newskadaba

ಹೊಸ ಉತ್ಪನ್ನ ಬಿಡುಗಡೆಗೆ ಮುಂದಾದ KMF..!

(ನ್ಯೂಸ್ ಕಡಬ) newskadaba.com ಅ. 15. ಹಾಲು, ತುಪ್ಪ, ಮೊಸರು, ಮಜ್ಜಿಗೆ, ಐಸ್ಕ್ರೀಂ, ಸಿಹಿ ಉತ್ಪನ್ನಗಳು, ಬೆಣ್ಣೆ, ಹಾಲಿನ ಪುಡಿ ಹೀಗೆ ಸುಮಾರು 156ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುತ್ತಿರುವ ಕೆಎಂಎಫ್ ಪ್ರಸ್ತುತ ನಂದಿನಿ ಬ್ಯಾಂಡ್‌ ನಡಿಯಲ್ಲಿ ಹೊಸ ಉತ್ಪನ್ನ ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದೆ. ಇದೀಗ ಕೆಎಂಎಫ್ ಹಾಲು ಹಾಗೂ ಹಾಲಿನ ಉತ್ಪನ್ನಗಳ ಉತ್ಪಾದನೆಯೊಂದಿಗೆ ಒಂದು ಹೆಜ್ಜೆ ಮುಂದೆ ಹೋಗಿ ಜನರ ಅವಶ್ಯಕತೆಗಳನ್ನು ಮನಗಂಡು ಮಾರುಕಟ್ಟೆಗೆ ನಂದಿನಿ ಬ್ಯಾಂಡ್‌ ನಡಿ ‘ದೋಸೆ […]

ಹೊಸ ಉತ್ಪನ್ನ ಬಿಡುಗಡೆಗೆ ಮುಂದಾದ KMF..! Read More »

ಕರ್ನಾಟಕ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 15. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದಲ್ಲಿ ಇಲ್ಲೊಂದು ಸುವರ್ಣ ಅವಕಾಶವಿದೆ. ಹೌದು, KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 2,975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ವಿದ್ಯಾರ್ಹತೆ 10ನೇ, 12ನೇ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ Read More »

ಉದ್ಯೋಗ

ಮರಳಿ ಕ್ಯಾಂಪ್ ನತ್ತ ತೆರಳಿದ ದಸರಾ ಆನೆಗಳು..!

(ನ್ಯೂಸ್ ಕಡಬ) newskadaba.com ಅ. 15. ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ನವರಾತ್ರಿ ಆರಂಭಕ್ಕೂ ತಿಂಗಳುಗಳಿಗೂ ಮುನ್ನ ಶಿಬಿರದಿಂದ ಆನೆಗಳು ತಂಡೋಪತಂಡವಾಗಿ ಆಗಮಿಸುತ್ತವೆ. ಅದರೊಂದಿಗೆ ಅದರ ಮಾವುತರೂ ಹಾಜರಿರುತ್ತಾರೆ. ದಸರಾ ಮುಗಿಯುವವರೆಗೆ ಆನೆಗಳಿಗೆ ವಿಶೇಷ ಆಹಾರ ಹಾಗೂ ಕಾಳಜಿ ವಹಿಸಲಾಗುತ್ತದೆ. ಇದೀಗ ಅಂಬಾರಿ ಹೊತ್ತ ಅಭಿಮನ್ಯು ಸೇರಿದಂತೆ ಇತರ ಆನೆಗಳು ದಸರಾವನ್ನು ಯಶಸ್ವಿಯಾಗಿ ನಡೆಸಿ ಮತ್ತೆ ತಮ್ಮ‌ ತವರಿಗೆ ಮರಳಿವೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಒಳಪಡುವ ಹುಣಸೂರು ಅರಣ್ಯ ವಿಭಾಗದ ಕೊಡಗಿನ ಮತ್ತಿಗೋಡು

ಮರಳಿ ಕ್ಯಾಂಪ್ ನತ್ತ ತೆರಳಿದ ದಸರಾ ಆನೆಗಳು..! Read More »

ಕರ್ನಾಟಕ

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ.15. ಹಣಕಾಸಿನ ನಷ್ಟದಿಂದಾಗಿ ಬೇಸರಗೊಂಡು ಮನೆಯಿಂದ ನಾಪತ್ತೆಯಾಗಿದ್ದ ಉದ್ಯಮಿ, ಬಿಜೆಪಿ ಮುಖಂಡ ಸಂಜೀವ್‌ ಕುಮಾರ್‌ ಸುಗೂರೆ ಎಂಬವರು ಹೈದರಾಬಾದ್‌ ನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಸಂಜೀವ್ ಅವರು ನಾಲ್ಕೈದು ಜನರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿ ತಮ್ಮ ಬಸವ ಕಲ್ಯಾಣದ ಮನೆಯಿಂದ ನಾಪತ್ತೆಯಾಗಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕ ಮೊಯಿದೀನ್‌ ಬಾವಾ ಅವರ ಸೋದರನ ಆತ್ಮಹತ್ಯೆಯ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸಂಜೀವ್‌ ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಬಸವ ಕಲ್ಯಾಣ ಪೊಲೀಸ್‌

