newskadaba

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

(ನ್ಯೂಸ್ ಕಡಬ) newskadaba.com ಸೆ. 27. ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ […]

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ) newskadaba.com ಸೆ. 27. ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಎಂಬವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.   ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೋರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ

(ನ್ಯೂಸ್ ಕಡಬ) newskadaba.com ಸೆ.  27. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಗುರುವಾರದಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್, “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ Read More »

ಕರ್ನಾಟಕ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಯುವದಸರಾ’ ವೀಕ್ಷಣೆಗೆ ಇಂದಿನಿಂದ (ಸೆ.27) ಆನ್‌ಲೈನ್ ನಲ್ಲಿ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಸೆ. 26. ಇತಿಹಾಸ ಪ್ರಸಿದ್ದ ದಸರಾದಲ್ಲಿ ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್‌ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಎಂದಿನಂತೆ ಈ ವರ್ಷವೂ ಕೂಡಾ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.06ರಿಂದ ಅ.10ರ ವರೆಗೆ ನಿತ್ಯ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಯುವದಸರಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ.06ರಂದು ಕನ್ನಡ ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್‌

‘ಯುವದಸರಾ’ ವೀಕ್ಷಣೆಗೆ ಇಂದಿನಿಂದ (ಸೆ.27) ಆನ್‌ಲೈನ್ ನಲ್ಲಿ ಟಿಕೆಟ್ ಲಭ್ಯ Read More »

ಕರ್ನಾಟಕ

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರದಂದು ನಡೆಯಿತು. ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿಪಡಿಸಲಾಗಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ಟಿ20- ಟೆಸ್ಟ್‌ ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್

(ನ್ಯೂಸ್ ಕಡಬ) newskadaba.com ಕಾನ್ಪುರ, ಸೆ. 26. ಬಾಂಗ್ಲಾದೇಶದ ಹಿರಿಯ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಭಾರತ ವಿರುದ್ಧದ ದ್ವಿತೀಯ ಟೆಸ್ಟ್‌ ಅರಂಭಕ್ಕೂ ಮುನ್ನವೇ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ತವರಿನ ಸರಣಿ ಅವರಿಗೆ ಕೊನೆಯ ಟೆಸ್ಟ್‌ ಪಂದ್ಯವಾಗಿರಲಿದೆ ಎಂದು ಹೇಳಿದ್ದಾರೆ. ಆಗಸ್ಟ್‌ ನಲ್ಲಿ ಶೇಖ್ ಹಸೀನಾ ಆಡಳಿತದ ರಾಜಕೀಯ ಕ್ರಾಂತಿಯ ನಂತರ 37 ವರ್ಷದ ಶಕೀಬ್ ಬಾಂಗ್ಲಾದೇಶಕ್ಕೆ ಪ್ರಯಾಣಿಸಿಲ್ಲ. ಮಾಜಿ ಪ್ರಧಾನಿ ಶೇಕ್‌ ಹಸೀನಾ ನೇತೃತ್ವದ ಅವಾಮಿ ಲೀಗ್‌ ಪಕ್ಷದ

ಟಿ20- ಟೆಸ್ಟ್‌ ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್ Read More »

ಕ್ರೀಡಾ ನ್ಯೂಸ್

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ತಾಲೂಕಿನ ನೂಜಿಬಾಳ್ತಿಲ-ರೆಂಜಿಲಾಡಿಯ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಅ.20ರಂದು ನಡೆಯಲಿರುವ ಕೆಸರುಗದ್ದೆಯಲ್ಲಿ ಕಂಬಳ ಸ್ನೇಹಕೂಟದ ಕಂಬಳ ಕರೆ ನಿರ್ಮಾಣಕ್ಕೆ ಮುಹೂರ್ತ ಕಾರ್ಯಕ್ರಮವು ಗುರುವಾರದಂದು ರೆಂಜಿಲಾಡಿ ಗ್ರಾಮದ ದಿ.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಿತು. ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಪರಿಚಾರಕ ವಿಜಯಕುಮಾರ್ ಕೇಪುಂಜ ಅವರು ಕಂಬಳದ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಜಾಗದ ಮಾಲಿಕರಾದ ಚಂದ್ರಾವತಿ ಸಾಕೋಟೆಜಾಲು, ಸ್ಥಳೀಯರಾದ ಪುರುಷೋತ್ತಮ ಗೌಡ ಸಂಕೇಶ,

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ Read More »

ಕರಾವಳಿ

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಸೆ. 26. ಇನ್ನು 15 ದಿನಗಳಲ್ಲಿ ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಯೋಜನೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ಈ ಕುರಿತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 6,500 ಗ್ರಾಮೀಣ ಪತ್ರಕರ್ತರಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಲಿದೆ. ಇನ್ನು 15ರಿಂದ 20 ದಿನಗಳಲ್ಲಿ ಈ ಕುರಿತು

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ಸೆ. 26. ಮಹಿಳೆಯರ ಟಿ20 ವಿಶ್ವಕಪ್ ಬರುವ ಅಕ್ಟೋಬರ್ 3 ರಿಂದ ಪ್ರಾರಂಭಗೊಳ್ಳಲಿದ್ದು, ಹೀಗಾಗಿ ಟೂರ್ನಿಯಲ್ಲಿ ಭಾಗವಹಿಸಲು ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ತಂಡ ಯುಎಇಗೆ ಪ್ರಯಾಣ ಬೆಳೆಸಿದೆ. ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇ ಗೆ ಸ್ಥಳಾಂತರಿಸಲಾಗಿದೆ. ಯುಎಇಗೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್, ಟೀಂ ಇಂಡಿಯಾ ಈ ಬಾರಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿದ್ದು, ಈ ಬಾರಿ ವಿಶ್ವಕಪ್ ಗೆಲ್ಲಲು ನಮಗೆ

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top