newskadaba

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಅ. 11. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಉದ್ಯೋಗ ಮೇಳವು ಅಕ್ಟೋಬರ್ 20ರಂದು […]

ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ Read More »

ಉದ್ಯೋಗ, ಕರ್ನಾಟಕ

ಜರ್ಮನಿ ಪ್ರವಾಸ ಕೈಗೊಂಡ ಸ್ವೀಕರ್ ನಿಯೋಗ

(ನ್ಯೂಸ್ ಕಡಬ) newskadaba.com ಅ. 11. ಹಾನ್ಸ್ ಸೀಡಲ್ ಸ್ಟಿಫ್‍ ಟಿಂಗ್ ಪೌಂಡೇಶನ್ (Hanns Seidel Stiftung Foundation), ಬವೇರಿಯ, ಜರ್ಮನಿ ಇವರ ಆಹ್ವಾನದ ಮೇರೆಗೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ನೇತೃತ್ವದಲ್ಲಿ ನಿಯೋಗವು ಅಕ್ಟೋಬರ್ 6ರಿಂದ ಜರ್ಮನಿ ಪ್ರವಾಸ ಕೈಗೊಂಡಿದೆ. ಸಭಾಧ್ಯಕ್ಷರ ಅಧ್ಯಕ್ಷತೆಯ ನಿಯೋಗವು ಬವೇರಿಯಾದಲ್ಲಿರುವ ಸೌತ್ ಜರ್ಮನಿಯ ಭಾರತದ ಕಾನ್ಸಲ್ ಜನರಲ್ ಆಫ್ ಇಂಡಿಯಾ ಶತ್ರುಘ್ನ ಸಿಕ್ಕ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ನಿಯೋಗದಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಶಾಸಕರಾದ ಉಮಾನಾಥ್

ಜರ್ಮನಿ ಪ್ರವಾಸ ಕೈಗೊಂಡ ಸ್ವೀಕರ್ ನಿಯೋಗ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಅ. 11. ಗ್ಲೋ ಟಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿಂಗ್ ಹುದ್ದೆಗೆ ನೇರ ಸಂದರ್ಶನವನ್ನು ಅಕ್ಟೋಬರ್ 16ರಂದು ಗ್ಲೋ ಟಚ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕಿಂಗ್ಸ್ ಪಾರ್ಕ್ ಲೇಔಟ್, ಮೇರಿಹಿಲ್ ರಾಣಿಪುರ ಉಳ್ಳಿಯ, ಕಾವೂರಿನಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಬಿ ಇ, ಬಿ ಟೆಕ್, ಬಿಸಿಎ, ಬಿ ಎಸ್ ಸಿ , ಎಂಸಿಎ, ಎಂ ಎಸ್ ಸಿ, ಡಿಪೆÇ್ಲೀಮೋ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು

ಉದ್ಯೋಗಾವಕಾಶ: ಅಕ್ಟೋಬರ್ 16ರಂದು ಸಂದರ್ಶನ Read More »

ಉದ್ಯೋಗ, ಕರಾವಳಿ

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

(ನ್ಯೂಸ್ ಕಡಬ) newskadaba.com ಅ. 11. ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ  ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.  

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ Read More »

ಕರಾವಳಿ

ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 11. ಡಾ|| ಬಾಬು ಜಗಜೀವನ ರಾಂ ನಿಗಮ ನಿಯಮಿತ  (ಲಿಡ್‍ಕರ್) 2024-25 ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ, ಸ್ವಯಂ ಉದ್ಯೋಗ ಸೌಲಭ್ಯ, ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ ಹಾಗೂ ಇತರೆ ಯೋಜನೆಗಾಗಿ ಅರ್ಜಿಗಳನ್ನು ನಿಗಮದ ವೆಬ್‍ಸೈಟ್ sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು

ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ- ನ್ಯಾಯಾಧೀಶೆ ಶೋಭಾ ಬಿ.ಜಿ

(ನ್ಯೂಸ್ ಕಡಬ) newskadaba.com ಅ. 11. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಬೇಕು. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,

ಮಾನಸಿಕ ಅಸ್ವಸ್ಥರ ಮೇಲೆ ದಯೆ ಇರಲಿ- ನ್ಯಾಯಾಧೀಶೆ ಶೋಭಾ ಬಿ.ಜಿ Read More »

