newskadaba

ಆಗಸ್ಟ್ 1ರಂದು ಜಿಲ್ಲಾಡಳಿತದ ವತಿಯಿಂದ ವ್ಯಸನ ಮುಕ್ತ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಕೆನರಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮ.ನಿ.ಪ್ರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 1ರಂದು  ಬೆಳಿಗ್ಗೆ 11 ಗಂಟೆಗೆ ನಗರದ ಕೆನರಾ ಕಾಲೇಜಿನಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ […]

ಆಗಸ್ಟ್ 1ರಂದು ಜಿಲ್ಲಾಡಳಿತದ ವತಿಯಿಂದ ವ್ಯಸನ ಮುಕ್ತ ದಿನಾಚರಣೆ Read More »

ಕರಾವಳಿ

ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 27. ಮೈಸೂರು ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು  ಜುಲೈ  31 ಕೊನೆಯ ದಿನ. ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ 2 ವರ್ಷಗಳ 4 ಸೆಮಿಸ್ಟರ್ “ಸಿಬಿಸಿಎಸ್” (CBCS) ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ (Painting), ಶಿಲ್ಪಕಲೆ (Sculpture), ಮತ್ತು ಅಚ್ಚುಕಲೆ (Graphics), ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ.

ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಪಘಾತದಲ್ಲಿ ನಗದು ರಹಿತ ತುರ್ತು ಚಿಕಿತ್ಸೆ ನೀಡುವ ‘ಪಿಎಂ ರಾಹತ್’ಗೆ ದಕ್ಷಿಣ ಕನ್ನಡ ಮಾದರಿಯಾಗಲಿ ಯೋಜನೆ ಅನುಷ್ಠಾನಗೊಳಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂಸದ ಚೌಟ ಖಡಕ್‌ ಸೂಚನೆ

(ನ್ಯೂಸ್ ಕಡಬ) newskadaba.com ಜು. 27. ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರ ಪ್ರಾಣ ಉಳಿಸುವುದಕ್ಕೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ರಾಹತ್‌ʼ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದಕ್ಕೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಇಂದು ಆರೋಗ್ಯಾಧಿಕಾರಿಗಳು ಸೇರಿ ಸಂಬಂಧಪಟ್ಟ ಇಲಾಖೆಗಳ ಜತೆಗೆ ಮಹತ್ವದ ಸಭೆ ನಡೆಸಿದ್ದಾರೆ. ಆ ಮೂಲಕ, ಪಿಎಂ ರಾಹತ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ದಕ್ಷಿಣ ಕನ್ನಡವನ್ನು ಮಾದರಿ ಜಿಲ್ಲೆಯಾಗಿಸುವಂತೆ ಅವರು ಮನವಿ ಮಾಡಿದ್ದಾರೆ.   ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ

ಅಪಘಾತದಲ್ಲಿ ನಗದು ರಹಿತ ತುರ್ತು ಚಿಕಿತ್ಸೆ ನೀಡುವ ‘ಪಿಎಂ ರಾಹತ್’ಗೆ ದಕ್ಷಿಣ ಕನ್ನಡ ಮಾದರಿಯಾಗಲಿ ಯೋಜನೆ ಅನುಷ್ಠಾನಗೊಳಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಂಸದ ಚೌಟ ಖಡಕ್‌ ಸೂಚನೆ Read More »

ಕರ್ನಾಟಕ
Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪರೀಕ್ಷಾ ಅಕ್ರಮಗಳ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ​ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ವಿಪಕ್ಷಗಳ ತೀವ್ರ ಆಕ್ರೋಶ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಅಭಿಯಾನದ ಪ್ರಮುಖ ಆಗ್ರಹವಾಗಿತ್ತು. ​ ದೇಶದ ಏಕತೆ ಕಾಪಾಡಲು, ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ತಡೆಯಲು ಮತ್ತು ವಿದ್ಯಾರ್ಥಿಗಳು

ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹಗರಣವನ್ನು ಖಂಡಿಸಿ ‘ವಿ ದಿ ಪೀಪಲ್ ಆಫ್ ಇಂಡಿಯಾ’ ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಹಂಪನಕಟ್ಟೆಯ ಮಿಲಾಗ್ರಿಸ್ ಸರ್ಕಲ್‌ನಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಮೆರವಣಿಗೆ ನಡೆಸಿ, ಶಾಂತಿಯುತ ಸಮಾವೇಶ ನಡೆಸಲಾಯಿತು. ನೀಟ್ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.

ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ Read More »

ಕರಾವಳಿ

ಪ್ರತಿಭಟನಾ ಸ್ಥಳಕ್ಕೆ ಆಹಾರ, ಸ್ವಯಂಸೇವಕರು ಬರದಂತೆ ತಡೆದ ದಿಲ್ಲಿ ಪೊಲೀಸ್: CJP ಆರೋಪ

(ನ್ಯೂಸ್ ಕಡಬ) newskadaba.com ಜು. 25. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಹಾರ ಮತ್ತು ಸ್ವಯಂಸೇವಕರು ತೆರಳದಂತೆ ಪೊಲೀಸರು ತಡೆಯುತ್ತಿದ್ದಾರೆ ಎಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆರೋಪಿಸಿದೆ. ಈ ಕುರಿತು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ ಅವರು ಟ್ವಿಟರ್ ಮೂಲಕ ವಾಟ್ಸಾಪ್ ಸಂದೇಶದ ಸ್ಕ್ರೀನ್‌ ಶಾಟ್ ಹಂಚಿಕೊಂಡಿದ್ದು, ದೆಹಲಿ ಪೊಲೀಸರು 5 ಕಿಲೋ ಮೀಟರ್ ದೂರದಲ್ಲೇ ಚೆಕ್‌ ಪೋಸ್ಟ್ ನಿರ್ಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ. ​ಪೊಲೀಸರ

