newskadaba

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಖಾದಿ ಬಳಕೆಯನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಹಾಗೂ  ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.   ಅದರಂತೆ, ರೂರಲ್ ರಿಸೋರ್ಸಸ್ ಡೆವಲಪ್‍ ಮೆಂಟ್ ಅಸೋಸಿಯೇಷನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ […]

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ Read More »

ಕರಾವಳಿ

ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಪರಿಶಿಷ್ಟ ಜಾತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ  ಹತ್ತು ದಿನಗಳ ಉದ್ಯವiಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು  ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.   ಕಾರ್ಯಕ್ರಮದಲ್ಲಿ

ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ Read More »

ಕರಾವಳಿ

ಉದ್ಯೋಗವಕಾಶ: ಆಗಸ್ಟ್ 1 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 30. ಅಪೊಲೊ ಫಾರ್ಮಸಿ ಕಂಪೆನಿಯ ವತಿಯಿಂದ ಪುತ್ತೂರು, ಕುಂಬ್ರ, ಸುಳ್ಯ, ಬಿ.ಸಿ.ರೋಡ್, ವಿಟ್ಲ ಹಾಗೂ ಮಂಗಳೂರಿನಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಫಾರ್ಮಾಸಿ ಎಡ್, ಸಿ.ಎಸ್.ಎ, ಅಪ್ರೆಂಟಿಸ್ ಹುದ್ದೆಗೆ ನೇರ ಸಂದರ್ಶನವನ್ನು ಆಗಸ್ಟ್ 1 ರಂದು ಬೆಳಗ್ಗೆ 10:30ರಿಂದ ಸಂಜೆ 5 ಗಂಟೆಯವರೆಗೆ  ಪುತ್ತೂರು ಮಿನಾರ್ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿರುವ ಶಾಪ್ ನಂ: 06 & 07 ರಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ ಅಥವಾ ಡಿ.ಫಾರ್ಮಾ, ಬಿ.ಫಾರ್ಮಾ ಹೊಂದಿರುವ

ಉದ್ಯೋಗವಕಾಶ: ಆಗಸ್ಟ್ 1 ರಂದು ಸಂದರ್ಶನ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಕಡಬ ಗುರುಪೂರ್ಣಿಮೆಯ ಅಂಗವಾಗಿ ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿತ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 29. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಕಡಬ ತಾಲೂಕು ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ‘ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿ ಎನ್ನುವ ಉಪನ್ಯಾಸ ಕಾರ್ಯಕ್ರಮವು ಜುಲೈ 29ರ ಬುಧವಾರದಂದು ಕೇವಳ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಐ.ಡಿ.ಎಸ್.ಜಿ ಸರಕಾರಿ ಕಾಲೇಜು ಚಿಕ್ಕಮಗಳೂರು

ಸರಸ್ವತೀ ವಿದ್ಯಾಲಯ ಕಡಬ ಗುರುಪೂರ್ಣಿಮೆಯ ಅಂಗವಾಗಿ ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿತ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

ಸರಸ್ವತಿ ವಿದ್ಯಾಲಯದಲ್ಲಿ ಪಾಲಕರ ಸಭೆ ಹಾಗೂ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸಬೇಕು- ಮಹೇಶ್ ಕೆ ಸವಣೂರು

(ನ್ಯೂಸ್ ಕಡಬ) newskadaba.com ಜು. 28. ಪಾಲಕರ ಸಭೆ ಹಾಗೂ ಮಾದಕ ವ್ಯಸನ ಮುಕ್ತ ಇದರ ಜಾಗೃತಿ ಕಾರ್ಯಕ್ರಮವು ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ ಕಡಬ ವಹಿಸಿ ಇವತ್ತಿನ ವಿದ್ಯಾವಂತ ಯುವ ಸಮುದಾಯದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಋಣಾತ್ಮಕ ಬದಲಾವಣೆಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.   ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ

ಸರಸ್ವತಿ ವಿದ್ಯಾಲಯದಲ್ಲಿ ಪಾಲಕರ ಸಭೆ ಹಾಗೂ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳೆಸಬೇಕು- ಮಹೇಶ್ ಕೆ ಸವಣೂರು Read More »

ಕರಾವಳಿ

ಜುಲೈ 29ರಂದು ಗುರುಪೂರ್ಣಿಮಾ (ವ್ಯಾಸ ಪೂರ್ಣಿಮಾ)

