newskadaba

ದ್ವಿಚಕ್ರ ವಾಹನ- ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಅ.26. ಉರ್ವ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಳ್ಳಲಾದ ನಿರುಪಯುಕ್ತವಾಗಿರುವ ಎರಡು ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಉರ್ವ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪೂರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನ- ಬಹಿರಂಗ ಹರಾಜು Read More »

ಕರಾವಳಿ

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ

(ನ್ಯೂಸ್ ಕಡಬ) newskadaba.com ಅ.26. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕನ್ನಡ ಪರೀಕ್ಷೆ -2 ಮತ್ತು ಪೇಪರ್-1 ಮತ್ತು ಪೇಪರ್-2 ಪರೀಕ್ಷೆಗಳು ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಿಂದ 27ರ ವರೆಗೆ 18 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಉಪಪೊಲೀಸ್ ಆಯುಕ್ತ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ಧಾರ್ಥ್ ಗೋಯಲ್

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ನಿಷೇದಾಜ್ಞೆ Read More »

ಕರಾವಳಿ

ಜೆಬಿಎಫ್‌ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್‌ ಕಂಪೆನಿಯಲ್ಲಿ ಉದ್ಯೋಗ- ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಅ.26. ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್‌)ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟಿದ್ದವರ ಪೈಕಿಯಲ್ಲಿ 69 ಮಂದಿಗೆ ಜಿಎಂಪಿಎಲ್‌ (ಗೈಲ್‌ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಕಲ್ಪಿಸುವ ನೇಮಕಾತಿ ಪತ್ರಗಳನ್ನು ಬಜಪೆಯ ಎಂಎಸ್‌ಇಝೆಡ್‌ನ ಜಿಎಂಪಿಎಲ್‌ ಕಂಪೆನಿಯಲ್ಲಿ

ಜೆಬಿಎಫ್‌ ಕಂಪೆನಿಗೆ ಭೂಮಿ ಬಿಟ್ಟುಕೊಟ್ಟವರಿಗೆ ಗೈಲ್‌ ಕಂಪೆನಿಯಲ್ಲಿ ಉದ್ಯೋಗ- ಉದ್ಯೋಗ ಪತ್ರ ವಿತರಿಸಿದ ದ.ಕ. ಸಂಸದ ಕ್ಯಾ. ಚೌಟ Read More »

ಕರಾವಳಿ

ಕೊಂಬಾರು: ಅಗ್ನಿವೀರ ಪುನೀತ್ ರಾಜ್ ಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.26. ಭಾರತೀಯ ಸೇನೆಗೆ ಅಗ್ನಿವೀರನಾಗಿ ಆಯ್ಕೆಯಾದ ಕಡಬ ತಾಲೂಕಿನ ಕೊಂಬಾರಿನ ಪುನಿತ್ ರಾಜ್ ಎಂಬವರನ್ನು ಕೆಂಜಾಳ ಹಾಲು ಉತ್ಪಾ ದಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳಾರು, ಉಪಾಧ್ಯಕ್ಷ ನೀಲಪ್ಪ ಗೌಡ ಮುಗೇರು, ನಿರ್ದೇಶಕರಾದ ಶ್ರೀಧರ ಗೌಡ ಕಾಪಾರು, ನೀಲಪ್ಪ ಗೌಡ ಮಣಿಭಾಂಡ, ಧರ್ಮಪಾಲ ಗೌಡ ಕೋಲ್ಕಜೆ, ಉಷಾ ಪೆರುಂದೋಡಿ, ವೇದಾವತಿ ಕೂತೂರು, ಮೋಹನಾಂಗಿ ಕೊಡೆಂಕಿರಿ, ಕಾರ್ಯದರ್ಶಿ ಈಶ್ವರ ಗೌಡ ಕಾಪಾರು, ಹಾಲು ಪರಿವೀಕ್ಷಕಿ

