newskadaba

ಸಲ್ಮಾನ್ ಖಾನ್‌ಗೆ ಬೆದರಿಕೆ- ಕ್ಷಮೆಯಾಚಿಸಿದ ಸಂದೇಶ ಕಳುಹಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಅ. 22. ಐದು ಕೋಟಿ ರೂ. ಹಣ ನೀಡುವಂತೆ ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್ ನಂಬರ್ ನಿಂದ ಕ್ಷಮೆಯಾಚಿಸಿದ ಸಂದೇಶ ಬಂದಿರುವ ಕುರಿತು ಪೊಲೀಸ್ ಮೂಲಗಳು ವರದಿ ಮಾಡಿವೆ. ಸೋಮವಾರದಂದು ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಕ್ಷಮೆಯ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಲು ಬಳಸಿದ ಅದೇ ಮೊಬೈಲ್ ಸಂಖ್ಯೆಯಿಂದ ಕ್ಷಮೆಯಾಚನೆಯನ್ನು ಕಳುಹಿಸಿರುವುದು ತನಿಖೆಯ ವೇಳೆ ದೃಢಪಟ್ಟಿದೆ ಎಂದರು. ಗುರುವಾರದಂದು ನಗರದ […]

ಸಲ್ಮಾನ್ ಖಾನ್‌ಗೆ ಬೆದರಿಕೆ- ಕ್ಷಮೆಯಾಚಿಸಿದ ಸಂದೇಶ ಕಳುಹಿಸಿದ ವ್ಯಕ್ತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ವಿಶ್ವ ಪೊಲಿಯೋ ದಿನ- ಅಕ್ಟೋಬರ್-24”; ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಅ. 22. ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ”  ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್ ಸಾಲ್ ಅವರ ಹುಟ್ಟಿದ ದಿನವನ್ನು ಅವರ ನೆನಪಿಗಾಗಿ ಪೊಲಿಯೋ ದಿನ ಎಂದು ಆಚರಿಸಲಾಗುತ್ತಿದೆ. 1955 ರಲ್ಲಿ

“ವಿಶ್ವ ಪೊಲಿಯೋ ದಿನ- ಅಕ್ಟೋಬರ್-24”; ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..!

(ನ್ಯೂಸ್ ಕಡಬ) newskadaba.com ಅ. 22. ಅದೃಷ್ಟ ಯಾರಿಗೆ ಯಾವಾಗ ಬರುತ್ತದೆ ಎಂದು ಹೇಳುವುದು ಅಸಾಧ್ಯ ಅದರಲ್ಲೂ ಮೀನುಗಾರರಿಗೆ ಅದೃಷ್ಟ ಅನ್ನೋದು ಬಹಳ ಮುಖ್ಯವಾಗುತ್ತದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆಂದು ತಿಂಗಳುಗಟ್ಟಲೆ ಹೋಗಿ ಖಾಲಿ ಕೈಯಲ್ಲೂ ವಾಪಾಸ್ ಬರೋದಿದೆ. ಆದರೆ ಮಲ್ಪೆ ಮೀನುಗಾರರು ಭರ್ಜರಿ ತೊರಕೆ ಮೀನೊಂದನ್ನು ಭೇಟೆಯಾಡಿದ್ದಾರೆ. ಸ್ಟಿಂಗ್ ರೇ ಎಂದು ಕರೆಯಲ್ಪಡುವ ಬೃಹತ್ ತೂಕದ ತೊರಕೆ ಮೀನು ಬಲೆಗೆ ಬಿದ್ದು ಮೀನುಗಾರರ ಅದೃಷ್ಟ ಖುಲಾಯಿಸಿದೆ. ಸುಮಾರು 250 ಕೆ.ಜಿ ತೂಗುವ ತೊರಕೆ ಮೀನು ಬಲೆಗೆ ಬಿದ್ದಿದ್ದು,

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ

(ನ್ಯೂಸ್ ಕಡಬ) newskadaba.com ಅ. 22. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿರುತ್ತವೆ. ಇದೀಗ ದೀಪಾವಳಿ ಹಬ್ಬ ಇನ್ನೇನು ಆರಂಭವಾಗಬೇಕಿದ್ದು, ನೀವೇನಾದರೂ ದೀಪಾವಳಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಇಲ್ಲಿದೆ ನೋಡಿ ಆ ಫೋನ್‌ಗಳ ವಿವರ ನೋಡೋಣ. ಮೊದಲಿಗೆ ಲಾವಾ ಅಗ್ನಿ 3 ಅನ್ನು ಅಕ್ಟೋಬರ್ ಆರಂಭದಲ್ಲಿ ಬಿಡುಗಡೆ ಮಾಡಲಾಯಿತು. ನಂತರ, ಸ್ಯಾಮ್ಸಂಗ್ ಗ್ಯಾಲಕ್ಸಿ A16 5G, Vivo Y300 Plus ನಂತಹ ಸ್ಮಾರ್ಟ್‌ ಫೋನ್‌ ಗಳನ್ನು ಬಿಡುಗಡೆ ಮಾಡಲಾಯಿತು. ಬನ್ನಿ ಈ ಫೋನ್‌ಗಳ

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ Read More »