(ನ್ಯೂಸ್ ಕಡಬ) newskadaba.com ಜು. 29. ಯಾಂತ್ರೀಕೃತ ಬದುಕಿನಲ್ಲಿ ನೊಂದವರ ಮನಸ್ಸಿಗೆ ಮುದ, ನೆಮ್ಮದಿ ಶಾಂತಿ ಸಂತಸ ತರುವಲ್ಲಿ ಹಬ್ಬಗಳ ಪಾತ್ರ ಬಹಳ ಹಿರಿದಾಗಿದೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನವೂ ಒಂದಲ್ಲ ಒಂದು ಹಬ್ಬ ಇರುವುದು ಬಹಳ ಸಂತಸದ ವಿಚಾರ. ಈ ಹಬ್ಬಗಳು ನಮ್ಮ ಜೀವನಕ್ಕೆ ನವಚೈತನ್ಯ, ಉಲ್ಲಾಸ, ಸಡಗರ ಮತ್ತು ಸಂಭ್ರಮವನ್ನು ತರುತ್ತದೆ. ಭಾರತದಲ್ಲಿ ನಾವು ವಿಶೇಷವಾಗಿ ನಾಲ್ಕು ಹುಣ್ಣಿಮೆಗಳನ್ನು ಆಚರಿಸಲಾಗುತ್ತದೆ. ಆಯಾ ತಿಂಗಳಲ್ಲಿ ಬರುವ ಹುಣ್ಣಿಮೆ ಅದೇ ಹೆಸರಿನಿಂದ ಕರೆಯಲ್ಪಡುತ್ತದೆ. ಕಾರ್ತಿಕ

ಜುಲೈ 29ರಂದು ಗುರುಪೂರ್ಣಿಮಾ (ವ್ಯಾಸ ಪೂರ್ಣಿಮಾ) Read More »

ವಿಶೇಷ ಲೇಖನಗಳು

ಇಂದಿನಿಂದ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ

(ನ್ಯೂಸ್ ಕಡಬ) newskadaba.com ಜು. 27. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಇದರ ವತಿಯಿಂದ ಜುಲೈ 28ರಿಂದ ಆಗಸ್ಟ್ 1ರ ವರೆಗೆ ನಗರದ ಮಿನಿ ವಿಧಾನಸೌಧದ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕರಾವಳಿ ಸಭಾಂಗಣದಲ್ಲಿ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪ್ರದರ್ಶನದಲ್ಲಿ ಸರಕಾರಿ ನೌಕರರ ದೈನಂದಿನ ಬಳಕೆಯ ಉಡುಪುಗಳು, ಗೃಹೋಪಯೋಗಿ ಉತ್ಪನ್ನಗಳು ಮತ್ತು ಆಯ್ದ ಗುಣಮಟ್ಟದ ಖಾದಿ ಸಾಮಗ್ರಿಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ

ಇಂದಿನಿಂದ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ Read More »

ಕರಾವಳಿ

ಜುಲೈ 29ರಂದು ಜಿಲ್ಲಾಡಳಿತ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ

(ನ್ಯೂಸ್ ಕಡಬ) newskadaba.com ಜು. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದೊಂದಿಗೆ ಹಡಪದ ಅಪ್ಪಣ್ಣ ಜಯಂತಿ ಜುಲೈ 29 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಉರ್ವಾಸ್ಟೋರ್ ತುಳುಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡಬಿದಿರೆ ಆಳ್ವಾಸ್ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಟಿ.ಜಿ ಅವರು ಜಯಂತಿ ಸಂದೇಶವನ್ನು

ಜುಲೈ 29ರಂದು ಜಿಲ್ಲಾಡಳಿತ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ Read More »

ಕರಾವಳಿ

ಅಲ್ಪಸಂಖ್ಯಾತರ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 27. ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಕೊನೆಯ ದಿನ. ಸೇವಾಸಿಂಧು https://sevasindhuservices.karnataka.gov.in/ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ ಬೆಡ್ ರಸ್ತೆ,

ಅಲ್ಪಸಂಖ್ಯಾತರ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 27. 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಶಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರೆರಿ ಆ್ಯಂಡ್ ಇನ್ಫಾರ್ಮೇಶನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸಿಕ್ಸ್, ಕೆಮಿಸ್ಟ್ರಿ, ಎನ್ವಿರಾನ್ಮೆಂಟ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಮೆಟೀರಿಯಲ್ ಸೈನ್ಸ್/ ಪಿ.ಜಿ ಡಿಪ್ಲೊಮಾ ಇನ್ ಮೆಟೀರಿಯಲ್ ಸೈನ್ಸ್, ಬಾಟನಿ, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ, ಫುಡ್ ಸೈನ್ಸ್

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top