newskadaba

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course),  ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ […]

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಸೆ. 24. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಆಯ್ಕೆಗಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ www.sw.kar.nic.in ನಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಬಂಧನೆಗಳು: ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ Read More »

ಕರಾವಳಿ

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್, ಕಡಬ ಝೋನ್, SYS, SSF, KCF ಸುನ್ನೀ ಸಂಘ ಕುಟುಂಬದ ಸಹಯೋಗದಲ್ಲಿ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಕಡಬ ಜಂಕ್ಷನ್ ನಲ್ಲಿ ನಡೆಯಿತು. ಡಾ| MSM ಝೈನಿ ಕಾಮಿಲ್ ಸಖಾಫಿ ಮೀಲಾದ್ ಸಂದೇಶ ಭಾಷಣ ಮಾಡಿದರು. ಸೈಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ ದುವಾ ನೆರವೇರಿಸಿದರು. ವೇದಿಕೆಯಲ್ಲಿ ಪ್ರಮುಖರಾದ ಪಿ.ಪಿ.ವರ್ಗೀಸ್, ಮೀರಾ ಸಾಹೇಬ್, ಡಾ.ತ್ರಿಮೂರ್ತಿ, ಸತೀಶ್

ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಕರಾವಳಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೆ. 24. ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸೇವಂತ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ತಲೆಗೆ ವಿಪರೀತ ಪೆಟ್ಟಾಗಿದ್ದರಿಂದ ಆಸ್ಪತ್ರೆಯಲ್ಲಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಕಾನೂನು ಸೇವೆಗಳ ಸಮಿತಿ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಹಾಗೂ ವಕೀಲರ ಸಂಘ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೋಮವಾರದಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಬಿ.ಮೋಹನ್

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ Read More »

ಕರಾವಳಿ

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 24. ಅಮೀಬಿಕ್ ಮೆನಿಂಗೋ ಎನ್ ಸೆಫಲೈಟಿಸ್ ಎಂದು ಆಂಗ್ಲ ಬಾಷೆಯಲ್ಲಿ ಕರೆಯಲ್ಪಡುವ, ಮೆದುಳು ತಿನ್ನುವ ಅಮೇಬಾ ಎಂದು ಆಡುಬಾಷೆಯಲ್ಲಿ ಕುಖ್ಯಾತಿ ಪಡೆದಿರುವ ರೋಗ ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಬಹಳಷ್ಟು ಸುದ್ದಿಮಾಡುತ್ತಿದೆ. ಅಮೀಬಾ ಎನ್ನುವುದು ಏಕಕೋಶಜೀವಿಯಾಗಿದ್ದು ಪರಾವಲಂಬಿ ಜೀವಿಯಾಗಿರುತ್ತದೆ. ಇತರ ಜೀವಿಗಳ ಸಹಾಯವಿಲ್ಲದೆ ಅದು ಬದುಕಲಾರದು. ಮೆದುಳಿನ ಉರಿಯೂತಕ್ಕೆ ಕಾರಣವಾಗಿ, ಮಾರಣಾಂತಿಕವಾಗಿ ಕಾಡುವ ಈ ಅಮೀಬಾ ಗುಂಪಿನ ನೆಗ್ಲೇರಿಯ ಫೌಲೇರಿ ಎಂಬ ಪರಾವಲಂಬಿ ಜೀವಿ ಹೆಚ್ಚಾಗಿ ಕಲುಷಿತ ಹೊಂಡ ಕೆರೆ, ಕುಂಟೆ, ನದಿಗಳ

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಸೆ. 24. ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಮತ್ತು ಸಿಎಂ ನಡುವಿನ ಕಾನೂನು ಸಮರದಲ್ಲಿ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಗರಣಕ್ಕೆ ಸಂಬಂಧಿಸಿ ರಾಜ್ಯಪಾರ ಕ್ರಮವನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಮುಡಾ ಪ್ರಕರಣದಲ್ಲಿ

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಓರ್ವ ಮಹಿಳಾ ನರ್ಸ್ ನ್ನು ನಿಯೋಜಿಸುವುದು ಕಡ್ಡಾಯಗೊಳಿಸಿ ಎಂದು ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಇತ್ತೀಚೆಗೆ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಸಿಬ್ಬಂದಿಗಳು ನಡೆಸಿದ ಪ್ರತಿಭಟನೆಗಳು ಆಸ್ಪತ್ರೆಗಳಲ್ಲಿ ರಾತ್ರಿ ಹೊತ್ತು ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿವೆ.  

ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top