ಕೊಂಬಾರು: ಅಗ್ನಿವೀರ ಪುನೀತ್ ರಾಜ್ ಗೆ ಸನ್ಮಾನ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಅ.26. ಅರಣ್ಯ ಭೂಮಿಯ ಜಂಟಿ ಸರ್ವೆ ಮಾಡುವುದು, ಪಶ್ಚಿಮಘಟ್ಟ ಪ್ರದೇಶಕ್ಕೆ ಗಡಿ ಗುರುತು ಮಾಡುವುದು ಮತ್ತು ಅರಣ್ಯ ಭೂಮಿಗಳಿಗೆ ಬಫರ್ ನ್ ಇಡಬಾರದು. ಇಷ್ಟು ಅಂಶಗಳನ್ನು ಸರಕಾರ ಮಾಡಿದರೆ ಯಾವ ಅರಣ್ಯ ರಕ್ಷಣೆಯ ವರದಿಗೂ ರೈತರು ಭಯ ಪಡಬೇಕಿಲ್ಲ ಎಂದು ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ಸಂಚಾಲಕ ಕಿಶೋ‌ರ್ ಶಿರಾಡಿ ಹೇಳಿದರು. ಕಸ್ತೂರಿ ರಂಗನ್ ವರದಿಯ ವಿರುದ್ಧ ಕುಟ್ರುಪ್ಪಾಡಿ ಗ್ರಾ.ಪಂ. ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಗೆ

ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ Read More »

ಕರಾವಳಿ

ಕಡಬ: ನಾಳೆ (ಅ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಅ. 25. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ನಾಳೆ (ಅ.26) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಡಬ: ನಾಳೆ (ಅ.26) ವಿದ್ಯುತ್ ನಿಲುಗಡೆ Read More »

ಕರಾವಳಿ

ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಬೈಕ್‌- ಸವಾರ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಅ. 25.  ದ್ವಿಚಕ್ರವಾಹನ ಸವಾರನೊಬ್ಬ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಹೊಳೆಗೆ ಉರುಳಿ ಬಿದ್ದ ಘಟನೆ ಬೈಂದೂರು ಠಾಣಾ ವ್ಯಾಪ್ತಿಯ ನಾಕಟ್ಟೆ ಚಿಕ್ಕ ಸೇತುವೆ ಬಳಿ ಗುರುವಾರದಂದು ನಡೆದಿದೆ. ಬೈಕ್ ಸವಾರ ಕಿರಿಮಂಜೇಶ್ವರ ನಿವಾಸಿ ಕೆ.ಪಿ.ಇಸ್ಮಾಯಿಲ್ ಎಂಬವರ ಪುತ್ರ ಉಸ್ಮಾನ್ (24) ಎಂದು ಗುರುತಿಸಲಾಗಿದೆ. ಭಟ್ಕಳದಲ್ಲಿ ಮೀನುಗಾರಿಕೆ ವ್ಯಾಪಾರ ನಡೆಸುತ್ತಿರುವ ಉಸ್ಮಾನ್ ಭಟ್ಕಳದಿಂದ ಕಿರಿಮಂಜೇಶ್ವರದ ಮನೆಗೆ ತೆರಳುತ್ತಿದ್ದ ವೇಳೆ ನಾಕಟ್ಟೆ ಕಿರು ಸೇತುವೆ ಬಳಿ ಬರುತ್ತಿದ್ದಂತೆ

ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಬೈಕ್‌- ಸವಾರ ಪ್ರಾಣಾಪಾಯದಿಂದ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 25.  ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರದಂದು ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್‌ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಚಂಡಮಾರುತ ಹಾಗೂ ಆಗಾಗ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದ ಮುಕ್ಕದಲ್ಲಿ ಮುಳುಗಿ

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭ

(ನ್ಯೂಸ್ ಕಡಬ) newskadaba.com ಅ. 25.  ಗುರುವಾರದಿಂದ ಹಾಸನಾಂಬೆ ದರ್ಶನ ಆರಂಭವಾಗಿದ್ದು, ನವೆಂಬರ್ 3ರವರೆಗೆ ಹಾಸನಾಂಬೆ ದೇವಿಯ ದರ್ಶನ ಪಡೆಯಬಹುದಾಗಿದೆ. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಬಾಗಿಲು ತೆರೆಯಲಾಗಿದೆ.   ದಿನದ 24 ಗಂಟೆಯೂ ದೇವಿ ದರ್ಶನ ಮಾಡಬಹುದಾಗಿದೆ. ಭಾರೀ ಭಕ್ತರು ಬರುವ ಕಾರಣ ಬಂದೋಬಸ್ತ್ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಹಾಗೂ ವ್ಯವಸ್ಥೆ ಮಾಡಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಭಕ್ತರ ಗಮನ ಸೆಳೆಯಲು ಶಿವಲಿಂಗ, ನಂದಿ, ನವಿಲು, ಆನೆಗಳ‌

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭ Read More »

ಕರ್ನಾಟಕ
Scroll to Top