newskadaba

crime, arrest, suspected

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಡಲಾಗಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಮಾಹಿತಿಯ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾಗಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಎಂಬವರನ್ನು ವಿಚಾರಣೆ ನಡೆಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು […]

ಸೂಕ್ತ ಪರವಾನಗಿ ಇಲ್ಲದೇ ಸಂಗ್ರಹಿಸಿಡಲಾದ್ದ 40 ಕೆ.ಜಿ ಪಟಾಕಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅತೀ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್‌ V3, V4 ಲಾಂಚ್ ಮಾಡಿದ ಜಿಯೋ..!

(ನ್ಯೂಸ್ ಕಡಬ) newskadaba.com ಅ.16. ರಿಲಯನ್ಸ್ ಜಿಯೋ ಇದೀಗ ಎರಡು ಹೊಸ 4ಜಿ ಫೀಚರ್ ಫೋನ್‌ ನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಮೆಘಾ ಈವೆಂಟ್‌ನಲ್ಲಿ ಜಿಯೋ, V3 ಮತ್ತು V4 ಎರಡೂ ಜಿಯೋಭಾರತ್ ಸರಣಿ ಅಡಿಯಲ್ಲಿ ಬಿಡುಗಡೆಯಾದ 4ಜಿ ವೈಶಿಷ್ಟ್ಯದ ಫೋನ್ ಗಳಾಗಿವೆ. ಹೊಸ ಮಾಡೆಲ್‌ಗಳು 1099 ರೂಪಾಯಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಜಿಯೋಭಾರತ್ V2 ಮಾದರಿಯನ್ನು ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಇದು ಭಾರತೀಯ ಫೀಚರ್ ಫೋನ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದು, ಕಂಪನಿಯ

ಅತೀ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್‌ V3, V4 ಲಾಂಚ್ ಮಾಡಿದ ಜಿಯೋ..! Read More »

ತಂತ್ರಜ್ಞಾನ

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ಅ. 16. ಆನ್​ಲೈನ್​ನಲ್ಲಿ ಖರೀದಿಸಿದ ಬಟ್ಟೆಯನ್ನು ವಾಪಸ್ ತೆಗೆದುಕೊಳ್ಳದ ಕಂಪನಿಯೊಂದಕ್ಕೆ ಎರ್ನಾಕುಲಂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಪ್ರಾಡಕ್ಟ್​ ಬೆಲೆ, ಪರಿಹಾರ ಮತ್ತು ನ್ಯಾಯಾಲಯದ ವೆಚ್ಚ ಸೇರಿದಂತೆ ಒಟ್ಟು 9,395 ರೂ.ಗಳನ್ನು ಪಾವತಿಸಲು ಕೋರ್ಟ್ ಆದೇಶಿಸಿರುವುದಾಗಿ ತಿಳಿದುಬಂದಿದೆ.   ಕೇರಳದ ಆಲಪ್ಪುಝದಲ್ಲಿರುವ ಇಹಾ ಡಿಸೈನ್ಸ್ ಬ್ರೈಡಲ್ ಸ್ಟುಡಿಯೋ ಎಂಬ ಆನ್ ಲೈನ್ ಶಾಪಿಂಗ್ ಸೆಂಟರ್ ವಿರುದ್ಧ ಎಡಪ್ಪಲ್ಲಿ ಮೂಲದ ಕೆ.ಜಿ. ಲಿಸಾ ಎಂಬವರು ನೀಡಿದ ದೂರಿನನ್ವಯ

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ನೋಂದಣಿಯಾಗಿದೆ ಎಂದು ತಿಳಿಯಬೇಕೇ?

(ನ್ಯೂಸ್ ಕಡಬ) newskadaba.com ಅ.16. ಇಂದಿನ ದಿನಗಳಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನದ ಈ ಯುಗದಲ್ಲಿ ಸೈಬರ್ ವಂಚನೆ ಪ್ರಕರಣಗಳು ಕೂಡ ವೇಗವಾಗಿ ಹೆಚ್ಚುತ್ತಿದ್ದು, ಸೈಬರ್ ಅಪರಾಧಿಗಳು ಜನರನ್ನು ಹಲವು ರೀತಿಯಲ್ಲಿ ವಂಚಿಸುತ್ತಿರುವ ಪ್ರಕರಣಗಳು ದಿನೇ ದಿನೇ ನಾವು ಕೇಳುತ್ತಿರುತ್ತೇವೆ. ಇವುಗಳಲ್ಲಿ ಸಿಮ್ ಕಾರ್ಡ್ ಮತ್ತು ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ವಂಚನೆಗಳೂ ಸೇರಿವೆ. ಅದರಲ್ಲೂ ಈ ಸಿಮ್‌ ಕಾರ್ಡ್ ಆಧಾರದ ಮೇರೆಗೆ ನಡೆಯುವ ಭಾರೀ ನಷ್ಟಗಳಿಗೆ ಸಾಮಾನ್ಯ ಅಮಾಯಕರು ಸಿಲುಕಿಕೊಳ್ಳುತ್ತಾರೆ. ನಿಮ್ಮ ಆಧಾರ್ ಕಾರ್ಡ್ ತಪ್ಪಾದ ಕೈಗಳಿಗೆ ನಿಮ್ಮ ಫೋನ್

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ನೋಂದಣಿಯಾಗಿದೆ ಎಂದು ತಿಳಿಯಬೇಕೇ? Read More »

