newskadaba

ಕಡಬದಲ್ಲೊಂದು ಸ್ವಾರಸ್ಯಕರ ಘಟನೆ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕೀ- ನಾಲ್ಕು ಗಂಟೆ ಹುಡುಕಾಟ

(ನ್ಯೂಸ್ ಕಡಬ) newskadaba.com ಜು. 25. ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿಯೊಂದು ಕಾರಿನ ಕೀ ಚರಂಡಿಗೆ ಸೇರುವಂತೆ ಮಾಡಿದ್ದು, ಬಳಿಕ ಕೀಗಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ಹುಡುಕಾಟ ನಡೆಸಿದ ಸ್ವಾರಸ್ಯಕರ ಘಟನೆ ಶುಕ್ರವಾರ ಕಡಬ ಸಂತೆಕಟ್ಟೆ ಬಳಿ ನಡೆದಿದೆ.   ಮಾಹಿತಿಯ ಪ್ರಕಾರ, ಈಶ್ವರಮಂಗಲ ಮೂಲದ ಯುವಕನೊಬ್ಬ ಸ್ನೇಹಿತನ ಕಾರಿನಲ್ಲಿ ಕಡಬಕ್ಕೆ ಆಗಮಿಸಿದ್ದು, ಜನ್ಮದಿನದ ಶುಭಾಶಯ ತಿಳಿಸಲು ಸಂತೆಕಟ್ಟೆ ಸಮೀಪದ ಖಾಸಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಚಯದ ಯುವತಿಯನ್ನು ಭೇಟಿ ಮಾಡಿದ್ದಾನೆ ಎನ್ನಲಾಗಿದೆ. ಕಚೇರಿ […]

ಕಡಬದಲ್ಲೊಂದು ಸ್ವಾರಸ್ಯಕರ ಘಟನೆ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕೀ- ನಾಲ್ಕು ಗಂಟೆ ಹುಡುಕಾಟ Read More »

ಕರಾವಳಿ

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ

(ನ್ಯೂಸ್ ಕಡಬ) newskadaba.com ಜು. 24. ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಭಾರತದ ಎಲ್ಲಾ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳ (ಎನ್‌ಐಟಿ) ಪೈಕಿ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಅಖಿಲ ಭಾರತ ಅಂತರ್ ಎನ್‌ಐಟಿ (ಎಐಐಎನ್‌ಐಟಿ) ಕ್ರೀಡಾಕೂಟದಲ್ಲಿ ಭಾಗವಹಿಸಿದ ಎನ್‌ಐಟಿಗಳ ಪೈಕಿ ಗರಿಷ್ಠ 144 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದಿದೆ. ಈ ಸಾಧನೆಯೊಂದಿಗೆ ಅಥ್ಲೆಟಿಕ್ಸ್, ತಂಡ ಕ್ರೀಡೆಗಳು, ರಾಕೆಟ್ ಕ್ರೀಡೆಗಳು ಮತ್ತು ಶಕ್ತಿ ಆಧಾರಿತ ಕ್ರೀಡೆಗಳಲ್ಲಿ ಎನ್‌ಐಟಿಕೆ ರಾಷ್ಟ್ರಮಟ್ಟದಲ್ಲಿ ಅಗ್ರಸ್ಥಾನ ಪಡೆದಿದ್ದು,

2025-26ನೇ ಸಾಲಿನ ಅಖಿಲ ಭಾರತ ಅಂತರ್ ಎನ್ಐಟಿ ಕ್ರೀಡಾಕೂಟ ಸಮಗ್ರ ಚಾಂಪಿಯನ್ ಷಿಪ್ ಗೆದ್ದ ಸುರತ್ಕಲ್ ಎನ್.ಐಟಿಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ!!

(ನ್ಯೂಸ್ ಕಡಬ) newskadaba.com ಜು. 24. ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿದ್ದ 26 ದಿನಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ ಮುಂಜಾನೆ ಅಂತ್ಯಗೊಂಡಿದೆ. ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ತಮ್ಮ ಉಪವಾಸವನ್ನು ಕೊನೆಗೊಳಿಸಿದರು. ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆಗಳಿಗೆ ಸ್ಪಂದಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ!! Read More »

ರಾಷ್ಟ್ರೀಯ ನ್ಯೂಸ್

ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ: ಕ್ಯಾಮೆರಾದಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com ಜು. 24. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟ್‌ನ 11 ನೇ ಹೇರ್‌ ಪಿನ್ ತಿರುವಿನಲ್ಲಿ ರಸ್ತೆಬದಿಯ ತಡೆಗೋಡೆಯ ಮೇಲೆ ಕುಳಿತಿದ್ದ ಚಿರತೆ, ಬಳಿಕ ರಸ್ತೆಬದಿಯಲ್ಲಿ ಸಂಚರಿಸಿದೆ. ಈ ದೃಶ್ಯಗಳನ್ನು ಹಾದುಹೋಗುತ್ತಿದ್ದ ವಾಹನ ಸವಾರರು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು ಈ ಸ್ಥಳದಿಂದ ಸುಮಾರು 6 ಕಿ.ಮೀ ದೂರದ ಘಾಟ್ ಭಾಗದಲ್ಲಿ

ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ: ಕ್ಯಾಮೆರಾದಲ್ಲಿ ದೃಶ್ಯ ಸೆರೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೀಟ್ ವಿವಾದ: ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿ ಬದಲಾವಣೆ

