newskadaba

ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯವಿರುವ ವೆಟರ್ನರಿ ಅಧಿಕಾರಿ (B.V.Sc. and experience in Wild Life) ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಗೊಳಿಸಲು ವಾಕ್–ಇನ್ ಸಂದರ್ಶನವನ್ನು ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.    ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://pilikula.karnataka.gov.in ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ Read More »

ಕರಾವಳಿ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಗಸ್ಟ್ 1ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆ) ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.    ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ  ಆಗಸ್ಟ್ 20ರೊಳಗೆ ಅರ್ಜಿಯನ್ನುನಗರದ ಕೊಟ್ಟಾರ ಜಿಲ್ಲಾ

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ
Death, deadbody, Waterfall

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಜು. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಇದರ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಎಂಟು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ವಿಭಾಗದಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಹದಿನಾಲ್ಕರ ವಯೋಮಾನದ ವಿಭಾಗದಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಜಯಿಗಳಾಗಿ ಮುಂಬರಲಿರುವ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಆಯ್ಕೆಗೊಂಡಿರುತ್ತಾರೆ.

ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಆಶ್ರಯದಲ್ಲಿ  ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್  ಡಿ’ಸೋಜಾ ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

ಎಸ್.ಐ.ಆರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16.10 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 29ರ ವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 16,10,049 ಫಾರ್ಮ್ ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ 2,14,197, ಮೂಡಬಿದ್ರೆ 1,90,379, ಮಂಗಳೂರು ನಗರ ಉತ್ತರ 212979, ಮಂಗಳೂರು ನಗರ ದಕ್ಷಿಣ 199097, ಮಂಗಳೂರು 194795, ಬಂಟ್ವಾಳ

ಎಸ್.ಐ.ಆರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16.10 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಆಧುನಿಕ ಆಹಾರ ಪದ್ಧತಿಯಿಂದ ಗ್ರಾಮೀಣ ಅಡುಗೆ ಮನೆಗಳ ಬದಲಾಗುತ್ತಿರುವ ಚಿತ್ರ ಸೌಲಭ್ಯ ಹೆಚ್ಚಾಯಿತು ಆದರೆ ಆರೋಗ್ಯವನ್ನು ನಾವು ಕಳೆದುಕೊಳ್ಳುತ್ತಿದ್ದೇವೆಯೇ? ಡಾ. ಅಜಿತ್ ಕೆ. ಕೋಡಿಂಬಾಳ

(ನ್ಯೂಸ್ ಕಡಬ) newskadaba.com ಜು. 30. ಒಂದು ಕಾಲದಲ್ಲಿ ಗ್ರಾಮೀಣ ಮನೆಯ ಅಡುಗೆ ಮನೆ ಎಂದರೆ ಆರೋಗ್ಯದ ಭಂಡಾರವಾಗಿತ್ತು. ಮನೆಯಲ್ಲೇ ರುಬ್ಬಿದ ಮಸಾಲೆ, ಕಡಿಮೆ ಪಾಲಿಶ್ ಮಾಡಿದ ಅಕ್ಕಿ, ಋತುಮಾನಕ್ಕೆ ತಕ್ಕ ತರಕಾರಿಗಳು, ಸೊಪ್ಪುಗಳು, ಬೇಳೆಕಾಳುಗಳು, ಮೊಸರು, ಮಜ್ಜಿಗೆ, ಮನೆಯಲ್ಲೇ ತಯಾರಿಸಿದ ಉಪ್ಪಿನಕಾಯಿ, ಕಬ್ಬಿಣದ ಪಾತ್ರೆ, ಮಣ್ಣಿನ ಮಡಿಕೆ – ಇವೆಲ್ಲವೂ ನಮ್ಮಆಹಾರ ಸಂಸ್ಕೃತಿಯ ಭಾಗವಾಗಿದ್ದವು. ಇಂತಹ ಆಹಾರ ಪದ್ಧತಿಗಳು ಕೇವಲ ಹೊಟ್ಟೆ ತುಂಬಿಸುವುದಲ್ಲ, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತಿದ್ದವು.   ಆದರೆ ಇಂದು ಗ್ರಾಮೀಣ ಪ್ರದೇಶಗಳಲ್ಲಿಯೂ

ಆಧುನಿಕ ಆಹಾರ ಪದ್ಧತಿಯಿಂದ ಗ್ರಾಮೀಣ ಅಡುಗೆ ಮನೆಗಳ ಬದಲಾಗುತ್ತಿರುವ ಚಿತ್ರ ಸೌಲಭ್ಯ ಹೆಚ್ಚಾಯಿತು ಆದರೆ ಆರೋಗ್ಯವನ್ನು ನಾವು ಕಳೆದುಕೊಳ್ಳುತ್ತಿದ್ದೇವೆಯೇ? ಡಾ. ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: ಶಟಲ್ ಬ್ಯಾಡ್ಮಿಂಟನ್ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಅವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಕಡಬ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಡರ್-14 ಬಾಲಕಿಯರ ವಿಭಾಗ ಹಾಗೂ ಅಂಡರ್-17 ಬಾಲಕರ ವಿಭಾಗ ಎರಡರಲ್ಲೂ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಗಳಿಸಿವೆ.   ಅಂಡರ್-14 ಬಾಲಕಿಯರ ವಿಭಾಗದಲ್ಲಿ ಅರುಷಿ, ಸನಾ ಫಾತಿಮಾ, ಮಧುಶ್ರೀ ಹಾಗೂ ಸಾಧ್ವಿ ಅವರನ್ನೊಳಗೊಂಡ ತಂಡ ಅದ್ಭುತ

ಕಡಬ: ಶಟಲ್ ಬ್ಯಾಡ್ಮಿಂಟನ್ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಅವಳಿ ಸಂಭ್ರಮ Read More »

ಕರಾವಳಿ, ಕ್ರೀಡಾ ನ್ಯೂಸ್

ಕಾನೂನು ಸೇವಾ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಶಾಖಾಧಿಕಾರಿ ಹುದ್ದೆಗಳಿಗೆ ಉಳಿದ ಮೂಲ ವೃಂದದಡಿಯಲ್ಲಿ ಮತ್ತು 2 ಶಾಖಾಧಿಕಾರಿ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕ ವೃಂದದಡಿಯಲ್ಲಿ ನೇರ ನೇಮಕಾತಿಗಾಗಿ ಅರ್ಹತೆಯನ್ನು ನಿಗದಿಪಡಿಸಿರುವ ಅಗತ್ಯ ಮತ್ತು ಇತರ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದೆಂದು ಅಧಿಸೂಚಿಸಲಾಗಿದೆ. ಖಾಲಿ ಹುದ್ದೆಗಳ ವರ್ಗೀಕರಣ, ವೇತನ ಶ್ರೇಣಿ, ನೇಮಕಾತಿ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಶನ, ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ,

ಕಾನೂನು ಸೇವಾ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.. 2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ  ಹಾಗೂ 2026-27 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜುಲೈ 31 ಕೊನೆಯ ದಿನವಾಗಿತ್ತು. ಈಗ ಅವಧಿಯನ್ನು ಆಗಸ್ಟ್ 31

ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ
Scroll to Top