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..! Read More »

ಕ್ರೈಮ್ ನ್ಯೂಸ್

ರಾಜ್ಯಾದ್ಯಂತ ಆ.17ರಂದು ಆರೋಗ್ಯ ಸೇವೆಯಲ್ಲಿ ಸ್ಥಗಿತ

(ನ್ಯೂಸ್ ಕಡಬ) newskadaba.com ಅ.15. ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರ್ನಾಟಕ ಘಟಕ ನಿರ್ಧರಿಸಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅ.17ರಂದು ಬೆಳಗ್ಗೆ 6 ರಿಂದ ಮರುದಿನ ಬೆಳಿಗ್ಗೆ 6ರ ವರೆಗೆ ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಸೇವೆ ಸ್ಥಗಿತಗೊಳಿಸಲು ಐಎಂಎ ಕರ್ನಾಟಕ ಘಟಕ ನಿರ್ಧರಿಸಿದಲ್ಲದೇ ತುರ್ತು ಸೇವೆಗಳನ್ನು ಹೊರತುಪಡಿಸಿ

ರಾಜ್ಯಾದ್ಯಂತ ಆ.17ರಂದು ಆರೋಗ್ಯ ಸೇವೆಯಲ್ಲಿ ಸ್ಥಗಿತ Read More »

ಕರ್ನಾಟಕ

ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗುತ್ತಾ? ಈ ಟ್ರಿಕ್ ಬಳಸಿ…ಡೇಟಾ ಉಳಿಸಿ

(ನ್ಯೂಸ್ ಕಡಬ) newskadaba.com ಅ. 15. ಕೆಲವು ಸ್ಮಾರ್ಟ್​ ಫೋನ್​ಗಳಲ್ಲಿ ಕೆಲವು ಆ್ಯಪ್​ಗಳು ಸ್ವಯಂಚಾಲಿತವಾಗಿ ಅಪ್​ಡೇಟ್ ಆಗುತ್ತಿರುತ್ತವೆ. ಇದರಿಂದಾಗಿ ಡೇಟಾ ಬೇಗನೆ ಖಾಲಿ ಆಗುತ್ತದೆ. ಅದಕ್ಕಾಗಿಯೇ ನೀವು ಅಪ್ಲಿಕೇಶನ್ ಸೆಟ್ಟಿಂಗ್‌ಗಳಿಗೆ ತೆರಳಿ ಅಟೋಮೆಟಿಕ್ ಡೌನ್‌ಲೋಡ್ ಆಯ್ಕೆಯನ್ನು ಆಫ್ ಮಾಡಬೇಕು. ಡೇಟಾ ಖಾಲಿಯಾಗಲು ಮತ್ತೊಂದು ಪ್ರಮುಖ ಕಾರಣವೆಂದರೆ ವಾಟ್ಸಾಪ್ ನಲ್ಲಿ ಸಿಕ್ಕಸಿಕ್ಕ ಫೋಟೋ ಹಾಗೂ ವಿಡಿಯೋಗಳು ಆಟೋಮ್ಯಾಟಿಕ್ ಆಗಿ ಡೌನ್‌ ಲೋಡ್ ಮಾಡುವುದು. ವಾಟ್ಸಾಪ್ ವಿಡಿಯೋಗಳು ಮತ್ತು ಫೋಟೋಗಳನ್ನು ಅಟೋಮೆಟಿಕ್ ಡೌನ್​ಲೋಡ್ ಆಯ್ಕೆಯಿಂದ ತೆಗೆಯಿರಿ. ಇಲ್ಲವಾದರೆ ಇದು ಡೇಟಾವನ್ನು

ನಿಮ್ಮ ಮೊಬೈಲ್ ಡೇಟಾ ಬೇಗ ಖಾಲಿ ಆಗುತ್ತಾ? ಈ ಟ್ರಿಕ್ ಬಳಸಿ…ಡೇಟಾ ಉಳಿಸಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Theft, crime, Robbery

ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಅ.15. ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶನಕ್ಕೆ ಅ.11ರಂದು ಹೋದ ವೇಳೆ ಲೀಲಾ ಎಂಬವರ ಕುತ್ತಿಗೆಯಲ್ಲಿದ್ದ 6 ಪವನ್ ತೂಕದ ಸರ ಕಳವುಗೈಯ್ಯಲಾಗಿತ್ತು. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ

