newskadaba

ಹಲ್ಲಿನ ಹುಳುಕು ಮತ್ತು ತಡೆಯಲಾಗದ ನೋವಿಗೆ ಇಲ್ಲಿದೆ ಮದ್ದು

(ನ್ಯೂಸ್ ಕಡಬ) newskadaba.com ಅ. 17. ಹಲ್ಲುಗಳ ಬಗ್ಗೆ ನೀವು ಸರಿಯಾದ ಕಾಳಜಿ ವಹಿಸದಿದ್ದರೆ, ನೀವು ದಂತಕ್ಷಯ ಸಮಸ್ಯೆಯನ್ನು ಎದುರಿಸಬಹುದು. ಹಲ್ಲಿನ ಕ್ಷಯ ಅಥವಾ ಒಸಡುಗಳಲ್ಲಿ ಒಂದು ರೀತಿಯ ಉರಿಯೂತದಿಂದಾಗಿ ಇದು ಸಂಭವಿಸುತ್ತದೆ. ಕೆಲವೊಮ್ಮೆ ಈ ನೋವು ಅಸಹನೀಯ, ಇದು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಸ್ಯೆ ಕೆಲವೊಮ್ಮೆ ದೇಹದಲ್ಲಿ ವಿಟಮಿನ್ ಡಿ ಕೊರತೆಯಿಂದ ಉಂಟಾಗುತ್ತದೆ. ಕೆಲವೊಮ್ಮೆ ಇದು ಕೆಲವು ರೀತಿಯ ವೈದ್ಯಕೀಯ ಪರಿಸ್ಥಿತಿಗಳಿಂದಾಗಿರಬಹುದು. ಅಥವಾ ಹಲ್ಲುಗಳನ್ನು ಸರಿಯಾಗಿ ಸ್ವಚ್ಛಗಿಳಿಸದಿರುವುದು, ಆಮ್ಲೀಯತೆ, ರಾತ್ರಿಯಲ್ಲಿ ಆಹಾರವನ್ನು […]

ಹಲ್ಲಿನ ಹುಳುಕು ಮತ್ತು ತಡೆಯಲಾಗದ ನೋವಿಗೆ ಇಲ್ಲಿದೆ ಮದ್ದು Read More »

ಆರೋಗ್ಯ ಮಾಹಿತಿ

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ

(ನ್ಯೂಸ್ ಕಡಬ) newskadaba.com ಅ.17. ಇನ್ನುಮುಂದೆ ರೈಲ್ವೇ ಪ್ರಯಾಣಿಕರಿಗೆ ಪ್ರಯಾಣದ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ಈ ಮೂಲಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ವರದಿಗಳ ಪ್ರಕಾರ, ಇನ್ಮುಂದೆ 60 ದಿನದ ಮೊದಲೇ ರೈಲು ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ನವೆಂಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೆ ಘೋಷಿಸಿದೆ ಎಂದು

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100% ಕಂಪ್ಲೀಟ್ ಆಗೋ ತನಕ ಚಾರ್ಜ್ ಮಾಡ್ತೀರಾ..? ಹಾಗಾದ್ರೆ ಇದನ್ನು ತಪ್ಪದೇ ಓದಿ

(ನ್ಯೂಸ್ ಕಡಬ) newskadaba.com ಅ. 17. ಈಗಿನ ಆಧುನಿಕ ಯುಗದಲ್ಲಿ ಮೊಬೈಲ್ ಬಳಸದೇ ಇರುವವರು ತುಂಬಾ ವಿರಳ. ಸಾಮಾನ್ಯವಾಗಿ ಮೊಬೈಲ್ ಬಳಕೆ ಮಾಡಿದ ಹಾಗೆ ಅದರ ಬ್ಯಾಟರಿ ಚಾರ್ಜ್ ಖಾಲಿಯಾಗೋದು ಸಾಮಾನ್ಯ ಸಂಗತಿ. ಅದರಲ್ಲೂ ಬ್ಯಾಟರಿ ಖಾಲಿಯಾದಾಗ ಚಾರ್ಜ್ ಗೆ ಹಾಕುವ ಎಲ್ಲರೂ 100% ಚಾರ್ಜ್ ಆಗೋ ತನಕ ಅದನ್ನು ತೆಗೆಯಲ್ಲ. ಆದರೆ ಇದೆಷ್ಟು ಡೇಂಜರ್ ಅಂತ ನಿಮಗೆ ತಿಳಿದಿದ್ಯಾ.. ಇಲ್ಲಿ ನೋಡೋಣ ಬನ್ನಿ.. ಸಾಮಾನ್ಯವಾಗಿ ಯಾವುದೇ ಸ್ಮಾರ್ಟ್ ಫೋನ್ ಗಳಿರಬಹುದು. ಅದರಲ್ಲಿ ಬ್ಯಾಟರಿ ಪೂರ್ಣ ಚಾರ್ಜ್

