newskadaba

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 21. ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೆಂಬರ್ 1ರಂದು ನೆಹರೂ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಎಲ್ಲ ಇಲಾಖೆಗಳು […]

ಕನ್ನಡ ರಾಜ್ಯೋತ್ಸವ: ಎಲ್ಲಾ ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಅ. 21. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಈಗಾಗಲೇ ಆಯಾ ಗ್ರಾಮ ಪಂಚಾಯತ್‍ ಗಳಲ್ಲಿ ಹಾಗೂ ನಗರ ಸ್ಥಳೀಯ

ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಅ. 21. ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮುಡಾ ಭೂಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹಲವೆಡೆ ಇಡಿ ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ಈ ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯ ಸರ್ಕಾರದ ಅಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ.ಈ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ

ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ

ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಅಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ. 30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ

ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಅ. 21. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ  ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1

ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ Read More »

ಕರಾವಳಿ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಲಿಖಿತ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು Read More »

ಕರಾವಳಿ, ಕರ್ನಾಟಕ

ಮರ್ಧಾಳ ಶೌರ್ಯ ಘಟಕದ ಮಾಸಿಕ ಸಭೆ- ಯೋಜನೆಯ ಕಾರ್ಯಕ್ರಮಗಳ ಸಂಪೂರ್ಣ ಅರಿವು ಘಟಕದ ಸ್ವಯಂ ಸೇವಕರಲ್ಲಿರಬೇಕು- ರವಿಪ್ರಸಾದ್ ಆಲಾಜೆ

(ನ್ಯೂಸ್ ಕಡಬ) newskadaba.com ಅ. 21. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ವಲಯದ ಮರ್ಧಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಕ್ಟೋಬರ್ ತಿಂಗಳ ಮಾಸಿಕ ಸಭೆಯು ಬಿಳಿನೆಲೆ ವಲಯದ ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಶೌರ್ಯಘಟಕದ ಸ್ವಯಂ ಸೇವಕರುಗಳು ಸಾಮಾಜಿಕ ಸೇವೆ ಹಾಗೂ ವಿಪತ್ತು ಸೇವೆಯಲ್ಲಿ ತೊಡಗಿಕೊಳ್ಳುವುದರಿಂದ ಬಿಳಿನೆಲೆ ವಲಯದ ಜನರಲ್ಲಿ ವಿಪತ್ತಿನ ಬಗ್ಗೆ ಭಯವನ್ನು ಹೋಗಲಾಡಿಸಿ ಬರವಸೆಯನ್ನು

ಮರ್ಧಾಳ ಶೌರ್ಯ ಘಟಕದ ಮಾಸಿಕ ಸಭೆ- ಯೋಜನೆಯ ಕಾರ್ಯಕ್ರಮಗಳ ಸಂಪೂರ್ಣ ಅರಿವು ಘಟಕದ ಸ್ವಯಂ ಸೇವಕರಲ್ಲಿರಬೇಕು- ರವಿಪ್ರಸಾದ್ ಆಲಾಜೆ Read More »

ಕರಾವಳಿ

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..!

(ನ್ಯೂಸ್ ಕಡಬ) newskadaba.com ಅ. 20. ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಇಂದು ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..! Read More »

ಕ್ರೈಮ್ ನ್ಯೂಸ್, ಸಿನಿಮಾ

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು

(ನ್ಯೂಸ್ ಕಡಬ) newskadaba.com ಅ.17. ಸಮರ್ಪಕ ರಸ್ತೆ ಸಂಪರ್ಕವಿಲ್ಲದೇ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಯುವಕರು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ತಾಲೂಕಿನ ಗುತ್ತಿಗಾರು ಮಡಪ್ಪಾಡಿ ಗ್ರಾಮದ ನಡುಬೆಟ್ಟು ಎಂಬಲ್ಲಿ ನಡೆದಿದೆ.   ಸುಳ್ಯ ತಾಲೂಕಿನ ನಡುಬೆಟ್ಟು ಭಾಗದಲ್ಲಿ ಸುಮಾರು 14 ಮನೆಗಳಿದ್ದು, ಈ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಯಾವುದೇ ವಾಹನಗಳ ಚಾಲಕರು ಈ ಭಾಗದ ಮನೆಗಳಿಗೆ ಬರಲು ನಿರಾಕರಿಸುತ್ತಾರೆ ಎನ್ನಲಾಗಿದೆ. ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು,

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು Read More »

ಕರಾವಳಿ
Scroll to Top