newskadaba

ನಿಯಮ ಉಲ್ಲಂಘನೆ – 2 ಬಾರ್ ಗಳ ಲೈಸೆನ್ಸ್ ರದ್ದುಪಡಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಅ.26. ನಿಯಮ ಮೀರಿ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಪರವಾನಿಗೆಯನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ನಗರಸಭೆ ಪೌರಾಯುಕ್ತರಿಗೆ ಸೂಚಿಸಿರುವ ಕುರಿತು ಮಣಿಪಾಲದಿಂದ ವರದಿಯಾಗಿದೆ. ಮೂಲಗಳ ಪ್ರಕಾರ, ಮಣಿಪಾಲದ ಅಂಬಾಗಿಲು ರಸ್ತೆಯಲ್ಲಿರುವ ಬಾರ್ ಹಾಗೂ ಪರ್ಕಳ ರಸ್ತೆಯಲ್ಲಿರುವ ಪಬ್ ಪರವಾನಿಗೆ ರದ್ದತಿಗೆ ಡಿಸಿ ಸೂಚನೆ ನೀಡಿದ್ದಾರೆ. ಈ ಎರಡೂ ಬಾರ್ ಅಲ್ಲದೇ ಇನ್ನೂ ಹಲವು ಬಾರ್‌ಗಳಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿಯವರೆಗೂ ಪಬ್‌ಗಳನ್ನು ತೆರೆದಿಡುತ್ತಿರುವುದು, ಅಲ್ಲದೇ ಪಬ್‌ನಲ್ಲಿ ಪಾರ್ಟಿ, ಫ್ಯಾಶನ್ […]

ನಿಯಮ ಉಲ್ಲಂಘನೆ – 2 ಬಾರ್ ಗಳ ಲೈಸೆನ್ಸ್ ರದ್ದುಪಡಿಸುವಂತೆ ಡಿಸಿ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್ ಪ್ರದೇಶದ ಸಾಂಸ್ಕೃತಿಕ ಕಲೆಯ ಕುರಿತಂತೆ ಪ್ರಾಜೆಕ್ಟ್ ಪ್ರದರ್ಶನ

(ನ್ಯೂಸ್ ಕಡಬ) newskadaba.com ಅ.26. ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್‍ ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು. 3 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಲಡಾಖ್‍ನ ವಿವಿಧ ಅಂಶಗಳನ್ನು ಪ್ರದರ್ಶಿಸುವುದರಲ್ಲಿ ಉತ್ಸಾಹದಿಂದ ಭಾಗವಹಿಸಿದರು. 3ನೇ ತರಗತಿಯ ವಿದ್ಯಾರ್ಥಿಗಳು ಆಕರ್ಷಕವಾದ ಮೇಣದ ವಸ್ತು ಸಂಗ್ರಹಾಲಯದೊಂದಿಗೆ ಲಡಾಖ್‍ಗೆ ಜೀವ ತುಂಬಿದರು. ಲಡಾಖ್‍ನ ಪ್ರಸಿದ್ಧ ವ್ಯಕ್ತಿಗಳಂತೆ ಉಡುಪುಗಳನ್ನು ಧರಿಸಿರುವ ಪ್ರತಿ ವಿದ್ಯಾರ್ಥಿಯು ಕಥೆಗಳು ಮತ್ತು ಮೋಜಿನ ಸಂಗತಿಗಳನ್ನು ಹಂಚಿಕೊಂಡರು, ಲಡಾಕ್

ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್ ಪ್ರದೇಶದ ಸಾಂಸ್ಕೃತಿಕ ಕಲೆಯ ಕುರಿತಂತೆ ಪ್ರಾಜೆಕ್ಟ್ ಪ್ರದರ್ಶನ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾೈಕ್‍ ರಿಗೆ “ಶಿಕ್ಷಣ ಭೀಷ್ಮ” ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಅ.26. ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಕೆ.ಸಿ.ನಾೈಕ್‍ರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರಿ) ಕರ್ನಾಟಕ, ರುಪ್ಸಾ ಕರ್ನಾಟಕ (RUPSA KARNATAKA) ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ “ಶಿಕ್ಷಣ ಭೀಷ್ಮ” ಪ್ರಶಸ್ತಿ ನೀಡಿ ಗೌರವಿಸಿದೆ.   ಡಾ.ಕೆ.ಸಿ.ನಾೈಕ್ ಶಕ್ತಿ ಶಿಕ್ಷಣ ಸಂಸ್ಥೆಯನ್ನು ಮಂಗಳೂರಿನಲ್ಲಿ ಪ್ರಾರಂಭ ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾಗಿರುವ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳ ವಿದ್ಯಾರ್ಥಿಗಳು ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವುದು

ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾೈಕ್‍ ರಿಗೆ “ಶಿಕ್ಷಣ ಭೀಷ್ಮ” ಪ್ರಶಸ್ತಿ Read More »

ಕರಾವಳಿ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26

(ನ್ಯೂಸ್ ಕಡಬ) newskadaba.com ಅ.26. ಪ್ರತಿ  ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26ರಂದು ವಿಶ್ವ ಬೊಜ್ಜು ಜಾಗೃತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆ 2024ರಿಂದ ಆರಂಭಿಸಿತ್ತು.   ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ ಬಾಯಿಚಪಲ ಬಿಡಬೇಕಲ್ಲ. ನಾಲಗೆಯ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ತಣ್ಣೀರುಬಾವಿ ಬೀಚ್ ಅಭಿವೃದ್ಧಿ: ಪ್ರೀ ಬಿಡ್ ಸಭೆ