ತಂತ್ರಜ್ಞಾನ

ಬಿಎಸ್ಎನ್ಎಲ್ ಬಿಗ್ ಆಫರ್; ಕೇವಲ 7 ರೂಪಾಯಿನಲ್ಲಿ ಒಂದು ವರ್ಷಕ್ಕೆ ರೀಚಾರ್ಜ್

(ನ್ಯೂಸ್ ಕಡಬ) newskadaba.com ಅ. 22. ಖಾಸಗಿ ಟೆಲಿಕಾಂ ಕಂಪನಿಗಳ ಹೆಚ್ಚುತ್ತಿರುವ ಮೊಬೈಲ್ ದರಗಳ ದೃಷ್ಟಿಯಿಂದ, ಲಕ್ಷಗಟ್ಟಲೆ ಬಳಕೆದಾರರು ಇತ್ತೀಚೆಗೆ ತಮ್ಮ ಸಂಖ್ಯೆಯನ್ನು BSNL ಗೆ ಪೋರ್ಟ್ ಮಾಡಿದ್ದಾರೆ. ಅದಕ್ಕಾಗಿ ತನ್ನ ಸೇವಾ ಗುಣಮಟ್ಟವನ್ನು ಸುಧಾರಿಸುವಲ್ಲಿ ನಿರತವಾಗಿದೆ ಮತ್ತು ಸಾವಿರಾರು ಹೊಸ ಮೊಬೈಲ್ ಟವರ್‌ ಗಳನ್ನು ಕೂಡ ಸ್ಥಾಪಿಸಿದೆ. ಪ್ರಸ್ತುತ ಬಿಎಸ್ಎನ್ಎಲ್ ತನ್ನ 4G ಸೇವೆಯನ್ನು ದೇಶದ ಅನೇಕ ನಗರಗಳಲ್ಲಿ ಪ್ರಾರಂಭಿಸಿದ್ದು, ಈ ನಡುವೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ 5G ಗೆ ರೆಡಿ ಆಗಿದೆ.

ಬಿಎಸ್ಎನ್ಎಲ್ ಬಿಗ್ ಆಫರ್; ಕೇವಲ 7 ರೂಪಾಯಿನಲ್ಲಿ ಒಂದು ವರ್ಷಕ್ಕೆ ರೀಚಾರ್ಜ್ Read More »

ತಂತ್ರಜ್ಞಾನ

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.   ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ, ಕರ್ನಾಟಕ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಅ. 22. ಪುತ್ತೂರು ನಗರ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70)ರವರು ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೂಲತಃ ಕಡಬ ತಾಲೂಕಿನ ಮರ್ಧಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ ಹಾಗೂ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!

(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..! Read More »

ಕ್ರೀಡಾ ನ್ಯೂಸ್

ಇನ್ಮುಂದೆ ಸಿಮ್ ಕಾರ್ಡ್, ನೆಟ್ ವರ್ಕ್ ಇಲ್ಲದೇ ಕಾಲ್ – ಹೊಸ ಹೆಜ್ಜೆ ಇಟ್ಟ ಬಿಎಸ್ಎನ್ಎಲ್

(ನ್ಯೂಸ್ ಕಡಬ) newskadaba.com ಅ.22. ಇಂದಿನ ಮುಂದುವರಿಯುತ್ತಿರುವ ಯುಗದಲ್ಲಿ ತಂತ್ರಜ್ಞಾನವು ಅತೀ ವೇಗವಾಗಿ ತನ್ನ ಮುಂದುವರಿಯುತ್ತಿದೆ. ಇದೀಗ ಬಿಎಸ್‌ಎನ್‌ಎಲ್ ಡೈರೆಕ್ಟ್ 2 ಡಿವೈಸ್(D2D) ತಂತ್ರಜ್ಞಾನದ ಮೂಲಕ ಯಾವುದೇ ನೆಟ್‌ ವರ್ಕ್, ಸಿಮ್ ಇಲ್ಲದೇ ಕರೆ ಮಾಡುವ ಸೌಲಭ್ಯ ನೀಡುತ್ತಿದೆ. ಇದು ಗ್ಲೋಬಲ್ ಸ್ಯಾಟಲೈಟ್ ಕಮ್ಯೂನಿಕೇಶನ್ ವಯಾಸ್ಯಾಟ್ ಜೊತೆಗಿನ ಸಹಭಾಗಿತ್ವದಲ್ಲಿ ಬಿಎಸ್‌ಎನ್‌ಎಲ್ ಹೊಸ ಕ್ರಾಂತಿಯನ್ನು ಸೃಷ್ಟಿಸುತ್ತಿದೆ. ಸದ್ಯ ಇದರ ಪ್ರಯೋಗ ಯಶಸ್ವಿಯಾಗಿದ್ದು, ಇದು ಎಲ್ಲಾ ಸ್ಥಳದಲ್ಲೂ ಅತ್ಯುತ್ತಮ ಸಂಪರ್ಕವನ್ನು ಒದಗಿಸಬಲ್ಲದು. ಶೀಘ್ರದಲ್ಲೇ ಈ ಸೇವೆ ಭಾರತೀಯರಿಗೆ ಲಭ್ಯವಾಗಲಿದೆ.  ವಯಾಸ್ಯಾಟ್

ಇನ್ಮುಂದೆ ಸಿಮ್ ಕಾರ್ಡ್, ನೆಟ್ ವರ್ಕ್ ಇಲ್ಲದೇ ಕಾಲ್ – ಹೊಸ ಹೆಜ್ಜೆ ಇಟ್ಟ ಬಿಎಸ್ಎನ್ಎಲ್ Read More »

ತಂತ್ರಜ್ಞಾನ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ Read More »

ಕರಾವಳಿ
Scroll to Top