newskadaba

ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 […]

ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ Read More »

ಕರ್ನಾಟಕ

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಸೆ. 25. ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ.ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ Read More »

ಕರಾವಳಿ

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ದುಡಿದು ಪರಿಸರದ ಜನರ ಪ್ರೀತಿಗೆ ಪಾತ್ರರಾಗಿ ಇತ್ತೀಚೆಗೆ ನಿಧನರಾದ ಕಡಬ ಅಂಗಣ ಸುಂದರ ಗೌಡ ಅವರಿಗೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಮಹಿಳಾ ವೇದಿಕೆ ವತಿಯಿಂದ ನುಡಿನಮನ ಸಲ್ಲಿಕೆ ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು. ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ

ನಿವೃತ್ತ ಯೋಧ ದಿ.ಸುಂದರ ಗೌಡ ಅಂಗಣರವರಿಗೆ ನುಡಿನಮನ Read More »

ಕರಾವಳಿ

ಹೆದ್ದಾರಿ ಪಕ್ಕದಲ್ಲಿ ಸೂಟ್ ಕೇಸ್ ಪತ್ತೆ – ವಿಚಿತ್ರ ಶಬ್ದದಿಂದ ಭಯಭೀತರಾದ ಜನತೆ

(ನ್ಯೂಸ್ ಕಡಬ) newskadaba.com ಸೆ. 25. ರಸ್ತೆ ಪಕ್ಕದಲ್ಲಿ ಸೂಟ್‌ಕೇಸ್‌ವೊಂದು ಪತ್ತೆಯಾಗಿರುವ ಕುರಿತು ನಗರ ಹೊರವಲಯದ ಟಮಕ ಬಳಿಯಿಂದ ವರದಿಯಾಗಿದೆ. ಸೂಟ್‌ಕೇಸ್‌ನಿಂದ ಶಬ್ದ ಹೊರ ಬರುತ್ತಿದ್ದು, ಇದರಿಂದಾಗಿ ಸ್ಫೋಟಕ ಇರುವ ಅನುಮಾನದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕದಲ್ಲಿದ್ದಾರೆ. ಸೂಟ್‌ಕೇಸ್ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ರವಿಶಂಕರ್, ಶ್ವಾನ ದಳ, ಬಾಂಬ್ ಸ್ಕ್ವಾಡ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕ್ರೌನ್ ಕಂಪನಿಯ ಸೂಟ್‌ಕೇಸ್ ಇದಾಗಿದ್ದು, ಸೆನ್ಸಾರ್ ಇರುವ ಸೂಟ್‌ಕೇಸ್ ಆಗಿರುವ ಕಾರಣ

ಹೆದ್ದಾರಿ ಪಕ್ಕದಲ್ಲಿ ಸೂಟ್ ಕೇಸ್ ಪತ್ತೆ – ವಿಚಿತ್ರ ಶಬ್ದದಿಂದ ಭಯಭೀತರಾದ ಜನತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಸೆ. 25. 70 ವರ್ಷದ ಅಂಗವಿಕಲ ವೃದ್ದೆಯೊಬ್ಬರು ತಮ್ಮ ವೃದ್ಧಾಪ್ಯ ಪಿಂಚಣಿ ಪಡೆಯಲು ಸ್ಥಳೀಯ ಪಂಚಾಯತ್ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ತೆವಳಿಕೊಂಡು ಹೋದ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮಹಿಳೆ ತೆವಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪತುರಿ ದೆಹುರಿ ಎಂಬ ಹೆಸರಿನ ವೃದ್ಧ ಮಹಿಳೆ ಜೀವನೋಪಾಯಕ್ಕಾಗಿ ತನ್ನ ಪಿಂಚಣಿಯನ್ನೇ ಅವಲಂಬಿಸಿದ್ದಾರೆ. ಅವರಿಗೆ ಈ ಹಿಂದೆ ನಡೆದ ಅಪಘಾತದಿಂದ ಅಂಗವೈಕಲ್ಯ ಉಂಟಾಗಿ ಸರಿಯಾಗಿ ನಡೆಯಲು ಸಾಧ್ಯವಾಗುತ್ತಿಲ್ಲ

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!

(ನ್ಯೂಸ್ ಕಡಬ) newskadaba.com ಸೆ. 25. ಇತ್ತೀಚೆಗೆ ತಿರುಪತಿ ಲಡ್ಡು ವಿಚಾರವಾಗಿ ವಿವಾದ ಎದ್ದ ಹಿನ್ನೆಲೆ ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..! Read More »

ಕರ್ನಾಟಕ

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೋಮವಾರದಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಲೋಕಸಭಾಧ್ಯಕ್ಷರಾದ  ಓಂ ಬಿರ್ಲಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಂತರ ಸ್ಪೀಕರ್ ಯು.ಟಿ. ಖಾದರ್ ಅವರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “the role of legislative bodies in the attainment

ಕಾಮನ್ವೆಲ್ತ್ ಕಾರ್ಯಕಾರಿ ಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ Read More »

ಕರ್ನಾಟಕ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ Read More »

ಕರಾವಳಿ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರದಂದು ನಡೆಯಿತು. ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ
Scroll to Top