(ನ್ಯೂಸ್ ಕಡಬ) newskadaba.com ಅ.26. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಕಡಲ ತೀರವನ್ನು ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ಲೀಸ್ ಆಧಾರದ ಮೇಲೆ ಗುತ್ತಿಗೆ ನೀಡಲು ಇ-ಟೆಂಡರ್ ಸಲ್ಲಿಸಲು ಕಡೆಯ ದಿನಾಂಕವನ್ನು ನವೆಂಬರ್ 8ರ ವರೆಗೆ ವಿಸ್ತರಿಸಲಾಗಿದೆ. ಈ ಪ್ರಯುಕ್ತ ಅಕ್ಟೋಬರ್ 28ರಂದು ರಂದು ಬೆಳಿಗ್ಗೆ 11.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಪ್ರೀ ಬಿಡ್ ಸಭೆ ಕರೆಯಲಾಗಿದೆ. ಆಸಕ್ತ ಬಿಡ್ಡುದಾರರು ಭಾಗವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಪ್ರಕಟಣೆ

ತಣ್ಣೀರುಬಾವಿ ಬೀಚ್ ಅಭಿವೃದ್ಧಿ: ಪ್ರೀ ಬಿಡ್ ಸಭೆ Read More »

ಕರಾವಳಿ

ಎಸ್ಸಿ/ಎಸ್ಟಿ ಪತ್ರಕರ್ತರಿಗೆ ಮೀಡಿಯಾ ಕಿಟ್ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು

ಎಸ್ಸಿ/ಎಸ್ಟಿ ಪತ್ರಕರ್ತರಿಗೆ ಮೀಡಿಯಾ ಕಿಟ್ – ಅರ್ಜಿ ಆಹ್ವಾನ Read More »

ಕರ್ನಾಟಕ

ರಾಜ್ಯ ಮಟ್ಟದ ಗಾಂಧೀಜಿ ಪ್ರಬಂಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.26. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧಿ ತತ್ವ ಸಿದ್ಧಾಂತಗಳ ಮಹತ್ವದ ಬಗ್ಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು ಅಕ್ಟೋಬರ್ 31ರೊಳಗಾಗಿ ಇ-ಮೇಲ್ ವಿಳಾಸ kstaessay.kannada@gmail.com ಅಥವಾ kstaessay.english@gmail.com ಗೆ ಕಳುಹಿಸಿಕೊಡಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ನವೆಂಬರ್ 12ರಂದು

ರಾಜ್ಯ ಮಟ್ಟದ ಗಾಂಧೀಜಿ ಪ್ರಬಂಧ ಸ್ಪರ್ಧೆ Read More »

ಕರಾವಳಿ

ನಗರಪಾಲಿಕೆ ವಸತಿ ಯೋಜನೆ- ವಂತಿಗೆ ಪಾವತಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಅ.26. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇಡ್ಯ ಗ್ರಾಮದ ಸರ್ವೆ.ನಂ.16ಪಿ1 ರಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಂಕೀರ್ಣ ಯೋಜನೆಗೆ ಆಯ್ಕೆಗೊಂಡಿರುವ ಫಲಾನುಭವಿಗಳಲ್ಲಿ ವಂತಿಗೆ ಪಾವತಿಸದೇ ಇರುವ ಫಲಾನುಭವಿಗಳನ್ನು, ವಸತಿ ಪಡೆಯಲು ಆಸಕ್ತಿ ಇಲ್ಲದ ಫಲಾನುಭವಿಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ಪ್ರತಿಕ್ರಿಯೆ ಮಾಡದೇ ಇರುವ ಫಲಾನುಭವಿಗಳನ್ನು ರದ್ದು ಪಡಿಸಿ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡುವ ಬಗ್ಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನಗರಾಶ್ರಯ ಸಮಿತಿ ಸಭೆಯಲ್ಲಿ ನಿರ್ಣಯ

ನಗರಪಾಲಿಕೆ ವಸತಿ ಯೋಜನೆ- ವಂತಿಗೆ ಪಾವತಿಸಲು ಸೂಚನೆ Read More »

ಕರಾವಳಿ

ಹಸಿರು ಪಟಾಕಿ ಬಳಕೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಅ.26. ಪಟಾಕಿ ಮತ್ತು ಸಿಡಿಮದ್ದುಗಳನ್ನು ಉಪಯೋಗಿಸದೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬದ ಅವಧಿ ಸಂಜೆ ಆರರಿಂದ ರಾತ್ರಿ ಹತ್ತು ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಮತ್ತು ಸಿಡಿಮದ್ದುಗಳನ್ನು ಸಿಡಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಹಾಗೂ ಆಚರಣೆಯ ಸಮಯದಲ್ಲಿ ಯಾವುದೇ ಪ್ರಾಣಿ-ಪಕ್ಷಿಗಳು ಮಕ್ಕಳು ಹಾಗೂ ವೃದ್ಧರಿಗೆ ತೊಂದರೆ ಆಗದಂತೆ ಪಟಾಕಿಗಳನ್ನು ಬಳಸಬೇಕು. ಉಳಿದ ಸಮಯದಲ್ಲಿ ಪಟಾಕಿ, ಸಿಡಿಮದ್ದುಗಳನ್ನು

ಹಸಿರು ಪಟಾಕಿ ಬಳಕೆಗೆ ಸೂಚನೆ Read More »

ಕರಾವಳಿ
Scroll to Top