newskadaba

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯರವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್‌ನ ಬೆಂಗಳೂರು ನಗರಾಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಮಾತನಾಡಿ, ಸಿಎಂ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಅಂತಾ ಹೇಳ್ತಾ ಇದ್ದಾರೆ. ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆಂದು ಸಿಎಂ ಹೇಳಿದ್ರು. ಕೋರ್ಟ್ ಅವರ ವಿರುದ್ಧ ತೀರ್ಪು ಕೊಟ್ಟಿದೆ. ಬಿಜೆಪಿ ಜೆಡಿಎಸ್‌ಗೆ ರಾಜೀನಾಮೆ ಕೇಳುವ […]

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ Read More »

ಕರ್ನಾಟಕ

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಸೆ. 25. ಕಮಲಾ ಹ್ಯಾರಿಸ್ ಕಚೇರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಅರಿಝೋನಾದಲ್ಲಿರುವ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿಗೆ ಗುಂಡು ಹಾರಿಸಲಾಗಿದೆ. ಮಧ್ಯರಾತ್ರಿಯ ನಂತರ ಯಾರೋ ಗುಂಡುಗಳನ್ನು ಹಾರಿಸಿದ್ದಾರೆ. ಟೆಂಪೆಯಲ್ಲಿನ ಸದರ್ನ್ ಅವೆನ್ಯೂ ಮತ್ತು ಪ್ರೀಸ್ಟ್ ಡ್ರೈವ್ ಬಳಿಯ ಡೆಮಾಕ್ರಟಿಕ್ ನ್ಯಾಷನಲ್ ಕಮಿಟಿ ಪ್ರಚಾರ ಕಚೇರಿಯಲ್ಲಿ ಗುಂಡುಗಳಿಂದ ಹಾನಿ ಕಂಡುಬಂದಿದೆ ಎಂದು ಟೆಂಪೆ ಪೊಲೀಸ್ ಇಲಾಖೆ ನ್ಯೂಯಾರ್ಕ್ ಪೋಸ್ಟ್‌ಗೆ ತಿಳಿಸಿದೆ.

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸೆ. 25. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದೆ. ಆದರೆ ಇಂದು ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕುಮಾರಾಕೃಪಾ ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..! Read More »

ಕರ್ನಾಟಕ

ಮಾರ್ ಇವಾನಿಯೋಸ್- ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ. ವಿಭಾಗದಲ್ಲಿ 2024ರ ಅಗಸ್ಟ್ ನಲ್ಲಿ ನಡೆದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಎರಡು ಸೆಮಿಸ್ಟರ್‌ನಲ್ಲೂ ಶೇ.99 ಫಲಿತಾಂಶ ಬಂದಿದೆ. ಪ್ರಥಮ ಸೆಮಿಸ್ಟರ್‌ ನಲ್ಲಿ ಪರೀಕ್ಷೆಗೆ ಹಾಜರಾದ 38 ಪ್ರಶಿಕ್ಷಣಾರ್ಥಿಗಳಲ್ಲಿ 35 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 2 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ

ಮಾರ್ ಇವಾನಿಯೋಸ್- ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್ ಮಾಡಿ- ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಗೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 25. ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ (NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್‌ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಆಹಾರ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್ ಮಾಡಿ- ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಗೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ಸರ್ವರ ಒಳಗೊಳ್ಳುವಿಕೆಯೇ ಅಭಿವೃದ್ಧಿಗೆ ಮೂಲಾಧಾರ- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಸೆ. 25. ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸರ್ವರ ಒಳಗೊಳ್ಳುವಿಕೆಯೇ ಸುಸ್ಥಿರ ಅಭಿವೃದ್ಧಿಗೆ ಮೂಲವಾಗಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಹೇಳಿದ್ದಾರೆ. ಅವರು ದೆಹಲಿಯಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ  ಮತ್ತು ರಾಜ್ಯ ಸರಕಾರಗಳೆರಡೂ ಸುಸ್ಥಿರ ಅಭಿವೃದ್ಧಿ ಸಾಧಿಸಲು ತಮ್ಮ ಅಭಿವೃದ್ಧಿ ನೀತಿಗಳನ್ನು ಜೋಡಿಸಬೇಕಿದೆ. ಬಜೆಟ್ ಪ್ರಕ್ರಿಯೆಗಳು ಅತ್ಯಂತ ಕೆಳಸ್ಥರದಲ್ಲಿರುವ ಸಮೂಹಗಳನ್ನು ಗುರಿಯಾಗಿರಿಸಿಕೊಳ್ಳಬೇಕು ಎಂದರು. ಸರಕಾರದ ಕಾರ್ಯಕ್ರಮ ಮತ್ತು ಯೋಜನೆಗಳು

ಸರ್ವರ ಒಳಗೊಳ್ಳುವಿಕೆಯೇ ಅಭಿವೃದ್ಧಿಗೆ ಮೂಲಾಧಾರ- ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 25. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ಕಾರಾಗೃಹದೊಳಗಿನ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ‘ಒಬ್ಬರು ಒಬ್ಬರಿಗೆ ಕಲಿಸಿ’ ಎಂಬ ಕಾರ್ಯಕ್ರಮವು ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಕ್ಷರತಾ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ಸಾಹಿತಿ ಇರಾ  ನೇಮು ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಅನಕ್ಷರತೆ ಎಂಬುದು ಚಂದ್ರ ತಾರೆಗಳಿಲ್ಲದ ಕತ್ತಲೆಯ ಬಾನು, ದೇಶದ ಅಭಿವೃದ್ಧಿಗೆ ಅನಕ್ಷರತೆ ಮಾರಕ ಎಂದರು. ಕಾರ್ಯಕ್ರಮದ

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 25. ಡಿಸೆಂಬರ್ 3ರಂದು ನಡೆಯಲಿರುವ “ವಿಶ್ವ ವಿಕಲಚೇತನರ ದಿನಾಚರಣೆ”ಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ  ರಾಜ್ಯ  ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು  ಅಥವಾ ಇಲಾಖೆಯ ವೆಬ್‍ಸೈಟ್ www.dwdsc.kar.nic.in ನಲ್ಲಿ  ಪಡೆಯಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 25. ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ (ರಿ) ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ ಗೌರವ 2024 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಅಕ್ಟೋಬರ್ 2 ರಂದು ಬುಧವಾರ ನಗರದ ಟಾಗೋರ್ ಪಾರ್ಕಿನಲ್ಲಿರುವ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 10.15ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊಫೆಸರ್ ಕೆ.ಇ ರಾಧಾಕೃಷ್ಣ ಮುಖ್ಯ ಭಾಷಣ

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ Read More »

ಕರಾವಳಿ
Scroll to Top