newskadaba

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ

(ನ್ಯೂಸ್ ಕಡಬ) newskadaba.com ಅ.24.  ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 415 ಕಿರಿಯ ಪವರ್‌ ಮ್ಯಾನ್ ಮತ್ತು 34 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 20/11/2024ರ ತನಕ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೂ ನೇಮಕಾತಿ ನಡೆಯುತ್ತಿದ್ದು, ಹುದ್ದೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿವೆ.   ಹುದ್ದೆಗಳ ವಿವರ: ಮೆಸ್ಕಾಂನಲ್ಲಿ 415 […]

ಮೆಸ್ಕಾಂ ನಲ್ಲಿ ಉದ್ಯೋಗಾವಕಾಶ; ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ Read More »

ಉದ್ಯೋಗ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಅ.24.  ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ Read More »

ಕರಾವಳಿ

ದುರಂತ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಅ.24.  ರಾಜ್ಯ ರಾಜಧಾನಿಯಲ್ಲಿ ಕಟ್ಟಡ ದುರಂತ ಸಂಭವಿಸಿ ಸಾವಿನ ಸಂಖ್ಯೆ ಆರಕ್ಕೇರಿದ್ದು ಕೇಂದ್ರ ಹಾಗು ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅನುಮತಿ ಪಡೆಯದೇ ಕಟ್ಟುತ್ತಿರುವ ಕಟ್ಟಡವನ್ನ ಈ ಕೂಡಲೇ ನಿಲ್ಲಿಸುವಂತೆ ಸೂಚಿಸಿದ ಸಿಎಂ ಮೃತರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ ರೂ. ಹಾಗೂ ಪಾಲಿಕೆಯಿಂದ ಮೂರು ತಲಾ

ದುರಂತ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ Read More »

ಕರ್ನಾಟಕ

ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24.  ಹಾವು ಕಡಿದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೀಯಪದವು ಪಳ್ಳತ್ತಡ್ಕ ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಅವರಿಗೆ ಮನೆಯ ಸಿಟೌಟ್ ನಲ್ಲಿದ್ದ ಸಂದರ್ಭ ಹಾವು ಕಡಿತಕ್ಕೊಳಗಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ

(ನ್ಯೂಸ್ ಕಡಬ) newskadaba.com ಅ.24.  ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧೀಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸಿನ್ ಎಂದು ಗುರುತಿಸಲಾಗಿದೆ. ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸಾಪ್ ನಂಬರ್ ಗೆ ಕಳೆದ ವಾರ 5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಸಿದ ಪೊಲೀಸರು ಅನೇಕ ತಮಡ ರಚಿಸಿ ವಿವಿಧ ರಾಜ್ಯಗಳಲ್ಲಿ

ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಸಹಜ ಲೈಂಗಿಕ ಕ್ರಿಯೆಗೆ ಪತ್ನಿ ಒತ್ತಾಯ – ಕೋರ್ಟ್ ಮೊರೆ ಹೋದ ಪತಿ..!

(ನ್ಯೂಸ್ ಕಡಬ) newskadaba.com ಅ.24.  ಅಶ್ಲೀಲ ವೀಡಿಯೋ ನೋಡಿ ಅದೇ ರೀತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯ ಮಾಡಿದ ಪತ್ನಿಗೆ ಪತಿಯೋರ್ವ ವಿಚ್ಛೇದನ ನೀಡಿರುವ ಕುರಿತು ಪಂಜಾಬ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಸೆಕ್ಸಿ ವಿಡಿಯೋ ನೋಡುವ ಚಟಕ್ಕೆ ಬಿದ್ದಿರುವ ಪತ್ನಿಯ ಲೈಂಗಿಕ ಒತ್ತಾಯಕ್ಕೆ ಬೇಸತ್ತು ಕೌಟುಂಬಿಕ ನ್ಯಾಯಾಲಯದ ಮೊರೆ ಹೋದ ಪತಿಗೆ ಅಲ್ಲಿ ನ್ಯಾಯಾಲಯವು ವಿಚ್ಛೇದನ ತೀರ್ಪು ನೀಡಿದ್ದು, ಇದರ ವಿರುದ್ಧ ಪತ್ನಿ ಪಂಜಾಬ್‌-ಹರಿಯಾಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾಳೆ. ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಇದೀಗ

ಅಸಹಜ ಲೈಂಗಿಕ ಕ್ರಿಯೆಗೆ ಪತ್ನಿ ಒತ್ತಾಯ – ಕೋರ್ಟ್ ಮೊರೆ ಹೋದ ಪತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..!

