newskadaba

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ

(ನ್ಯೂಸ್ ಕಡಬ) newskadaba.com ಅ. 12. ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿ ಮಂಗಳೂರು ಇದರ ಅಧೀನದಲ್ಲಿ ಪಾಣೆಮಂಗಳೂರು ಶಾಖೆಯು ಎಸ್.ಎಸ್.ಅಡಿಟೋರಿಯಂ ಆಲಡ್ಕ ಇದರ ಸಭಾಂಗಣದಲ್ಲಿ ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಹು ಅಸ್ಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಳ್ ರವರ ಘನ ಅಧ್ಯಕ್ಷತೆಯಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಹಮ್ಮದ್ ಹಾಶಿಂ ಕಿರಾಅತ್ ಪಠಿಸಿದರು. ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದ್ರಿಯಾ ಜುಮ್ಮಾ ಮಸೀದಿ ಆಲಡ್ಕ ಇದರ […]

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ Read More »

ಕರಾವಳಿ

“Mental health and workplace”- Dr Supriya Hegde Aroor

newskadaba.com Every year 10 th October is observed as world mental health day. On this day mental health is celebrated and we raise awareness about mental illness and its effective treatment. This year the theme for world mental health day is “It is Time to Prioritize Mental Health in the Workplace”   International Statistics More

“Mental health and workplace”- Dr Supriya Hegde Aroor Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್

(ನ್ಯೂಸ್ ಕಡಬ) newskadaba.com ಅ. 11. ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ ಎಂದು ಸಂಸ್ಥೆಯ ನಿರ್ದೇಶಕರಾದ ರೆ.ಫಾ.ಜೈಸನ್ ಸೈಮನ್ ಓಐಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಬೆಥನಿ ಐಟಿಐಯ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ.ವರ್ಗೀಸ್ ಕೈಪನಡುಕ ಓ ಐ ಸಿ  ಇವರು ಮಾತನಾಡಿ, ಆಯ್ಕೆಯಾದವರು ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಸ್ವತಃ ನಾಯಕರಾಗಬೇಕು. ಅವರವರ ಏಳಿಗೆಗೆ ಅವರವರೇ ಪ್ರಯತ್ನಿಸಬೇಕು ಎಂಬ

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್ Read More »

ಕರಾವಳಿ

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 11. ವಿದ್ಯುತ್‌ ಲೈನ್‌ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್‌ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಅ.9ರಂದು ರಾತ್ರಿ ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಅ. 12. ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲ್ವೇ ಸಂಪರ್ಕ ಆರಂಭವಾಗಲಿದ್ದು, ಈ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ-ರೇಣಿಗುಂಟ-ತಿರುಪತಿ-ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರದಂದು ಆರಂಭಗೊಳ್ಳಲಿದೆ. ಈ ರೈಲು ಮುರುಡೇಶ್ವರದಿಂದ ಬುಧವಾರ ಹಾಗೂ ಶನಿವಾರ, ತಿರುಪತಿಯಿಂದ ಮಂಗಳವಾರ ಮತ್ತು ಶುಕ್ರವಾರ ವಾರಕ್ಕೆರಡು ದಿನ ಸಂಚರಿಸಲಿದೆ. ಅ.12ರ ಶನಿವಾರ ಮುರುಡೇಶ್ವರದಿಂದ ಮಧ್ಯಾಹ್ನ 3.20ಕ್ಕೆ ಹೊರಡುವ ರೈಲು 3.54ಕ್ಕೆ ಬೈಂದೂರು, ಕುಂದಾಪುರಕ್ಕೆ 4. 40, ಬಾರಕೂರು 5, ಉಡುಪಿ 5.20ಕ್ಕೆ, ಮಂಗಳೂರು

ಇಂದಿನಿಂದ ಕುಂದಾಪುರ- ತಿರುಪತಿ ರೈಲು ಸಂಚಾರ ಆರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..!

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚೆಗೆ ಕಿರುತೆರೆ ಕಲಾವಿದರು ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಕಿರುತೆರೆ ನಟಿ ‘ಗಟ್ಟಿಮೇಳ’ ಖ್ಯಾತಿಯ ನಿಶಾ ರವಿಕೃಷ್ಣನ್​ ಸ್ಮಾಲ್​ ಸ್ಕ್ರೀನ್​ನಿಂದ ಸಿಲ್ವರ್​ ಸ್ಕ್ರೀನ್​ಗೆ ಎಂಟ್ರಿ ಕೊಟ್ಟಿದ್ದು, ಸದ್ಯ ಎಂ.ಸಿ ಚನ್ನಕೇಶವ ನಿರ್ದೇಶನದ ‘ಅಂಶು’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಮಹಿಳಾ ಪ್ರಧಾನ ಸೈಕೆಡೆಲಿಕ್​ ಥ್ರಿಲ್ಲರ್​ ಜಾನರ್​ ಚಿತ್ರವಾಗಿದೆ. ಅಂದಹಾಗೆ ಸೈಕೆಡೆಲಿಕ್​ ಎಂದರೆ ಭ್ರಮೆ ಉಂಟು ಮಾಡುವ ಅಥವಾ ಮನೋವಿಕೃತ ಎಂದರ್ಥ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿಚಾರಗಳೇ ಚಿತ್ರಕ್ಕೆ ಸ್ಪೂರ್ತಿಯಾಗಿದ್ದು,

ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ‘ಗಟ್ಟಿಮೇಳ’ ಹುಡುಗಿ..! Read More »

ಕರ್ನಾಟಕ, ಸಿನಿಮಾ

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ. 11. ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಸರಾ ಮಹೋತ್ಸವ- ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ

(ನ್ಯೂಸ್ ಕಡಬ) newskadaba.com ಅ. 11. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಅಂತರ್ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಹಿಸುವಂತೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದೆ. ತೆರಿಗೆ ವಿನಾಯಿತಿಯು ಅ. 04ರಿಂದ ಜಾರಿಗೆ ಬಂದಿದ್ದು, ಅ.12ರವರೆಗೆ ಜಾರಿಯಲ್ಲಿರಲಿದೆ ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ

ದಸರಾ ಮಹೋತ್ಸವ- ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ Read More »

ಕರ್ನಾಟಕ

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top