newskadaba

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಅ.22. ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಕ್ಲಸ್ಟರ್ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, […]

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಹಜ್ ಯಾತ್ರೆಗೆ ಮುಂಗಡ ಪಾವತಿ ಅವಧಿ ಅ.31ರ ತನಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಅ. 22. ಭಾರತದ ಹಜ್ ಕಮಿಟಿ ಮೂಲಕ ಮುಂದಿನ ವರ್ಷದ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಆಯ್ಕೆಯಾದವರಿಗೆ ಮುಂಗಡವಾಗಿ ಮೊದಲ ಕಂತಿನ ಹಣ ಪಾವತಿಸಲು ಅವಕಾಶವನ್ನು ಅ. 31ರ ರಾತ್ರಿ 11:59ರ ತನಕ ವಿಸ್ತರಿಸಲಾಗಿದೆ. ಈಗಾಗಲೇ ಹಜ್ ಯಾತ್ರೆಗೆ ತಾತ್ಕಾಲಿಕವಾಗಿ ಆಯ್ಕೆಯಾದವರು 1,30,300 ರೂ. ಮುಂಗಡ ಹಣದ ಮೊದಲ ಕಂತನ್ನು ಅ.21ರ ಮೊದಲು ಪಾವತಿಸುವಂತೆ ಈ ಹಿಂದೆ ಹಜ್ ಕಮಿಟಿ ಆಫ್ ಇಂಡಿಯಾ ಅ.07ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿತ್ತು. ಆದರೆ, ಮೊದಲ ಕಂತು

ಹಜ್ ಯಾತ್ರೆಗೆ ಮುಂಗಡ ಪಾವತಿ ಅವಧಿ ಅ.31ರ ತನಕ ವಿಸ್ತರಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.!

(ನ್ಯೂಸ್ ಕಡಬ) newskadaba.com ಅ. 22. ಮುಂಬೈ ದಾಳಿ ಆರೋಪಿ, ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾ ಎಂಬಾತನನ್ನು ಈ ವರ್ಷದ ಕೊನೆಗೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎರಡೂ ದೇಶಗಳ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕಾನೂನು ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸುಮಾರು 3 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ರಾಣಾ ಹಸ್ತಾಂತರದ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಈ

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಅ. 22. ಕೃಷಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಹುದ್ದೆಯ ವಿವರ: ಜಿಲ್ಲಾ ಸಲಹೆಗಾರರು 01 ಹುದ್ದೆ ವಿದ್ಯಾರ್ಹತೆ: ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 02 ಹುದ್ದೆ ವಿದ್ಯಾರ್ಹತೆ ಬಿಎಸ್​ಸಿ(ಕೃಷಿ)

ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 22. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೂಲಕ ರಾಜ್ಯ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಒಟ್ಟು 8 ನರ್ಸ್‌ ಮೆಂಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡುವ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್‌

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ Read More »

ಉದ್ಯೋಗ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..!

(ನ್ಯೂಸ್ ಕಡಬ) newskadaba.com ಅ. 22.ತೂಕ ಇಳಿಸಿಕೊಳ್ಳಬೇಕು ಎನ್ನುವವರಿಗೆಲ್ಲ ಸಾಮಾನ್ಯವಾಗಿ ಕೊಡಲಾಗುವ ಮುಖ್ಯ ಸಲಹೆಯೆಂದರೆ ಸಕ್ಕರೆ ಸೇವನೆ ಕಡಿಮೆ ಮಾಡುವುದು. ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವ ಮೊದಲ ಹಂತವೆಂದರೆ ನಿಮ್ಮ ಆಹಾರದಲ್ಲಿ ಸಕ್ಕರೆ ಎಲ್ಲಿ ಅಡಗಿದೆ ಎಂಬುದನ್ನು ಗುರುತಿಸುವುದಾಗಿದೆ. ಕ್ಯಾಂಡಿ, ಕುಕೀಸ್ ಮತ್ತು ಸೋಡಾಗಳಲ್ಲಿ ಹೆಚ್ಚಿನ ಸಕ್ಕರೆ ಅಂಶ ಇರುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವಂಥದ್ದು. ಆದರೆ ಅನೇಕ ಸಂಸ್ಕರಿಸಿದ ಆಹಾರಗಳು, ಸಾಸ್, ಡ್ರೆಸ್ಸಿಂಗ್ ಮತ್ತು ಬ್ರೆಡ್ ಮುಂತಾದವು ಸಕ್ಕರೆಗಳನ್ನು ಹೊಂದಿರುತ್ತವೆ. ಕ್ಯಾಲೊರಿ ಕೊರತೆ ಉಂಟುಮಾಡುವುದು ಡಯೆಟ್‌ ನ

Weight Loss Tips; ಈ ಟಿಪ್ಸ್ ಫಾಲೋ ಮಾಡಿದಲ್ಲಿ ತೂಕ ಇಳಿಕೆ ಮತ್ತಷ್ಟು ಸುಲಭ..! Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..!

