newskadaba

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.23. ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಕೆಳಗಿನಂತಿದೆ. ಹುದ್ದೆಗಳ ವಿವರ: ಇಲಾಖೆ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್/Yantra India Limited. ಹುದ್ದೆಗಳ ಸಂಖ್ಯೆ : 3,883. ಹುದ್ದೆಗಳ […]

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ನಿಮ್ಮ ಮೊಬೈಲ್ ನಲ್ಲಿ ಡೇಟಾ ಸೇವ್ ಮಾಡ್ಬೇಕಾ? ಈ ಟ್ರಿಕ್ಸ್ ಯೂಸ್ ಮಾಡಿ

(ನ್ಯೂಸ್ ಕಡಬ) newskadaba.com ಅ.23. ಇಂದಿನ ಕಾಲದಲ್ಲಿ ಮಕ್ಕಳಿಂದ ವಯಸ್ಕರವರೆಗೂ ಎಲ್ಲರಲ್ಲೂ ಕೂತಲ್ಲಿ ನಿಂತಲ್ಲಿ, ಹೋದಲ್ಲಿ ಬಂದಲ್ಲಿ ಮೊಬೈಲ್ ಒಂದು ಕೈಯಲ್ಲೇ ಇರುತ್ತೆ. ಒಟ್ಟಿನಲ್ಲಿ ಜನರು ನಿರಂತರವಾಗಿ ತಮ್ಮ ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ತಲ್ಲೀನರಾಗಿರುತ್ತಾರೆ. ಆದರೆ ಈ ಫೋನ್ ನಲ್ಲಿ ಡೇಟಾ ಖಾಲಿ ಆಯ್ತು ಸಾಕು ಅಂದ್ರೆ ದಿನವಿಡೀ ಖಾಲಿ ಖಾಲಿ ಅನಿಸೋದು ಸಹಜ. ಅನೇಕ ಟೆಲಿಕಾಂ ಕಂಪನಿಗಳು ಸಾಮಾನ್ಯ ಜನರಿಗೆ ದಿನಕ್ಕೆ 1 ಜಿಬಿಯಿಂದ 3 ಜಿಬಿ ಡೇಟಾ ಯೋಜನೆಗಳನ್ನು ನೀಡುತ್ತಿವೆ. ಆದ್ರೆ ನಿಮ್ಮ

ನಿಮ್ಮ ಮೊಬೈಲ್ ನಲ್ಲಿ ಡೇಟಾ ಸೇವ್ ಮಾಡ್ಬೇಕಾ? ಈ ಟ್ರಿಕ್ಸ್ ಯೂಸ್ ಮಾಡಿ Read More »

ತಂತ್ರಜ್ಞಾನ

ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ

(ನ್ಯೂಸ್ ಕಡಬ) newskadaba.com ಅ.23. ಸಾಮಾನ್ಯವಾಗಿ ನಾವೆಲ್ಲರೂ ಹಾಲನ್ನು ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸುತ್ತೇವೆ, ಅಲ್ಲದೇ ದೈನಂದಿನ ಜೀವನದಲ್ಲಿ ಹಾಲನ್ನು ನಾವು ಟೀ ಅಥವಾ ಕಾಫಿ ರೂಪದಲ್ಲಿ ಕುಡಿಯುತ್ತೇವೆ. ಆದರೆ ಮೇಕೆ ಹಾಲನ್ನು ಆಯುರ್ವೇದದಲ್ಲಿ ವಿಶೇಷ ಎಂದು ಹೇಳಲಾಗಿದೆ. ಆಯುರ್ವೇದದಲ್ಲಿ ಮೇಕೆ ಹಾಲಿನ ಕೆಲವು ಗುಣಗಳನ್ನು ವಿವರಿಸಲಾಗಿದೆ. ಮೇಕೆ ಹಾಲನ್ನು ಏಕೆ ವಿಶೇಷವೆಂದು ಪರಿಗಣಿಸಲಾಗುತ್ತದೆ ಮತ್ತು ಅದು ನಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಎಂದು ನಾವಿಲ್ಲಿ ತಿಳಿಯೋಣ ಬನ್ನಿ. ಹಸುವಿನ ಹಾಲಿಗಿಂತ ಮೇಕೆ ಹಾಲು ಅನೇಕ ಪೋಷಕಾಂಶಗಳಿಂದ

ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ Read More »

ಆರೋಗ್ಯ ಮಾಹಿತಿ
crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.23. ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಪ್ರವೀಣ್ ರೋಡ್ರಿಗಸ್ ಎಂಬಾತ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್‍ ಕ್ಯಾನ್ ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್ ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಯುಷ್ ಆಸ್ಪತ್ರೆ: ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಮಂಗಳೂರಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಮೂಲವ್ಯಾಧಿ, Piles, Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವಂತಹ ರೋಗಿಗಳ ಉಪಯೋಗಕ್ಕಾಗಿ ಆಯುರ್ವೇದದ ಯಶಸ್ವಿ ಶಸ್ತ್ರಚಿಕಿತ್ಸಾ ವಿಧಾನವಾದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಜಿಲ್ಲೆಯ ಹೆಸರಾಂತ ಆಯುರ್ವೇದ ಶಸ್ತ್ರಚಿಕಿತ್ಸಕ ಡಾ.ರವಿಶಂಕರ್ ಪೆರುವಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್, ಬಡರೋಗಿಗಳಿಗೆ ಆಯುರ್ವೇದ ಚಿಕಿತ್ಸೆಗಳ ಉಪಯೋಗವನ್ನು ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು

ಆಯುಷ್ ಆಸ್ಪತ್ರೆ: ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ ಉದ್ಘಾಟನೆ Read More »

ಕರಾವಳಿ

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ

(ನ್ಯೂಸ್ ಕಡಬ) newskadaba.com ಅ.23.  ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆಗಳನ್ನು ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಟಿಗೇಶನ್ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ ಕಡಲತೀರದ ನಿರ್ವಹಣಾ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ- ಜಿ.ಪಂ ಸಿಇಓ ಡಾ. ಆನಂದ್ ಕೆ Read More »

ಕರಾವಳಿ

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಅ.23.  ಬಾಯಿ ಎನ್ನುವುದು ನಮ್ಮ ದೇಹದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಕೇಂದ್ರವಾಗಿರುತ್ತದೆ. ಹಲ್ಲು ನೋವಿನ ಹೊರತಾದ ಹತ್ತಾರು ರೋಗಗಳು ಪ್ರಕಟಗೊಳ್ಳುತ್ತದೆ. ರಕ್ತಹೀನತೆ, ವಿಟಮಿನ್ ಕೊರತೆ, ಲಿವರ್ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಿಡಿದು ರಕ್ತದ ಕ್ಯಾನ್ಸರ್ ವರೆಗಿನ ಎಲ್ಲ ಮಾಹಿತಿಗಳು ಆರಂಭಿಕ ಹಂತದಲ್ಲಿಯೇ ಬಾಯಿಯಲ್ಲಿ ಕಂಡು ಬರುತ್ತದೆ. ದಂತ ವೈದ್ಯರು ಇದನ್ನು ಗುರುತಿಸಿ ತಿಳಿಹೇಳಿ ರೋಗಿಯನ್ನು ಜಾಗೃತಿಗೊಳಿಸುವ ಬಹುದೊಡ್ಡ ಜವಾಬ್ದಾರಿ ಹೊಂದಿರುತ್ತದೆ. ಈ ಸಾಮಾಜಿಕ  ಹೊಣೆಗಾರಿಕೆಯನ್ನು ಅರಿತು ನಿಭಾಯಿಸಿದಲ್ಲಿ ಸುಂದರ ಸಮೃದ್ಧ, ಸುದೃಢ

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ- ಡಾ. ಚೂಂತಾರು Read More »

ಕರಾವಳಿ

ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..!

(ನ್ಯೂಸ್ ಕಡಬ) newskadaba.com ಅ.23. ಕಾಡಾನೆಗಳ ಹಿಂಡೊಂದು ಕೃಷಿ ಭೂಮಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು, ಸೋಮವಾರ ರಾತ್ರಿ ಸಮೀಪದ

ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಅ. 23. ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಕುರಿತು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿಂದ ವರದಿಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಲಸ ಮಾಡುವವರು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಫೋರೆನಿಕ್ಸ್ ಲ್ಯಾಬ್ ಅಧಿಕಾರಿಗಳ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ Read More »

ಕ್ರೈಮ್ ನ್ಯೂಸ್
Scroll to Top