newskadaba

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು […]

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 28. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿಯ ವಿಗ್ಯಾನ್‌ ಭವನದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ ಕರ್ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್ ಡಾಕಯ್ಯ

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ Read More »

ಕರಾವಳಿ

“ಡೆಂಟಲ್ ಟ್ರಾನ್ಸ್ ಪ್ಲಾಂಟೇಷನ್”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 28. ಒಬ್ಬ ವ್ಯಕ್ತಿಯ ಬಾಯಿಯೊಳಗೆ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹಲ್ಲನ್ನು ಸುರಕ್ಷಿತವಾಗಿ ಸರ್ಜರಿ ಮುಖಾಂತರ ಸ್ಥಳಾಂತರಿಸುವುದನ್ನು ಡೆಂಟಲ್ ಟ್ರಾನ್ಸ್‍ಪ್ಲಾಂಟ್ ಎಂದು ಕರೆಯುತ್ತಾರೆ. ಅಟೋಜೀನಸ್ ಟ್ರಾನ್ಸ್‍ ಪ್ಲಾಂಟ್ ಅಥವಾ ಟ್ರಾನ್ಸ್‍ ಪ್ಲಾಂಟೇಶನ್ ಎಂದೂ ಕರೆಯುತ್ತಾರೆ. ಒಬ್ಬ ವ್ಯಕ್ತಿಯ ನೈಸರ್ಗಿಕ ಹಲ್ಲನ್ನು ಇನ್ನೊಂದು ವ್ಯಕ್ತಿಗೆ ಬದಲಿ ಜೋಡಣೆ ಮಾಡಲು ಸಾಧ್ಯವಿಲ್ಲ. ಆದರೆ ಒಬ್ಬ ವ್ಯಕ್ತಿಯ ಬಾಯಿಯೊಳಗೆ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹಲ್ಲನ್ನು ಸ್ಥಳಾಂತರಿಸಲು ಸಾಧ್ಯವಿದೆ. ಬಹಳ ಜಾಗರೂಕತೆಯಿಂದ  ಮಾಡಬೇಕಾದ ಸೂಕ್ಷ್ಮ ಮತೀಯ

“ಡೆಂಟಲ್ ಟ್ರಾನ್ಸ್ ಪ್ಲಾಂಟೇಷನ್”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!?

(ನ್ಯೂಸ್ ಕಡಬ) newskadaba.com ಸೆ. 27. ಲೋಕಾಯುಕ್ತ ಬಳಿಕ ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ ಸಿಎಂ ಎ1 ಆರೋಪಿಯಾದರೆ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯರವರ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೆ, ಎ4

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಕೊಯಿಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆಯು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷೆ ಸುಶೀಲ ಬಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ 1.13 ಕೋಟಿ ರೂ. ವ್ಯವಹಾರ ನಡೆಸಿ 3.44 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 71 ಪೈಸೆ ಬೋನಸ್ ನೀಡಲಾಗುವುದು ಎಂದರು. ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ

ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ Read More »

ಕರಾವಳಿ

ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ

(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಯಂ. ಪುರುಷೋತ್ತಮ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಮೊಳಹಳ್ಳಿ ಶಿವರಾಯರನ್ನು ಸ್ಮರಿಸಿಕೊಂಡು ಸಂಘವು ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಗೊಂಡ ಪ್ರಮುಖ ಹಾಗೂ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದೆ. ನಮ್ಮ ಗ್ರಾಹಕರ ಸಹಕಾರ ಸಂಘವು ಬೆಳವಣಿಗೆಯ ಹಾದಿಯಲ್ಲಿ ಮುಂದುವರಿದಿದ್ದು 2023-2024ನೇ

ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ Read More »

ಕರಾವಳಿ

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರೂ ಯುವಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ- ಜಿಲ್ಲಾಧಿಕಾರಿ Read More »

ಕರಾವಳಿ

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ಪೂರ್ವ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ 1ರಿಂದ 8ನೇ ತರಗತಿ

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಒಳಗಿರಬೇಕು.

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರಾವಳಿ
crime, arrest, suspected

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮೂರು ತಿಂಗಳ ಗರ್ಭಿಣಿಯೊರ್ವರು ನೇಣುಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಎಂದು ಗುರುತಿಸಲಾಗಿದೆ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳದ ವಿಜೇತ ಎಂಬಾಕೆ ಆಗಸ್ಟ್ 18 ರಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತನಿಖೆಯ ವೇಳೆ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top