(ನ್ಯೂಸ್ ಕಡಬ) newskadaba.com ಅ. 22. ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾದ ರೋಯಲ್ ಎನ್‌ಫೀಲ್ಡ್ ಕಂಪನಿಯು ಅತ್ಯಂತ ಆಕರ್ಷಕ ವಿನ್ಯಾಸಗಳೊಂದಿಗೆ ಮೋಟಾರ್‌ ಸೈಕಲ್‌ಗಳನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ ತಂದಿರುವ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ ಬೈಕ್ ಗೆ ವಿಶ್ವದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಸುಂದರ ಬೈಕ್ ನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎನ್ನುವವರಿಗಾಗಿ ರಾಯಲ್ ಎನ್ ಫೀಲ್ಡ್ ಮಿನಿಯೇಚರ್ ಆವೃತ್ತಿಯನ್ನು ಹೊರತರಲಿದೆ. ನವೆಂಬರ್ 2022 ರಲ್ಲಿ, ಕ್ಲಾಸಿಕ್ ಬೈಕ್‌ಗಳನ್ನು ಮೊದಲ ಬಾರಿಗೆ ಸಣ್ಣ ಮಾದರಿಗಳಲ್ಲಿ

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..! Read More »

ತಂತ್ರಜ್ಞಾನ

ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಅ. 22. ಕೋಮು ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ವಿಚಾರಣೆಯನ್ನು ಅ.23ಕ್ಕೆ ಮುಂದೂಡಿರುವುದಾಗಿ ವರದಿಯಾಗಿದೆ. ಆರೋಪಿಗಳ ಮನೆಯನ್ನು ಒಡೆಯುವ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ ನಿಮ್ಮದು ಎಂದು ಎಚ್ಚರಿಸಿದೆ. ಅರ್ಜಿ

ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ?

(ನ್ಯೂಸ್ ಕಡಬ) newskadaba.com ಅ. 22. ಕೊರೋನಾಗೆ ಕಾರಣವಾದ ವೈರಸ್ SARS-CoV-2, ಇದು ವೈರಸ್‌ಗಳ ವಿರುದ್ಧ ಜೀವಕೋಶದ ಸಹಜ ರಕ್ಷಣಾ ಕಾರ್ಯವಿಧಾನದ ವಿರುದ್ಧ ಕಾರ್ಯನಿರ್ವಹಿಸಬಲ್ಲ ಕಿಣ್ವವನ್ನು ಒಯ್ಯುತ್ತದೆ ಎಂದು ಜಪಾನಿನ ಸಂಶೋಧಕರು ಕಂಡುಹಿಡಿದಿದ್ದಾರೆ. ಹಿಂದಿನ SARS ಮತ್ತು MERS ಉಂಟುಮಾಡುವ ವೈರಸ್‌ ಗಳಿಗಿಂತ ಕೋವಿಡ್ -19 ಏಕೆ ಹೆಚ್ಚು ಸಾಂಕ್ರಾಮಿಕವಾಗಿದೆ ಎಂದು ಇದು ಉತ್ತರಿಸಬಹುದು ಎಂದು ಕೋಬ್ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿರುವುದಾಗಿ ತಿಳಿದುಬಂದಿದೆ. ಕೋವಿಡ್ ವೈರಸ್‌ ನಲ್ಲಿ “ISG15” ಎಂಬ ಆಣ್ವಿಕ ಟ್ಯಾಗ್‌ ನ ಪಾತ್ರದ ಮೇಲೆ

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ? Read More »

ಆರೋಗ್ಯ ಮಾಹಿತಿ

ಅಪಘಾತಗಳಿಂದ ಕೆಎಸ್‌ಆರ್‌ಟಿಸಿಗೆ ವಾರ್ಷಿಕ 100 ಕೋಟಿ ರೂ ನಷ್ಟ..!

(ನ್ಯೂಸ್ ಕಡಬ) newskadaba.com ಅ. 22. ಅಪಘಾತ ಮತ್ತು ಸಂಬಂಧಿತ ಸಮಸ್ಯೆಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಾರ್ಷಿಕ 100 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದ್ದಾರೆ. ಕಡಿಮೆ ಅಪಘಾತಗಳೊಂದಿಗೆ 24,000 ಟ್ರಕ್‌ಗಳನ್ನು ನಿರ್ವಹಿಸುವ HPCL ಮತ್ತು BPCL ನಂತಹ ಕಂಪನಿಗಳ ಅಪಘಾತ ತಡೆಗಟ್ಟುವ ಕ್ರಮಗಳನ್ನು KSRTC ಅನುಕರಿಸಲು ಪ್ರಯತ್ನಿಸುತ್ತಿದೆ, ಆದರೆ KSRTC ಪ್ರತಿದಿನ 8,000 ಬಸ್‌ಗಳನ್ನು ನಿರ್ವಹಿಸುತ್ತದೆ ಮತ್ತು ದಿನಕ್ಕೆ ಸರಾಸರಿ ಒಂದು ಅಪಘಾತವನ್ನು ದಾಖಲಿಸುತ್ತದೆ,

ಅಪಘಾತಗಳಿಂದ ಕೆಎಸ್‌ಆರ್‌ಟಿಸಿಗೆ ವಾರ್ಷಿಕ 100 ಕೋಟಿ ರೂ ನಷ್ಟ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top