newskadaba

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಅ. 22. ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್‍ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದ್ದಾರೆ. ಅವರು ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ […]

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ Read More »

ಕರಾವಳಿ

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

(ನ್ಯೂಸ್ ಕಡಬ) newskadaba.com ಅ. 22. ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೇ ಓವರ್‌ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ Read More »

ಕರಾವಳಿ

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಅ. 22. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ಅ.22) ಗುರುವಾರದವರೆಗೆ ಮೂರು ದಿನಗಳ ವಿಶೇಷ ಆಫರ್ ನಡೆಯಲಿದೆ. ಫುಲ್ ಚಿಕನ್ ಮಂದಿ, 2 ltr. ಹನಾ ಸಾಫ್ಟ್ ಡ್ರಿಂಕ್, ಮಯೋನಿಸ್ ಮತ್ತು ಟೊಮೆಟೋ ಚಟ್ನಿ ಕೇವಲ 666 ರೂ., 1/2 ಚಿಕನ್ ಮಂದಿ, 600ml ಹನಾ ಸಾಫ್ಟ್

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್ Read More »

ಕರಾವಳಿ

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..!

(ನ್ಯೂಸ್ ಕಡಬ) newskadaba.com ಅ. 21.  ಇದೇ ಮೊದಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್‌ ಚಾಂಪಿಯನ್‌ ಪಟ್ಟವನ್ನು ನ್ಯೂಜಿಲೆಂಡ್‌ ಮಹಿಳಾ ತಂಡ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ನ್ಯೂಜಿಲೆಂಡ್‌ ಮಹಿಳಾ ತಂಡ ಕೋಟಿ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಇನ್ನು 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ. ಭಾನುವಾರದಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..! Read More »

ಕ್ರೀಡಾ ನ್ಯೂಸ್

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಅ. 21. ಮನೆಯೊಂದರ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದ್ದು, ಈ ವೇಳೆ ನಾಯಿ ಬೊಗಳಲು ಆರಂಭಿಸಿದೆ. ಮನೆಮಂದಿ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ

(ನ್ಯೂಸ್ ಕಡಬ) newskadaba.com ಅ. 21. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಕ್ಕೆ ಸ್ಪೀಕರ್ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಮತದಾನ ಮಾಡಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ನಗರಸಭೆಯಲ್ಲಿ ಮತದಾನ ಮಾಡಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಸಂಸದ ಬ್ರಿಜೇಶ್, ಶಾಸಕ ಭರತ್ ಶೆಟ್ಟಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಮತ ಚಲಾಯಿಸಿದ್ದಾರೆ. ಇನ್ನು ವಿಧಾನ ಪರಿಷತ್

ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ Read More »

ಕರಾವಳಿ, ಕರ್ನಾಟಕ
Theft, crime, Robbery

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಅ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗ-ನಗದು ಕದ್ದೊಯ್ದ ಘಟನೆ ಸುಬ್ರಹ್ಮಣ್ಯ ವ್ಯಾಪ್ತಿಯ ಬಳ್ಪ ಗ್ರಾಮದಲ್ಲಿ ನಡೆದಿದೆ. ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆಗೆ ಹೋಗಿದ್ದರು. ರವಿವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ ಮುರಿದಿರುವುದನ್ನು ಗಮನಿಸಿ ಮನೆಯೊಳಗೆ ಹೋಗಿ ನೋಡಿದಾಗ

ಸುಬ್ರಹ್ಮಣ್ಯ: ಮನೆಗೆ ನುಗ್ಗಿ ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ. 21. ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಷಯಕ್ಕೆ ಸಂಬಂಧಿಸಿ ವಾಟ್ಸ್‌ ಆ್ಯಪ್‌ ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಮಾಲೀಕನಿಗೆ ತಂಡವೊಂದು ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿರುವುದು ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದವರನ್ನು ದೇರಳಕಟ್ಟೆಯ ಮೆಡಿಕಲ್ ಶಾಪ್‌ ಮಾಲಕ ಅಬ್ದುಲ್ ಜಲೀಲ್ ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಯುವಕನೊಬ್ಬ ಇತ್ತೀಚೆಗೆ ಮಂಗಳೂರಿನ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆಗೈದಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ಅಬ್ದುಲ್ ಜಲೀಲ್ ವಾಟ್ಸ್‌ ಆ್ಯಪ್ ಮೂಲಕ ವೈಯಕ್ತಿಕವಾಗಿ

ಮೆಡಿಕಲ್ ಶಾಪ್ ಮಾಲಕನಿಗೆ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಣಿಜ್ಯ ಸಂಕೀರ್ಣ, ಅಪಾರ್ಟ್ ಮೆಂಟ್‍ ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 21. ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಕ್ಲಿನಿಕ್‍ ಗಳು, ಮಿಲ್‍ಗಳು, ವಾಣಿಜ್ಯ ಸಂಕಿರ್ಣಗಳು, ವಸತಿ ಸಮುಚ್ಚಯಗಳು (ಅಪಾರ್ಟ್‍ಮೆಂಟ್‍ಗಳು), ಸಮುದಾಯ ಭವನಗಳು, ಕಲ್ಯಾಣ ಮಂಟಪಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಪಡೆದು ನವೀಕರಣಗೊಳಿಸದೇ ಹಾಗೂ ಪಡೆಯದೆ ಕಾರ್ಯನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನಾ ಸಮ್ಮತಿ ಪತ್ರ ಪಡೆದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ

ವಾಣಿಜ್ಯ ಸಂಕೀರ್ಣ, ಅಪಾರ್ಟ್ ಮೆಂಟ್‍ ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ Read More »

ಕರಾವಳಿ

ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಪದುವಾ ಪ್ರೌಢಶಾಲೆ ನಂತೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪದುವಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಉದ್ಘಾಟಿಸಲಿದ್ದು, ಪದುವಾ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ

ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ Read More »

ಕರಾವಳಿ
Scroll to Top