(ನ್ಯೂಸ್ ಕಡಬ) newskadaba.com ಅ.24. ಹೆಚ್ಚಿನ ಪ್ರೋಟೀನ್ ಹೊಂದಿರುವ ಹಣ್ಣುಗಳಲ್ಲಿ ಬಾಳೆಹಣ್ಣು ಒಂದು. ವರ್ಷವಿಡೀ ಲಭ್ಯವಿರುವ ಈ ಹಣ್ಣನ್ನು ಡಯಟ್ ಫುಡ್ ಆಗಿಯೂ ಬಳಸುತ್ತಾರೆ. ಇನ್ನು ಬಾಳೆ ಹಣ್ಣುಗಳಲ್ಲಿ ಹಲವಾರು ವಿಧಗಳಿವೆ. ಪಚ್ಚ ಬಾಳೆ, ಪುಟ್ಟ ಬಾಳೆ, ಏಲಕ್ಕಿ ಬಾಳೆ, ಸುಗಂಧಿ ಬಾಳೆ, ನೇಂದ್ರ ಬಾಳೆ, ಪೂಜೆ ಬಾಳೆ ಹೀಗೆ. ಆದರೆ ಇದೊಂದು ಬಾಳೆ ಹಣ್ಣು ತಿಂದ್ರೆ ನಿಮಗೆ ಕ್ಯಾನ್ಸರ್ ಬರೋದು ಮಾತ್ರ ಫಿಕ್ಸ್..! ಈ ರೀತಿಯ ಬಾಳೆ ಹಣ್ಣು ತಿಂದರೆ ನಿಮಗೆ ಕ್ಯಾನ್ಸರ್ ಬರೋದು ಫಿಕ್ಸ್.

ಈ ಬಾಳೆಹಣ್ಣು ತಿಂದಲ್ಲಿ ಕ್ಯಾನ್ಸರ್ ಬರೋದು ಖಂಡಿತ..! Read More »

ಆರೋಗ್ಯ ಮಾಹಿತಿ

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..!

(ನ್ಯೂಸ್ ಕಡಬ) newskadaba.com ಅ.24. ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಾಂಪೂ ಮಾಡಿದ ನಂತರವೂ ಕೂದಲುಗಳು ಒರಟಾಗಿರುತ್ತವೆ, ಒಣಗುತ್ತವೆ, ಉದುರಲು ಪ್ರಾರಂಭಿಸುತ್ತದೆ. ಕಡಿಮೆ ಅವಧಿಯಲ್ಲಿಯೇ ತಲೆ ಬೋಳಾಗುತ್ತದೆ. ಶಾಶ್ವತ ಪರಿಹಾರಕ್ಕಾಗಿ ನಿಯಮಿತ ಕೂದಲ ರಕ್ಷಣೆಯು ಅತ್ಯಗತ್ಯ.   ಪದೇ ಪದೇ ಶಾಂಪೂ ಹಾಕುವುದರಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಆದ್ದರಿಂದ ಶಾಂಪೂವನ್ನು ವಾರಕ್ಕೆ ಎರಡು ಬಾರಿ ಹೆಚ್ಚು ಮಾಡಬಾರದು. ಅಗತ್ಯವಿದ್ದರೆ, ಕೂದಲಿನ ಎಣ್ಣೆಯುಕ್ತತೆಯನ್ನು ಕಡಿಮೆ ಮಾಡಲು ಒಣ ಶಾಂಪೂ ಬಳಸಿ. ಹೊರಗೆ ಹೋಗುವ ಮೊದಲು ಕೂದಲನ್ನು

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..! Read More »

ಆರೋಗ್ಯ ಮಾಹಿತಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top