಹುಸಿ ಆಗುತ್ತದೆ. ಈ ದಿನ ಸಾಕಷ್ಟು ಕೆಲಸ ಕಾರ್ಯಗಳು ಉತ್ತಮ ಫಲ ದೊರೆಯುವುದು, ಈ ದಿನ ಮಿತ್ರರ ಜೊತೆಗೆ ಹೆಚ್ಚಿನ ಸುತ್ತಾಟ ಸಹ ಮಾಡುತ್ತೀರಿ. ಈ ದಿನ ಕುಟುಂಬ ಜನರ ವಿಶ್ವಾಸ ಪಡೆಯುವುದು ಅನಿವಾರ್ಯ ಆಗಲಿದೆ. ಈ ದಿನದ ಅದೃಷ್ಟದ ಸಂಖ್ಯೆ ೮. ನಿಮ್ಮ ಜೀವನದಲ್ಲಿ ಕಷ್ಟಗಳು ಯಾವ ಕಾರಣದಿಂದ ಬರುತ್ತಾ ಇದೆ, ಅದನ್ನು ಸಂಪೂರ್ಣ ಅಧ್ಯಯನ ಮಾಡಿ ಅದಕ್ಕೆ ಶಾಶ್ವತ ಪರಿಹಾರ ನೀಡುತ್ತೇವೆ, ಕೆಲವೊಂದು ಕಟೋರ

ಭಾನುವಾರದ ದಿನಭವಿಷ್ಯ 3 ರಾಶಿಯವರಿಗೆ ಶುಭ ಮತ್ತು ಅಶುಭ ಉಂಟಾಗುತ್ತದೆ Read More »

ಕರ್ನಾಟಕ, ಭವಿಷ್ಯ
Scroll to Top