newskadaba

ರಸ್ತೆ ಅಪಘಾತ: ಮಹಿಳೆ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ.04.  ಸ್ಕೂಟರ್ ಮಗುಚಿ ರಸ್ತೆ ಗೆಸೆಯಲ್ಪಟ್ಟು ಮಹಿಳೆಯೋರ್ವಳ ಮೇಲೆ ಲಾರಿ ಹಾದು ಹೋದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪೈಕ ಚಂದ್ರಪಾರೆಯ ಮಣಿ ಎಂಬವರ ಪತ್ನಿ ಶಶಿಕಲಾ (31) ಎಂದು ಗುರುತಿಸಲಾಗಿದೆ.  ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಚಟ್ಟಂಚಾಲ್ – ಚೆರ್ಕಳ ರಸ್ತೆಯ ತೆಕ್ಕಿಲ್ ಬಳಿ ಅಪಘಾತ ನಡೆದಿದೆ. ಶಶಿಕಲಾ, ಪತಿ ಮಣಿ ಹಾಗೂ ಇಬ್ಬರು ಮಕ್ಕಳ ಜೊತೆ ಸ್ಕೂಟರ್ ನಲ್ಲಿ ಚೆರ್ಕಳ ದಿಂದ ಚಟ್ಟಂ ಚಾಲ್ ಕಡೆಗೆ […]

ರಸ್ತೆ ಅಪಘಾತ: ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಮಂಗಳೂರು, ಅ.04.  ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ. ಅರ್ಜಿ ಸ್ವೀಕರಿಸಿದ

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ Read More »

ಕರಾವಳಿ

‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ

(ನ್ಯೂಸ್ ಕಡಬ)newskadaba.com, ಮೈಸೂರು(ಅ.03): ಸಿ.ಎಂ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು

‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ Read More »

ಕರ್ನಾಟಕ

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 01.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024 Read More »

ಕರಾವಳಿ

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28. ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿವಿಧಾನಸೌಧದ ಮುಂಭಾಗ ನಡೆಯಿತು. ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಸೇರಿದಂತೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ 2-3 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಪ್ರತಿಭಟನೆಗಿಂತ ಮೊದಲು ಪ್ರತಿಭಟನಾಕಾರರು ನಗರದ ಬಲ್ಮಠದ ಸಿಎಸ್ಐ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಜಾಥಾ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್

ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಬೃಹತ್ ಪ್ರತಿಭಟನೆ Read More »

ಕರಾವಳಿ

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತರ ಮಾಡುತ್ತಿರುವ ಬಿಜೆಪಿ ಜೆಡಿಎಸ್‌‍ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್‌ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ ರಾಜೀನಾಮೆಗೆ ಯಾಕೆ ನೀವು

ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ Read More »

ಕರ್ನಾಟಕ

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು

(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್‌ ಟೌನ್‌ ನ ಚಿನ್ನಪ್ಪ ಗಾರ್ಡನ್‌ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್‌ ಮೂಲಕ ಆಟೋ ಬುಕ್‌ ಮಾಡಿಕೊಂಡು ಮೆಜೆಸ್ಟಿಕ್‌ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಸೆ. 28. ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್‌ ಬೆದರಿಕೆ ಯ ಕುರಿತು ಇ-ಮೇಲ್‌ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ತಾಜ್‌ ವೆಸ್ಟಂಡ್‌ ಹೋಟೆಲ್‌ ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್‌ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು. ಈ ಸಂದೇಶವನ್ನು ಗಮನಿಸಿದ ಹೋಟೆಲ್‌ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್‌

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸೆ. 28. ಕಾಡಾನೆ ದಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾದ ಘಟನೆ ಸುಳ್ಯ ತಾಲೂಕಿನ ಅಡ್ಕಬಳೆ ಎಂಬಲ್ಲಿ ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿಗೆ ಹಾನಿ ಮಾಡಿದೆ. ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ರೆಬೆಕಾ ಪಾತ್ರದ ಮೂಲಕ ಮತ್ತೆ ತೆರೆಯಮೇಲೆ ಸಾಯಿಪಲ್ಲವಿ..!

(ನ್ಯೂಸ್ ಕಡಬ) newskadaba.com ಸೆ. 28. ಸಾಯಿಪಲ್ಲವಿಯನ್ನು ಮತ್ತೆ ತೆರೆಯ ಮೇಲೆ ಯಾವಾಗ ನೋಡುವುದು ಎಂದು ಕಾದಿದ್ದ ಅಭಿಮಾನಿಗಳಿಗೆ ಒಂದು ಅದ್ಭುತ ಪಾತ್ರದ ಮೂಲಕ ಸಾಯಿಪಲ್ಲವಿ ಇದೀಗ ಶಾಕ್ ಕೊಟ್ಟಿದ್ದಾರೆ. ಸಾಯಿ ಪಲ್ಲವಿ ‘ಅಮರನ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದೆ. ವಿಶೇಷವೆಂದರೆ ಈ ಟೀಸರ್​ ಕೇವಲ ಸಾಯಿ ಪಲ್ಲವಿ ಪಾತ್ರಕ್ಕೆ ಮಾತ್ರವೇ ಸೀಮಿತ. ಸಿನಿಮಾದ ಕತೆ ವೀರ ಯೋಧನ ಕತೆಯಾಗಿದ್ದರೂ ಸಹ ಚಿತ್ರತಂಡ ಸಾಯಿ ಪಲ್ಲವಿ ಪಾತ್ರದ ಟೀಸರ್ ಅನ್ನು ಮಾತ್ರವೇ

ರೆಬೆಕಾ ಪಾತ್ರದ ಮೂಲಕ ಮತ್ತೆ ತೆರೆಯಮೇಲೆ ಸಾಯಿಪಲ್ಲವಿ..! Read More »

ಸಿನಿಮಾ
Scroll to Top