ದೇವಸ್ಥಾನದ ಆವರಣದಲ್ಲಿದ್ದ ಮಹಿಳೆಯರ ಚಿನ್ನದ ಸರ ಕಳವು- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದ ಮೊದಲ ಹೈ-ವೋಲ್ಟೇಜ್ ಇವಿ ಮೋಟಾರ್ ಸೈಕಲ್ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಅ. 15. ಚೆನ್ನೈ ಮೂಲದ ಹೊಸ EV ಸ್ಟಾರ್ಟ್‌ ಅಪ್ ಕಂಪನಿಯಾದ ರಾಪ್ಟೀ.ಎಚ್‌ವಿ (Raptee.HV) ಇಂದು ಭಾರತದ ಮೊದಲ ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಿದೆ. ಇದನ್ನು ವಿಶ್ವದಾದ್ಯಂತ ಇಲೆಕ್ಟ್ರಿಕ್ ಕಾರುಗಳಲ್ಲಿ ಬಳಸಲಾಗುವ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಇದು ಗಮನಾರ್ಹವಾಗಿ ಕಡಿಮೆ ಶಾಖದೊಂದಿಗೆ 250-300cc ಸಾಮರ್ಥ್ಯದ ಇಂಧನ ಚಾಲಿತ ಮೋಟಾರ್‌ಸೈಕಲ್‌ಗಳಷ್ಟು ಪರ್ಫಾಮೆನ್ಸ್ ನೀಡುವಂತಹ ಮೋಟಾರ್‌ಸೈಕಲ್ ಆಗಿದೆ ಎಂದು ಕಂಪನಿ ತಿಳಿಸಿದೆ. Raptee.HV ಮೋಟಾರ್‌ ಸೈಕಲ್‌ಗಳು, ಎಲೆಕ್ಟ್ರಿಕ್ ಕಾರುಗಳು ಬಳಸುವ ಚಾರ್ಜಿಂಗ್ ಮಾನದಂಡಗಳು ಹಾಗೂ

ಭಾರತದ ಮೊದಲ ಹೈ-ವೋಲ್ಟೇಜ್ ಇವಿ ಮೋಟಾರ್ ಸೈಕಲ್ ಬಿಡುಗಡೆ..! Read More »

ತಂತ್ರಜ್ಞಾನ

ಚಂದ್ರಯಾನ-3 ಯಶಸ್ವಿ – ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಅ. 15. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಅಂತಾರಾಷ್ಟ್ರೀಯ ಖಗೋಳ ಶಾಸ್ತ್ರೀಯ ಒಕ್ಕೂಟವು (ಐಎಎಫ್) ವಿಶ್ವ ಬಾಹ್ಯಾಕಾಶ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಇಸ್ರೋ ಹೇಳಿದೆ. ಚಂದ್ರಯಾನ-3, ಕಡಿಮೆ ಖರ್ಚಿನ ತಂತ್ರಜ್ಞಾನ ಸದ್ಬಳಕೆ, ಈ ಹಿಂದೆ ಯಾರೂ ಇಳಿಯದ ಚಂದ್ರನ ದಕ್ಷಿಣ ಭಾಗಕ್ಕೆ ಚಂದ್ರಯಾನ ಇಳಿದಿರುವುದು ನಾವೀನ್ಯತೆಗೆ ಜಾಗತಿಕ ಪುರಾವೆಯಾಗಿದೆ. ಹೀಗಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿಯನ್ನು

ಚಂದ್ರಯಾನ-3 ಯಶಸ್ವಿ – ಇಸ್ರೋ ಅಧ್ಯಕ್ಷರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ ದಂಪತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 15. ತುಳುನಾಡಿನ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರ್‌ಗೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿಯಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ. ಆದರೆ ಇಲ್ಲಿಗೆ ಭೇಟಿ ನೀಡಿದಾಗ ಏನೋ ಒಂದು ನೆಮ್ಮದಿ ಸಿಗುತ್ತದೆ. ಕೊರಗಜ್ಜ ದೈವದ ಮೇಲೆ ನಂಬಿಕೆ ಇದೆ. ಜನರು ಕೂಡ ಈ ದೈವದ ಮೇಲೆ ಅಪಾರ ನಂಬಿಕೆ

ಕುತ್ತಾರಿನ ಕೊರಗಜ್ಜ ದೈವದ ದರ್ಶನ ಪಡೆದ ನಟ ಶಿವರಾಜ್‌ಕುಮಾರ್‌ ದಂಪತಿ Read More »

ಕರಾವಳಿ, ಸಿನಿಮಾ
Scroll to Top