100% ಕಂಪ್ಲೀಟ್ ಆಗೋ ತನಕ ಚಾರ್ಜ್ ಮಾಡ್ತೀರಾ..? ಹಾಗಾದ್ರೆ ಇದನ್ನು ತಪ್ಪದೇ ಓದಿ Read More »

ತಂತ್ರಜ್ಞಾನ

ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ ಗಳನ್ನು ಮಾಲ್ ವೇರ್ ನಿಂದ ರಕ್ಷಿಸಲು ಹೀಗೆ ಮಾಡಿ

ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ ಗಳನ್ನು ಮಾಲ್ ವೇರ್ ನಿಂದ ರಕ್ಷಿಸಲು ಹೀಗೆ ಮಾಡಿ Read More »

ತಂತ್ರಜ್ಞಾನ, ವೀಡಿಯೋ

ಹಳೆಯ ವಾಹನ ಗುಜರಿಗೆ ಹಾಕುವ ಮುನ್ನ ಅನುಮತಿ, ಆರ್.ಸಿ ರದ್ದು ಕಡ್ಡಾಯ..!

(ನ್ಯೂಸ್ ಕಡಬ) newzkadaba.com ಅ.17. ಹಳೆಯ ವಾಹನವನ್ನು ಗುಜರಿಗೆ ಮಾರಾಟ ಮಾಡಿದರೆ ವಾಹನ ಕೆಡವದೆ ದೋಷಗಳನ್ನು ಸರಿಪಡಿಸಿ ಮರು ಬಳಕೆ ಮಾಡುವ, ಇಂತಹ ವಾಹನವನ್ನು ಕಳ್ಳತನ, ದರೋಡೆ, ನಿಷೇಧಿತ ಮಾದಕ ವಸ್ತುಗಳ ಸಾಗಾಟ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸುವ ಸಾಧ್ಯತೆ ಇದೆ. ಇಂತಹ ಕೃತ್ಯಗಳಲ್ಲಿ ಸಿಕ್ಕಿ ಬಿದ್ದರೆ ವಾಹನದ ನೋಂದಣಿ ರದ್ದು ಮಾಡದ ಕಾರಣ, ವಾಹನ ಮಾಲೀಕರು ಅಪರಾಧ ಪ್ರಕರಣಗಳಲ್ಲಿ ಸಿಲುಕುವ ಸಾಧ್ಯತೆ ಇದೆ. ಇದರಿಂದ ಪಾರಾಗಲು ವಾಹನ ಕೆಡಹುವ ಮುನ್ನ ಅಥವಾ ಸ್ಕ್ರ್ಯಾಪ್‌ಗೆ ಹಾಕುವ ಮೊದಲು

ಹಳೆಯ ವಾಹನ ಗುಜರಿಗೆ ಹಾಕುವ ಮುನ್ನ ಅನುಮತಿ, ಆರ್.ಸಿ ರದ್ದು ಕಡ್ಡಾಯ..! Read More »

ಕರ್ನಾಟಕ
crime, arrest, suspected

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

“ಟ್ರಮಡಾಲ್” ಎಂಬ ನೋವು ನಿವಾರಕ ಮಾತ್ರೆ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಅ. 17. ಟ್ರಮಡಾಲ್ ಎಂಬ ವಿವಾದಾತ್ಮಕ ನೋವು ನಿವಾರಕ ಔಷಧಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ, ಅತ್ಯಂತ ಹೆಚ್ಚು ದುರ್ಬಳಕೆಯಾಗುತ್ತಿರುವ ಮತ್ತು ಹತ್ತು ಹಲವು ವಿವಾದಕ್ಕೆ ಕಾರಣವಾದ ಮಾತ್ರೆ ಟ್ರಮಡಾಲ್ ಎಂದರೂ ತಪ್ಪಾಗಲಾರದು. ಇದೊಂದು ಪರಿಣಾಮಕಾರಿ ನೋವು ನಿವಾರಕ ಔಷಧಿಯಾಗಿದ್ದು, ತೀವ್ರವಾದ ಮಂಡಿ ನೋವು, ಸೊಂಟ ನೋವು, ಹಲ್ಲು ನೋವು ಮುಂತಾದ ನೋವುಗಳಿಗೆ ಬಳಸುವ ಔಷಧಿಯಾಗಿರುತ್ತದೆ. ಬಾಯಿ ಮುಖಾಂತರ ಸುಲಭವಾಗಿ ಸೇವಿಸಬಹುದಾದ ಈ ಔಷಧಿ ಸೇವಿಸಿದ ಒಂದು ಗಂಟೆಯ ಒಳಗೆ, ನೋವು ಶಮನ