ಪ್ರತಿಭಟನಾ ಸ್ಥಳಕ್ಕೆ ಆಹಾರ, ಸ್ವಯಂಸೇವಕರು ಬರದಂತೆ ತಡೆದ ದಿಲ್ಲಿ ಪೊಲೀಸ್: CJP ಆರೋಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ

(ನ್ಯೂಸ್ ಕಡಬ) newskadaba.com ಜು. 25. ಕಾರ್ಮಿಕ ಇಲಾಖಾ ಅಧಿಕಾರಿಗಳು, ಪುತ್ತೂರು ಹಾಗೂ ಚೈಲ್ಡ್ ಲೈನ್ ಸಂಯೋಜಕರು  ಶುಕ್ರವಾರದಂದು ಅನಿರೀಕ್ಷಿತ  ತಪಾಸಣೆ ನಡೆಸಿದಾಗ ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ನಲ್ಲಿ ಬಿಹಾರ ಮೂಲದ 15 ವರ್ಷದ ಕಿಶೋರ ಕಾರ್ಮಿಕನನ್ನು ದುಡಿಸಿಕೊಳ್ಳುತ್ತಿದ್ದು ಪತ್ತೆಯಾಗಿದ್ದು, ಕ್ಲೀನರ್ ಕೆಲಸಕ್ಕೆ ನೇಮಿಸಿಕೊಂಡಿದ್ದ ಕಿಶೋರ ಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪುನರ್ ವಸತಿಗಾಗಿ ಹಾಜರುಪಡಿಸಲಾಯಿತು. ಕಾರ್ಯಚರಣೆಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಕಾರ್ಮಿಕ ನಿರೀಕ್ಷಕ ( ಪುತ್ತೂರು ವೃತ್ತ) ವಿರೇಂದ್ರ ಕುಂಬಾರ್, ಜಿಲ್ಲಾ

ಉಪ್ಪಿನಂಗಡಿ: ಬಾರ್ & ರೆಸ್ಟೋರೆಂಟ್ ಗೆ ದಾಳಿ: ಕಿಶೋರ ಕಾರ್ಮಿಕ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾವಕಾಶ: ಜುಲೈ 30ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 25. ಎಕ್ಸ್‍ ಪರ್ಟ್ ಕಾಲೇಜು, ಕ್ಯಾಲಿಬರ್ ಹಾಗೂ ಕೋಜೆಂಟ್ ಇ-ಸರ್ವಿಸಸ್ ಕಂಪೆನಿಯ ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಕಸ್ಟಮರ್ ಸಪೋರ್ಟ್ ಅಸೋಸಿಯೇಟ್ ಮತ್ತು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಡೀಲ್ ಪ್ರಜಾಸೌಧದ ನೆಲಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಪಿ.ಯು.ಸಿ, ಡಿಪ್ಲೊಮಾ, ಯಾವುದೇ ಪದವಿ ಹಾಗೂ ಮೇಲ್ಪಟ್ಟ

ಉದ್ಯೋಗಾವಕಾಶ: ಜುಲೈ 30ರಂದು ಸಂದರ್ಶನ Read More »

ಕರಾವಳಿ

ಶಾಲಾ ಪ್ರವೇಶ ಪರೀಕ್ಷೆಗೆ ಸಮ್ಮತಿ, ಮಕ್ಕಳ ಕಲಿಕಾ ಮೌಲ್ಯಮಾಪನಕ್ಕೆ ವಿರೋಧ ಶಿಕ್ಷಣ ವ್ಯವಸ್ಥೆಯ ಈ ದ್ವಂದ್ವ ನೀತಿ ಏಕೆ? ✍🏻 ಮೊಯ್ದಿನ್ ಕುಟ್ಟಿ

(ನ್ಯೂಸ್ ಕಡಬ) newskadaba.com ಜು. 25. ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಇಂದು ಒಂದು ಗಂಭೀರ ವಿರೋಧಾಭಾಸ ಕಾಣಿಸುತ್ತಿದೆ. ಒಂದೆಡೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ನವೋದಯ, ಸೈನಿಕ್, ಮಿಲಿಟರಿ ಹಾಗೂ ವಿವಿಧ ವಸತಿ ಶಾಲೆಗಳು ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತಿವೆ. ಈ ಪದ್ಧತಿಯನ್ನು ಸರ್ಕಾರಗಳು, ಅಧಿಕಾರಿಗಳು, ಶಿಕ್ಷಣ ತಜ್ಞರೆನ್ನುವವರು ಹಾಗೂ ಸಮಾಜದ ಬಹುಪಾಲು ಜನರು ಒಪ್ಪಿಕೊಂಡಿದ್ದಾರೆ     ಆದರೆ ಮತ್ತೊಂದೆಡೆ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 5ನೇ ಅಥವಾ 7ನೇ ತರಗತಿಯ ವಿದ್ಯಾರ್ಥಿಗಳ

ಶಾಲಾ ಪ್ರವೇಶ ಪರೀಕ್ಷೆಗೆ ಸಮ್ಮತಿ, ಮಕ್ಕಳ ಕಲಿಕಾ ಮೌಲ್ಯಮಾಪನಕ್ಕೆ ವಿರೋಧ ಶಿಕ್ಷಣ ವ್ಯವಸ್ಥೆಯ ಈ ದ್ವಂದ್ವ ನೀತಿ ಏಕೆ? ✍🏻 ಮೊಯ್ದಿನ್ ಕುಟ್ಟಿ Read More »

ವಿಶೇಷ ಲೇಖನಗಳು
Scroll to Top