newskadaba

ದೇಶದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ- ವರದಿ

(ನ್ಯೂಸ್ ಕಡಬ) newskadaba.com ಅ. 15. ಭಾರತದಲ್ಲಿ ಕ್ಯಾನ್ಸರ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಪುರುಷರಲ್ಲಿ ಬಾಯಿ ಮತ್ತು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.   ಈ ಕುರಿತಂತೆ ಭಾರತ, ಬ್ರೆಜಿಲ್‌, ರಷ್ಯಾ, ಚೀನ ಮತ್ತು ದ.ಆಫ್ರಿಕಾಗಳಿರುವ ಬ್ರಿಕ್ಸ್‌ ರಾಷ್ಟ್ರಗಳಲ್ಲಿ ಕ್ಯಾನ್ಸರ್‌ ಪ್ರಕರಣಗಳ ಕುರಿತು ನಡೆದಿರುವ ತುಲನಾತ್ಮಕ ಅಧ್ಯಯನದ ವರದಿ ಇಕ್ಯಾನ್ಸರ್‌ ಜರ್ನಲ್‌ ನಲ್ಲಿ ಪ್ರಕಟವಾಗಿದೆ. ವಿಶ್ವದ 42 ಪ್ರತಿಶತ ಕ್ಯಾನ್ಸರ್‌ ಸಾವುಗಳು ಬ್ರಿಕ್ಸ್‌ […]

ದೇಶದಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಳ- ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 15. ರಬ್ಬರ್‌ ಆ್ಯಸಿಡ್‌ ಸೇವಿಸಿ ಅಸೌಖ್ಯಕ್ಕೊಳಗಾಗಿದ್ದ ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್‌ ಆ್ಯಸಿಡ್‌ ಸೇವಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮುನಿರತ್ನ ಕೇಸ್- ಮೂವರಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಅ. 15. ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 4ನೇ ಆರೋಪಿಯಾಗಿರುವ ಕಿರಣ್‌ ಕುಮಾರ್‌, ಆತನ ಸ್ನೇಹಿತರಾದ ಎ5 ಲೋಹಿತ್‌ ಕುಮಾರ್‌, ಎ6 ಮಂಜುನಾಥ್‌ಗೆ ಜಾಮೀನು ಮಂಜೂರಾಗಿರುವುದಾಗಿ ತಿಳಿದುಬಂದಿದೆ. ಜೊತೆಗೆ ತನಿಖೆಗೆ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ಆರೋಪಿ ಕಿರಣ್‌ ಕುಮಾರ್‌ ತನ್ನನ್ನು ಮುನಿರತ್ನ ಸಂಬಂಧಿ ಎಂದು ಸಂತ್ರಸೆಗೆ ಪರಿಚಯಿಸಿಕೊಂಡಿದ್ದಾನೆ. ಬಳಿಕ ಸ್ನೇಹಿತರಾದ ಲೋಹಿತ್‌

ಮುನಿರತ್ನ ಕೇಸ್- ಮೂವರಿಗೆ ನಿರೀಕ್ಷಣಾ ಜಾಮೀನು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಅ. 15. ಗ್ರಾಮ ಆಡಳಿತಾಧಿಕಾರಿ (ವಿಎ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರದಂದು ಪ್ರಕಟಿಸಿದೆ. ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ ಸೈಟ್‌ ನ ಲಿಂಕ್‌ ನಲ್ಲಿ ನಮೂದಿಸಿ ಫ‌ಲಿತಾಂಶವನ್ನು ಪಡೆಯಬಹುದು. ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್‌ 27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ

ಗ್ರಾಮಾಡಳಿತಾಧಿಕಾರಿ- ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ Read More »

ಉದ್ಯೋಗ

ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..!

(ನ್ಯೂಸ್ ಕಡಬ) newskadaba.com ಅ. 15. ಮದರಸ ಹಾಸ್ಟೆಲ್​ ನಲ್ಲಿ ರಾತ್ರಿ ವೇಳೆ ಬಾತ್​ ರೂಂನಲ್ಲಿ ಮದರಸಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎಂಬವರ ಪುತ್ರ ಮಹಮ್ಮದ್ ಜಹೀದ್ (12) ಎಂದು ಗುರುತಿಸಲಾಗಿದೆ. ಮೃತ ಮುಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್​

ಹಾಸ್ಟೆಲ್ ಬಾತ್ ರೂಂ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು – ಶಂಕೆ ವ್ಯಕ್ತಪಡಿಸಿದ ಪೋಷಕರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಹೊರ ಬಿದ್ದ ಭಾರತ

(ನ್ಯೂಸ್ ಕಡಬ) newskadaba.com ಅ. 15. ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಭಾರತ ತಂಡ ಹೊರ ಬಿದ್ದಿದ್ದು, ಪಾಕಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ 54 ರನ್‌ ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ 6 ವಿಕೆಟ್‌ ನಷ್ಟಕ್ಕೆ 110 ರನ್‌ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಪಾಕಿಸ್ತಾನ 11.4 ಓವರ್‌ಗಳಲ್ಲಿ 56 ರನ್‌ಗಳಿಸಿ ಹೀನಾಯವಾಗಿ ಸೋಲನ್ನು ಒಪ್ಪಿಕೊಂಡಿತು. ಒಂದು ವೇಳೆ ಇಂದಿನ ಪಂದ್ಯದಲ್ಲಿ ಉತ್ತಮವಾಗಿ ಆಡಿ ಪಾಕಿಸ್ತಾನ ಗೆದ್ದಿದ್ದರೆ ರನ್‌