ತಂತ್ರಜ್ಞಾನ
crime, arrest, suspected

ಆಟೋ ರಿಕ್ಷಾದಲ್ಲಿ ಅಕ್ರಮ ದನ ಸಾಗಾಟ – ತಡೆಹಿಡಿದ ಬಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಅ. 16. ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದನ್ನು ಬಜರಂಗದಳ ಕಾರ್ಯಕರ್ತರು ತಡೆಹಿಡಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರದಂದು ಮಧ್ಯಾಹ್ನ ದರ್ಬೆಯಿಂದ ನೆಹರೂನಗರ ಕಡೆಗೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ರಿಕ್ಷಾದಲ್ಲಿ ದನವೊಂದನ್ನು ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಿಕ್ಷಾದಲ್ಲಿ ಇಬ್ಬರು ಮಹಿಳೆಯರಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಆಟೋ ರಿಕ್ಷಾದಲ್ಲಿ ಅಕ್ರಮ ದನ ಸಾಗಾಟ – ತಡೆಹಿಡಿದ ಬಜರಂಗದಳ ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹ ಸಚಿವಾಲಯದ ಹೊಸ ವಿಶೇಷ ಕಾರ್ಯದರ್ಶಿಯಾಗಿ ಪ್ರವೀಣ್‌ ವಸಿಷ್ಠ ನೇಮಕ

(ನ್ಯೂಸ್ ಕಡಬ) newskadaba.com ಅ.16. ಹಿರಿಯ ಐಪಿಎಸ್‌‍ ಅಧಿಕಾರಿ ಪ್ರವೀಣ್‌ ವಸಿಷ್ಠ ಅವರನ್ನು ಗೃಹ ಸಚಿವಾಲಯದ ಹೊಸ ವಿಶೇಷ ಕಾರ್ಯದರ್ಶಿ (ಆಂತರಿಕ ಭದ್ರತೆ)ಯನ್ನಾಗಿ ನೇಮಿಸಲಾಗಿದೆ. ಬಿಹಾರ ಕೇಡರ್‌ನ 1991-ಬ್ಯಾಚ್‌ನ ಐಪಿಎಸ್‌‍ ಅಧಿಕಾರಿ ವಶಿಷ್ಟ ಅವರು ಪ್ರಸ್ತುತ ಗೃಹ ವ್ಯವಹಾರಗಳ ಸಚಿವಾಲಯದಲ್ಲಿ (ಎಂಎಚ್‌ಎ) ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯು ಹೆಚ್ಚುವರಿ ಕಾರ್ಯದರ್ಶಿಯಾಗಿ ವಸಿಷ್ಠ ಅವರ ಅಧಿಕಾರಾವಧಿಯನ್ನು ಮೊಟಕುಗೊಳಿಸಲು ಅನುಮೋದಿಸಿದೆ ಮತ್ತು 2024, ಡಿಸೆಂಬರ್‌ 31ರ ವರೆಗಿನ ಅವಧಿಗೆ ಗೃಹ ಸಚಿವಾಲಯದಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‌‍ಡಿ) ಅವರನ್ನು

ಗೃಹ ಸಚಿವಾಲಯದ ಹೊಸ ವಿಶೇಷ ಕಾರ್ಯದರ್ಶಿಯಾಗಿ ಪ್ರವೀಣ್‌ ವಸಿಷ್ಠ ನೇಮಕ Read More »

ರಾಷ್ಟ್ರೀಯ ನ್ಯೂಸ್

ವಾಯುಭಾರ ಕುಸಿತ- ಅ.19ರ ವರೆಗೆ ಮಳೆ ಸಾಧ್ಯತೆ; ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ.16. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆಯೂ ತಿಳಿಸಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರು

ವಾಯುಭಾರ ಕುಸಿತ- ಅ.19ರ ವರೆಗೆ ಮಳೆ ಸಾಧ್ಯತೆ; ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಚಂದ್ರಪ್ರಕಾಶ್‌ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್‌‍ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು,

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…!

(ನ್ಯೂಸ್ ಕಡಬ) newskadaba.com ಅ.16. ಇದೇ ತಿಂಗಳ ಅಂದರೆ ಅಕ್ಟೋಬರ್ 31ರಿಂದ ನವೆಂಬರ್ 2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ ಮತ್ತು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ರಾಜ್ಯ ಅಗ್ನಶಾಮಕ ದಳ ಸುತ್ತೋಲೆ ಹೊರಡಿಸಿದ್ದು ಪುತ್ತೂರು ಮತ್ತು ಕಡಬದಲ್ಲಿ ಜನ ಸಂಚಾರ ಪ್ರದೇಶದಿಂದ 50 ಮೀಟರ್ ಅಂತರದಲ್ಲಿ ಪಟಾಕಿ ಸ್ಟಾಲ್ ಇರಿಸಲು ಸೂಚನೆ ನೀಡಿದ್ದು, ಪುತ್ತೂರು ಮತ್ತು ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗಳಿಗೆ ಅವಕಾಶವಿದೆ ಎಂದು ಸುತ್ತೋಲೆಯಲ್ಲಿ

ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…! Read More »

ಕರಾವಳಿ

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಅ.16. ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್‌ ಚರಂಡಿಗೆ ಪಲ್ಟಿಯಾದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಬುಧವಾರದಂದು ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಫೆನ್ಸ್‌ ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top