newskadaba

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ರ ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25 ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು. ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ […]

ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ Read More »

ಕರಾವಳಿ, ಕರ್ನಾಟಕ

ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’

(ನ್ಯೂಸ್ ಕಡಬ) newskadaba.com ಅ.29. ಗೃಹರಕ್ಷಕದಳ ಕೇಂದ್ರ ಕಚೇರಿಯ ಆದೇಶದಂತೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ‘ಜಾಗೃತಿ ಅರಿವು ಸಪ್ತಾಹ-2024’ ಇದರ ಅಂಗವಾಗಿ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧರಾಗಿರುವುದಾಗಿ ಹಾಗೂ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಹೋರಾಟವನ್ನು ಬೆಂಬಲಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಸಮ್ಮುಖದಲ್ಲಿ “ಜಾಗೃತಿ ಅರಿವು ಸಪ್ತಾಹ-2024”ವನ್ನು ಆಚರಿಸಲಾಯಿತು. ಭ್ರಷ್ಟಾಚಾರ ನಿರ್ಮೂಲನಾ ಪ್ರತಿಜ್ಞೆಯಲ್ಲಿ ಕಛೇರಿಯ ಅಧೀಕ್ಷಕರಾದ ಶ್ರೀ ಎನ್. ಚಂದ್ರ, ಪ್ರಥಮ

ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’ Read More »

ಕರಾವಳಿ, ಕರ್ನಾಟಕ

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ

(ನ್ಯೂಸ್ ಕಡಬ) newskadaba.com ಅ.29. ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರೆಯಂತೆ ಇಂದು ಮಂಗಳೂರು ನಗರದಲ್ಲಿ ‘ಏಕತಾ ಓಟ’ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ನಗರ ಮಂಗಳ ಕ್ರೀಡಾಂಗಣದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ (ನವಭಾರತ್ ಸರ್ಕಲ್) ನಡೆಯುವ ಈ ಏಕತಾ ಓಟದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಹಲವು

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ Read More »

ಕರಾವಳಿ, ಕರ್ನಾಟಕ

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ

(ನ್ಯೂಸ್ ಕಡಬ) newskadaba.com ಕಡಬ, ಅ. 29. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಿದ್ದರೆ ಜನರ ಸಹಕಾರ ಅತ್ಯಗತ್ಯ. ಲಂಚ ತೆಗೆದುಕೊಳ್ಳುವುದು ಮಾತ್ರವಲ್ಲ, ಕೊಡುವುದು ಕೂಡ ಅಪರಾಧ ಎಂದು ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಡಿವೈಎಸ್‌ಪಿ ಡಾ।ಗಾನಾ ಪಿ.ಕುಮಾರ್ ಹೇಳಿದರು. ಅವರು ಸೋಮವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ-2024ರ ಅಂಗವಾಗಿ ನಡೆದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ Read More »

ಕರಾವಳಿ

ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ

(ನ್ಯೂಸ್ ಕಡಬ) newskadaba.com ಅ. 29. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಚೌಟ ನೇಮಕ Read More »

ಕರ್ನಾಟಕ

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com, ಅ.28, ಬೆಂಗಳೂರು: ಒಂದೇ ಸಮನೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 45 ರೂ. ಮತ್ತು 49ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,315 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,980 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ: 22 ಕ್ಯಾರಟ್‌ನ 8 ಗ್ರಾಂ ಚಿನ್ನ

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ
crime, arrest, suspected

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಅ.26. ಕೆಲ ದಿನಗಳ ಹಿಂದೆ ಸರಕಾರಿ ಆಸ್ಪತ್ರೆಯ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನೋರ್ವನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಈತ​ನನ್ನು ಪೊಲೀಸರು ತಮಿಳುನಾಡಿನಿಂದ ಸೆರೆಹಿಡಿದು ಸುಳ್ಯಕ್ಕೆ ಕರೆ ತಂದು, ಆತನ ಆರೋಗ್ಯ ತಪಾಸಣೆಗೆಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ

ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ.26. ನವೆಂಬರ್ 20ರಿಂದ 28ರ ವರೆಗೆ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಗೋವಾದ ಪಣಜಿಯಲ್ಲಿ ನಡೆಯಲಿದ್ದು, ಈ ಚಲನಚಿತ್ರೋತ್ಸವಕ್ಕೆ ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆಯಾಗಿದೆ. ಇದರಲ್ಲಿ ದೇಶ ವಿದೇಶದ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಸಿನಿಮಾ ಪ್ರದರ್ಶನ ಕಾಣಲಿವೆ. ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ‘ವೆಂಕ್ಯಾ’ ಚಿತ್ರ ಮೂಡಿ ಬಂದಿದೆ. ಈ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಸಾಗರ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
crime, arrest, suspected

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿಗೂ, ಅಡುಗೆ ಸಿಬ್ಬಂದಿಗೂ ಆಸ್ತಿ ಬರೆದಿಟ್ಟ ರತನ್ ಟಾಟಾ..!

(ನ್ಯೂಸ್ ಕಡಬ) newskadaba.com ಅ.26. ಇತ್ತೀಚೆಗೆ ನಿಧನ ಹೊಂದಿರುವಂತಹ ಭಾರತದ ಶ್ರೇಷ್ಠ ಉದ್ಯಮಿ ರತನ್ ಟಾಟಾ ಅವರು ನಾಯಿಗಳನ್ನು ತುಂಬಾ ಪ್ರೀತಿಸುತ್ತಿದ್ದರು. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ರತನ್ ಟಾಟಾ ಅವರು 10,000 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆಂದು ಅಂದಾಜಿಸಲಾಗಿದೆ. ಅವರ ವಿಲ್ನಲ್ಲಿ, ಅವರು ತಮ್ಮ ಫೌಂಡೇಶನ್, ಸಹೋದರ ಜಿಮ್ಮಿ ಟಾಟಾ, ಮಲ-ಸಹೋದರಿಯರಾದ ಶಿರೀನ್ ಮತ್ತು ದೀನಾ ಜೆಜೀಬಾಯ್ ಮತ್ತು ಮನೆಯ ಸಿಬ್ಬಂದಿ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ತಮ್ಮ ಆಸ್ತಿಗಳನ್ನು ಬರೆದಿಟ್ಟಿದ್ದಾರೆ. ಜೊತೆಗೆ ತನಗೆ ಅಡುಗೆ

ನಾಯಿಗೂ, ಅಡುಗೆ ಸಿಬ್ಬಂದಿಗೂ ಆಸ್ತಿ ಬರೆದಿಟ್ಟ ರತನ್ ಟಾಟಾ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top