“ಟ್ರಮಡಾಲ್” ಎಂಬ ನೋವು ನಿವಾರಕ ಮಾತ್ರೆ- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಶಿಶು ಅಭಿವೃದ್ಧಿ ಯೋಜನೆ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಅ. 17. ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಕಚೇರಿಯು ನಗರದ ಉರ್ವ ಮಾರ್ಕೆಟ್ ಕಟ್ಟಡದ 3ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಶು ಅಭಿವೃದ್ಧಿ ಯೋಜನೆ ಕಚೇರಿ ಸ್ಥಳಾಂತರ Read More »

ಕರಾವಳಿ

ಮೃತಪಟ್ಟ ಸ್ಥಿತಿಯಲ್ಲಿ ಕಾಡಾನೆ ಪತ್ತೆ – ವಿದ್ಯುತ್ ಸ್ಪರ್ಶ ಶಂಕೆ

(ನ್ಯೂಸ್ ಕಡಬ) newskadaba.com ಅ. 17. ಆಕಸ್ಮಿಕವಾಗಿ ವಿದ್ಯುತ್‌ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ತಾಲೂಕಿನ ಬಾಳ್ಳುಪೇಟೆ ಬನವಾಸೆ ಗ್ರಾಮದ ಬಿಎಸ್‌ಎನ್‌ಎಲ್‌ ಕಚೇರಿ ಸಮೀಪ ಪತ್ತೆಯಾಗಿದೆ. ಆನೆಯ ಸೊಂಡಿಲು ವಿದ್ಯುತ್ ತಂತಿಗೆ ತಾಗಿ, ವಿದ್ಯುತ್ ಶಾಕ್ ಸಂಭವಿಸಿರಬಹುದು ಎಂದು ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ವಲಯ ಅರಣ್ಯಾಧಿಕಾರಿ ಹೇಮಂತ್ ಘಟನೆಯನ್ನು ದೃಢಪಡಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಮೃತಪಟ್ಟ ಸ್ಥಿತಿಯಲ್ಲಿ ಕಾಡಾನೆ ಪತ್ತೆ – ವಿದ್ಯುತ್ ಸ್ಪರ್ಶ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬಂಟ್ರ ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ, ಶಾಲೆಗೆ ಮಸಿ ಬಳಿಯುವ ಕೆಲಸ- ಶಾಲಾಭಿವೃದ್ದಿ ಸಮಿತಿ ಆರೋಪ

(ನ್ಯೂಸ್ ಕಡಬ) newskadaba.com ಅ.17. ಕಡಬ ತಾಲೂಕಿನ ಬಂಟ್ರ-ಮರ್ದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾಮಾಣಿಕ ಶಿಕ್ಷಕರೋರ್ವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಿ ಶಾಲೆಗೆ ಮಸಿಬಳಿಯುವ ಕೆಲಸವಾಗುತ್ತಿದೆ ಎಂದು ಶಾಲಾ ಎಸ್‌ಡಿಎಂಸಿ ಹಾಗೂ ಹಿರಿಯ ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಕುರಿತು ಎಸ್‌ಡಿಎಂಸಿ ಅಧ್ಯಕ್ಷ ಸಂತೋಷ್ ಕೇನ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಲಾ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಮ್ಮ ಶಾಲಾ ಹೆಮ್ಮೆಯ ಶಿಕ್ಷಕ ರಾಮಕೃಷ್ಣ ಮಲ್ಲಾರ ಅವರ ವಿರುದ್ದ ಮೊಹಿದ್ದೀನ್ ಕುಟ್ಟಿ ಹಾಗೂ ಸಾಜಸ್ ಎಂಬವರು ಇಲ್ಲ ಸಲ್ಲದ ಆರೋಪಗಳನ್ನು ಮಾಡಿ

ಕಡಬ: ಬಂಟ್ರ ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ, ಶಾಲೆಗೆ ಮಸಿ ಬಳಿಯುವ ಕೆಲಸ- ಶಾಲಾಭಿವೃದ್ದಿ ಸಮಿತಿ ಆರೋಪ Read More »

ಕರಾವಳಿ
Scroll to Top