(ನ್ಯೂಸ್ ಕಡಬ) newskadaba.com ಜು. 24. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ತೀವ್ರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. 1994 ರ ರಾಜಸ್ಥಾನ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿ ಕೇಂದ್ರ ಸರ್ಕಾರ ತಡರಾತ್ರಿ ಆದೇಶ ಹೊರಡಿಸಿದೆ. ಗಂಗ್ವಾರ್ ಅವರು ಈ ಹಿಂದೆ ಮೀನುಗಾರಿಕೆ, ಪಶುಸಂಗೋಪನೆ,

ನೀಟ್ ವಿವಾದ: ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣ: ಆಗಸ್ಟ್ 1 ರಂದು ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

(ನ್ಯೂಸ್ ಕಡಬ) newskadaba.com ಜು. 24. ಮೈ ಭಾರತ್ ಕೇಂದ್ರ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ದಕ್ಷಿಣ ಕನ್ನಡ), ರಾಷ್ಟ್ರೀಯ ಸೇವಾ ಯೋಜನೆ (ಓSS), ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಶ್ರೀ ರಾಮಕೃಷ್ಣ ಕಾಲೇಜು ಮಂಗಳೂರು ಜಂಟಿ ಆಶ್ರಯದಲ್ಲಿ “ನಶಾ ಮುಕ್ತ ಯುವ – ವಿಕಸಿತ ಭಾರತ” ದೇಶವ್ಯಾಪಿ ಅಭಿಯಾನದಡಿ, ಯುವಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು   ಆಗಸ್ಟ್ 1 ರಂದು

ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣ: ಆಗಸ್ಟ್ 1 ರಂದು ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು Read More »

ಕರಾವಳಿ

ಎಸ್.ಐ.ಆರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13.72 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 22 ರವರೆಗೆ  18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 13,72,632 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-183809, ಮೂಡಬಿದ್ರೆ-160469, ಮಂಗಳೂರು ನಗರ ಉತ್ತರ-165189, ಮಂಗಳೂರು ನಗರ ದಕ್ಷಿಣ-162326, ಮಂಗಳೂರು-182916, ಬಂಟ್ವಾಳ-169517, ಪುತ್ತೂರು-168382, ಸುಳ್ಯ-180024.

ಎಸ್.ಐ.ಆರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13.72 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಮೊಬೈಲ್ ಕ್ಯಾಂಟೀನ್ ಖರೀದಿಸಲು ಎಸ್.ಸಿ/ಎಸ್.ಟಿ ಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 24. 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಟಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಮೊಬೈಲ್ ಕ್ಯಾಂಟೀನ್ ಖರೀದಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಆಗಸ್ಟ್ 1 ಕೊನೆಯ ದಿನ. ಆಸಕ್ತ ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೀಲ್ “ಪ್ರಜಾಸೌಧ” ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಕೇಂದ್ರದಲ್ಲಿ 2 ನೇ ಮಹಡಿಯಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಛೇರಿಯನ್ನು (0824-2453926/9844535509 ಅಥವಾ ಇಮೇಲ್ adtourismmangalore@gmail.com) ಸಂಪರ್ಕಿಸಿ  ಪಡೆಯಬಹುದು

ಮೊಬೈಲ್ ಕ್ಯಾಂಟೀನ್ ಖರೀದಿಸಲು ಎಸ್.ಸಿ/ಎಸ್.ಟಿ ಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ

(ನ್ಯೂಸ್ ಕಡಬ) newskadaba.com ಜು. 24. ಬದಲಾಗುವ ಆಧುನಿಕ ಜೀವನ ಶೈಲಿಯಲ್ಲಿ ರಸ್ತೆ ಅಪಘಾತಗಳು ದಿನೆದಿನೇ ಹೆಚ್ಚಾಗುತ್ತಿದ್ದು, ವಾಹನಗಳ ಸಂಖ್ಯೆ, ವೇಗದ ವಾಹನ ಚಾಲನೆ, ಯಾಂತ್ರಿಕ ಸರವೇಗದ ಜೀವನದಿಂದಾಗಿ, ಸಾವು ನೋವು ಸರ್ವೆ ಸಾಮಾನ್ಯವಾಗಿದೆ, ಇಂತಹ ಸಂದರ್ಭದಲ್ಲಿ ರಸ್ತೆ ಅಪಘಾತ ಸಂಭವಿಸಿದ ತಕ್ಷಣಕ್ಕೆ ನಗದು ರಹಿತ ಚಿಕಿತ್ಸೆಗಾಗಿ  ರೂ. 1.5 ಲಕ್ಷ ಅನುದಾನ ಪ್ಯಾಕೇಜ್‍ನೊಂದಿಗೆ 24 ಗಂಟೆಯೊಳಗೆ, ಜೀವನ್ಮರಣ ಸ್ಥಿತಿಯಲ್ಲಿ 48 ಗಂಟೆಯೊಳಗೆ ಈ ಯೋಜನೆ ಮೂಲಕ ವಿಳಂಬಕ್ಕೆ ಆಸ್ಪದ ಕೊಡದೆ ಚಿಕಿತ್ಸೆ ನೀಡುವುದಾಗಿದೆ ಎಂದು  ಜಿಲ್ಲಾ

ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ Read More »

ಕರಾವಳಿ
Scroll to Top