Newskadaba 24*7

ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ!

(ನ್ಯೂಸ್ ಕಡಬ) newskadaba.com ಜು. 15. ಒಡಿಶಾದ ಬೋಲಾಂಗಿರ್ ಜಿಲ್ಲೆಯಲ್ಲಿ ನಡೆದ ಪತ್ನಿಯ ಹಲ್ಲೆಯಿಂದ ಪತಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದ್ದ ಪ್ರಕರಣವು ಇದೀಗ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಸತ್ಯಾಸತ್ಯತೆಯನ್ನು ಹೊರಹಾಕಿದೆ. ​ಘಟನೆಯ ಹಿನ್ನೆಲೆ: ದಂಪತಿ ನಡುವೆ ನಡೆದ ಜಗಳದ ವೇಳೆ, ಕೋಪಗೊಂಡ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಳು. ಇದರಿಂದ ಗಾಯಗೊಂಡಿದ್ದ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಯ ನಂತರ ಮನೆಗೆ ಕರೆತರಲಾಗಿತ್ತು. ಆದರೆ, ಮನೆಗೆ ಬಂದ ಕೆಲವೇ ಸಮಯದಲ್ಲಿ […]

ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2025 ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 2025ನೇ ಸಾಲಿನ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಸಂಬಂಧ ಜುಲೈ 7 ರಿಂದ  ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಪಡೀಲ್ ಪ್ರಜಾ ಸೌಧ, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ವಿಶ್ವವಿದ್ಯಾಲಯ ಉದ್ಯೋಗ

2025 ರಲ್ಲಿ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ Read More »

ಕರ್ನಾಟಕ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ  ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ Read More »

ಕರಾವಳಿ
Scroll to Top