ಮಹಿಳಾ ವಿಶ್ವಕಪ್‌ ಟೂರ್ನಿಯಿಂದ ಹೊರ ಬಿದ್ದ ಭಾರತ Read More »

ಕ್ರೀಡಾ ನ್ಯೂಸ್

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ. 15. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯು ಬಡವರಿಗೆ ಉಪಯೋಗಕಾರಿಯಾಗಿದ್ದು ಈ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿಯನ್ನು ಮೂಡಿಸುವ ಕೆಲಸವಾಗಬೇಕು, ಜನರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ತಾಲೂಕು ಸಹಾಯಕ ಆಯುಕ್ತ ಹರ್ಷವರ್ಧನ್ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವು ಹುಟ್ಟಿನಿಂದ ಮಕ್ಕಳಲ್ಲಿ ಕಂಡು ಬರುವ ನ್ಯೂನತೆ ಪತ್ತೆ ಹಚ್ಚಿ

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಅ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಅಕ್ಟೋಬರ್ 15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಅಕ್ಟೋಬರ್ 16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಅಕ್ಟೋಬರ್ 19ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಕಳೆದು ಹೋಗಿರೋ Voter ID ಮನೆಯಲ್ಲೇ ಕುಳಿತು ಹೀಗೆ ಡೌನ್ಲೋಡ್ ಮಾಡಿ…

(ನ್ಯೂಸ್ ಕಡಬ) newskadaba.com ಅ. 14 . ಭಾರತ ದೇಶದಲ್ಲಿ ಸುಮಾರು 18 ವರ್ಷ ಪೂರ್ತಿಯಾದ ಭಾರತದ ಪ್ರತೀ ವಯಸ್ಕರಿಗೆ ಭಾರತದ ಚುನಾವಣಾ ಆಯೋಗವು ನೀಡಿದ ದಾಖಲೆಯಾಗಿದೆ ಭಾರತೀಯ ಮತದಾರರ ಗುರುತಿನ ಚೀಟಿ. ಅಂದಹಾಗೆ ಮತದಾರರ ಗುರುತಿನ ಚೀಟಿಯು ಪುರಸಭೆ, ರಾಜ್ಯಸಭೆ ಮತ್ತು ರಾಷ್ಟ್ರೀಯ ಚುನಾವಣೆಗಳಲ್ಲಿ ಮತದಾನ ಮಾಡುವಾಗ ಭಾರತೀಯ ನಾಗರಿಕರಿಗೆ ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಈಗಿನ ಕಾಲದಲ್ಲಿ ಎಲ್ಲರೂ ದಾಖಲೆಗಲನ್ನು ಮೊಬೈಲ್ ಗಳಲ್ಲಿ ಸೇವ್ ಮಾಡಟ್ಟುಕೊಳ್ಳುವುದು ರೂಢಿಯಾಗಿದೆ. ಅಲ್ಲದೇ ನಿಮ್ಮ ಫೋನ್‌ನಲ್ಲಿ ನಿಮ್ಮ ಮತದಾರರ ಗುರುತಿನ

ಕಳೆದು ಹೋಗಿರೋ Voter ID ಮನೆಯಲ್ಲೇ ಕುಳಿತು ಹೀಗೆ ಡೌನ್ಲೋಡ್ ಮಾಡಿ… Read More »

ತಂತ್ರಜ್ಞಾನ

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಮಾಡುವುದು ಹೇಗೆ? ಇಲ್ಲಿದೆ ಟ್ರಿಕ್ಸ್

(ನ್ಯೂಸ್ ಕಡಬ) newskadaba.com ಅ. 14 . ಇಂದಿನ ದಿನಗಳಲ್ಲಿ ವಾಟ್ಸಾಪ್ ಎಂಬುವುದು ಸದ್ಯಕ್ಕೆ ಸಂಪರ್ಕವನ್ನು ಉಳಿಸದೇ ಜಗತ್ತಿನಾದ್ಯಂತ ಶತಕೋಟಿ ಬಳಕೆದಾರರಿಗೆ ಸಂದೇಶ ಕಳುಹಿಸುವ ಅಪ್ಲಿಕೇಶನ್‌ ಆಗಿ ಮಾರ್ಪಟ್ಟಿದೆ. ಐಫೋನ್ ಮತ್ತು ಆಂಡ್ರಾಯ್ಡ್ ಫೋನ್ ಳಲ್ಲಿ ಮೆಸೇಜ್, ಫೋಟೋಗಳು, ವೀಡಿಯೊಗಳು ಮತ್ತು ಡಾಕ್ಯುಮೆಂಟ್‌ ಗಳನ್ನು ಕಳುಹಿಸಲು ತಡೆರಹಿತ ಮಾರ್ಗವನ್ನು ಯಾವುದೇ ಮೊಬೈಲ್ ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸಬೇಕಾದ ಕೆಲವು ಸಂದರ್ಭಗಳು ಎದುರಾಗುತ್ತವೆ. ಉದಾಹರಣೆಗೆ ಗ್ಯಾಸ್ ತರುವವರು, ಪ್ರತಿ ದಿನದ ಸಣ್ಣ ಪುಟ್ಟ ಕೆಲಸ ಮಾಡುವವರು

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಮಾಡುವುದು ಹೇಗೆ? ಇಲ್ಲಿದೆ ಟ್ರಿಕ್ಸ್ Read More »

ತಂತ್ರಜ್ಞಾನ
Scroll to Top