ಕರಾವಳಿ

ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ

(ನ್ಯೂಸ್ ಕಡಬ) newskadaba.com ಅ. 11. ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಆಯುಷ್ ಆಸ್ಪತ್ರೆ ವೆನ್‍ಲಾಕ್ ಆವರಣ ಮಂಗಳೂರು ಇಲ್ಲಿ ಪ್ರತೀ ತಿಂಗಳ 3ನೇ ಶುಕ್ರವಾರ ಮೂಲವ್ಯಾಧಿ, Piles Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವವರಿಗೆ ಉಚಿತ ಪರಿಣಾಮಕಾರಿ ಆಯುರ್ವೇದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆಯುರ್ವೇದ ಶಸ್ತ್ರಚಿಕಿತ್ಸಾ ತಜ್ಞರಾದ ಡಾ|| ರವಿಶಂಕರ್ ಪೆರುವಾಜೆ ಇವರು ರೋಗಿಗಳ ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡುವರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಲು ಕೋರಿದೆ. ಹೆಚ್ಚಿನ ಮಾಹಿತಿಗೆ

ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ Read More »

ಕರಾವಳಿ

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು

(ನ್ಯೂಸ್ ಕಡಬ) newskadaba.com  ಅ. 11. ನಮ್ಮ ದೇಹದಲ್ಲಿ ನೂರಾರು ಕೀಲುಗಳು ಇದೆ. ಬಹುತೇಕ ಕೀಲುಗಳು ಬಹಳ ಸಂಕೀರ್ಣವಾದ ರಚನೆ ಹೊಂದಿದೆ. ಈ ಕೀಲುಗಳಿಗೆ ಉಂಟಾಗುವ ಉರಿಯೂತ ಮತ್ತು ನೋವನ್ನು ಸಂಧಿವಾತ ಅಥವಾ ಆಥ್ರೈಟಿಸ್ ಎಂದು ಕರೆಯುತ್ತಾರೆ. ಈ ಸಂಧಿವಾತದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು 1996ರಿಂದ ಈ ವಿಶ್ವ ಸಂಧಿವಾತ ದಿನ ಆಚರಣೆಯನ್ನು ಆರಂಭ ಮಾಡಲಾಯಿತು.   ಮಂಡಿನೋವು ಎಂಬ ನರಕಯಾತನೆ ಮಂಡಿನೋವು ಎಂದಾಕ್ಷಣ ಜನರು ತಮಗೆ ಸಂಧಿವಾತ ಅಥವಾ

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..!

(ನ್ಯೂಸ್ ಕಡಬ) newskadaba.com ಅ. 09. ನಕಲಿ ಆನ್ ಲೈನ್ ಅರ್ನಿಂಗ್ ಆ್ಯಪ್ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ದೂರುದಾರರು ಸೆ.28ರಂದು ಇನ್ಸ್ಟಾಗ್ರಾಂ ಮೂಲಕ ಬಂದ ಆನ್ ಲೈನ್ ಅರ್ನಿಂಗ್ ಎಂಬ ಲಿಂಕ್ ನ್ನು ಕ್ಲಿಕ್ ಮಾಡಿದ್ದು, ಈ ವೇಳೆ 9733674701 ನಂಬರಿನ ವಾಟ್ಸಾಪ್ ಚಾಟ್ ತೆರೆದುಕೊಂಡಿದೆ. ಅದರಲ್ಲಿ ಅಪರಿಚಿತ ವ್ಯಕ್ತಿಯು ತಾವು ಕಳಿಸಿದ ವಿಡಿಯೋಗೆ ಲೈಕ್ ಮಾಡಿದರೆ 123ರಿಂದ 5000 ರೂ.ವರೆಗೆ ಗಳಿಸಬಹುದು ಎಂದು ತಿಳಿಸಿದ್ದು, ನಂಬಿದ ದೂರುದಾರ

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು

(ನ್ಯೂಸ್ ಕಡಬ) newskadaba.com ಅ. 09. ಹರಿಯಾಣದಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆಯಾದ ಬಳಿಕ ಕಾಂಗ್ರೆಸ್ ನಾಯಕರು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ನೀಡಿ ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.   20 ಸ್ಥಾನಗಳಲ್ಲಿ ಹ್ಯಾಕಿಂಗ್ ನಡೆದಿದೆ ಎಂದು ಪಕ್ಷದ ವಕ್ತಾರ ಪವನ್ ಖೇರಾ ಆರೋಪಿಸಿದ್ದಾರೆ. ಏಳು ಸ್ಥಾನಗಳಿಗೆ ಸಂಬಂಧಿಸಿದಂತೆ ಅವರು ಸಾಕ್ಷ್ಯಚಿತ್ರ ಸಾಕ್ಷ್ಯವನ್ನು ನೀಡಿದ್ದಾರೆ.  ಇನ್ನುಳಿದ 13 ಕ್ಷೇತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು 48 ಗಂಟೆಯೊಳಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು Read More »

ರಾಷ್ಟ್ರೀಯ ನ್ಯೂಸ್
Scroll to Top